30 ವರ್ಷಗಳ ನಂತರ ಈ ರಾಶಿಯವರ ಮೇಲೆ ಕೃಪಾ ದೃಷ್ಟಿ ಹರಿಸಲಿದ್ದಾನೆ ಶನೀಶ್ವರ!

Written by Anand raj

Updated on:

ಜ್ಯೋತಿಷ್ಯದಲ್ಲಿ, ನವಗ್ರಹಗಳಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಅದರಲ್ಲೂ ಶನಿ ಗ್ರಹಕ್ಕೆ ವಿಶೇಷ ಸ್ಥಾನವಿದೆ. ಈ ಗ್ರಹದಲ್ಲಾಗುವ ಸಣ್ಣ ಬದಲಾವಣೆ ಕೂಡಾ ಜನರ ಜಾತಕದ ಮೇಲೆ ಭಾರೀ ಪರಿಣಾಮ ಬೀರುತ್ತದೆ. ಯಾರ ಮೇಲೆ ಶನೀಶ್ವರ ಕೃಪೆ ಇರುತ್ತದೆಯೋ ಅವರಿಗೆ ಜೀವನದಲ್ಲಿ ಸೋಲೆಂಬುದೇ ಇರುವುದಿಲ್ಲ. ಯಾರ ಜಾತಕದಲ್ಲಿ ಶನಿ ದೆಸೆ ನಡೆಯುತ್ತಿರುತ್ತದೆಯೋ ಅವರು ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಪ್ರಸ್ತುತ ಶನಿದೇವ ತನ್ನದೇ ಆದ ಮಕರ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. 30 ವರ್ಷಗಳ ನಂತರ ಶನಿಯು ಮಕರ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. ಶನಿಯು ಅಕ್ಟೋಬರ್ 23 ರವರೆಗೆ ಮಕರ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುತ್ತಾನೆ.  ಈ ಸಂದರ್ಭದಲ್ಲಿ ಮೂರು ರಾಶಿಯವರ ಮೇಲೆಗೆ ಶನಿ ಮಹಾತ್ಮ ವಿಶೇಷ ಕೃಪೆ ತೋರಲಿದ್ದಾನೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa

ಈ ರಾಶಿಯವರ ಮೆಲಿರಲಿದೆ ಶನಿಯ ಶುಭ ಪ್ರಭಾವ :ಮೇಷ ರಾಶಿ : ಮಕರ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆಯು, ಮೇಷ ರಾಶಿಯವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಸಾಕಷ್ಟು ಲಾಭವನ್ನು ನೀಡುತ್ತದೆ. ಈ ಸಮಯದಲ್ಲಿ ನೀವು ಮಾಡುವ ಎಲ್ಲಾ ಕೆಲಸದಲ್ಲಿಯೂ ಪ್ರಗತಿಯನ್ನು ಸಾಧಿಸಲಿರುವಿರಿ. ಆದಾಯ ಹೆಚ್ಚಲಿದೆ. ಉದ್ಯೋಗಾಕಾಂಕ್ಷಿಗಳಿಗೆ ಬಡ್ತಿ, ವೇತನ ಹೆಚ್ಚಳದ ಎಲ್ಲಾ ಸಾಧ್ಯತೆಗಳಿವೆ. ವ್ಯಾಪಾರದಲ್ಲಿ ಹೂಡಿಕೆ ಮಾಡಲು ಇದು ಉತ್ತಮ ಸಮಯ. 

ಧನು ರಾಶಿ : ಅಕ್ಟೋಬರ್ ವರೆಗೆ ಶನಿದೇವ ಹಿಮ್ಮುಖ ಚಲನೆಯಲ್ಲಿದ್ದು, ಧನು ರಾಶಿಯವರಿಗೆ ಬಹಳಷ್ಟು ಲಾಭಗಲಾಗಳಿವೆ. ಹಣಕಾಸಿನ  ಪ್ರಯೋಜನಕಾರಿಯಾಗಲಿದೆ. ಆದಾಯ ಹೆಚ್ಚಲಿದೆ. ನಿರೀಕ್ಷೆಗೂ ಮೀರಿದ ಹಣವೂ ಲಭ್ಯವಾಗಲಿದೆ. ಪ್ರತಿ ಕ್ಷಣವೂ ಸಂತಸದಿನದ ಕೂಡಿರುತ್ತದೆ. ಹೂಡಿಕೆ, ಲಾಟರಿಯಿಂದ ಲಾಭ ಪಡೆಯಬಹುದು. ಕೈ ಸೇರದೇ ಉಳಿದಿರುವ ಹಣವನ್ನು ಮರಳಿ ಪಡೆಯುವ ಸಾಧ್ಯತೆ ಹೆಚಿದೆ. ರಾಜಕಾರಣಿಗಳು ದೊಡ್ಡ ಹುದ್ದೆಗಳನ್ನು ಪಡೆಯಬಹುದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa

ಮೀನ ರಾಶಿ : ಹಿಮ್ಮುಖವಾಗಿ ಚಲಿಸುತ್ತಿರುವ  ಶನಿಯು ಮೀನ ರಾಶಿಯವರಿಗೆ ಬಹಳಷ್ಟು ಹಣವನ್ನು ನೀಡುತ್ತಾನೆ. ಅವರ ಆದಾಯದಲ್ಲಿ ಹೆಚ್ಚಳವಾಗುವ ಅವಕಾಶ ಹೆಚ್ಚಿದೆ. ಇದು ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿದೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ.  ಎಂದೂ ಮರೆಯದಂಥಹ ಯಶಸ್ಸು ಈ ಸಮಯದಲ್ಲಿ ಸಿಗಲಿದೆ. 

Related Post

Leave a Comment