ನಿಮ್ಮ ಅಂಗೈಯಲ್ಲಿರುವ ರೇಖೆ ಈ ರೀತಿ ಇದ್ದರೆ ಹಣದ ಸಮಸ್ಯೆ ಖಂಡಿತ ನಿಮಗೆ ಕಾಡುತ್ತಿರುತ್ತದೆ ಇಂದೆ ಈ ಪರಿಹಾರ ಮಾಡಿ!

Written by Anand raj

Published on:

ಎಲ್ಲರಿಗೂ ನಮಸ್ಕಾರ, ನಿಮ್ಮ ಅಂಗೈಯಲ್ಲಿ ಇರುವ ರೇಖೆಗಳ ಮೂಲಕ ನಮ್ಮ ಜೀವನದ ಸ್ಥಿತಿ ಗತಿಯನ್ನು ತಿಳಿದುಕೊಳ್ಳಬಹುದು ಅದರಂತೆ ಹಣದ ಸಮಸ್ಯೆಗಳಿಗೆ ಸಂಬಂಧಿಸಿದ ರೇಖೆಗಳು ಹೇಗಿರುತ್ತದೆ ಎಂದು ನೋಡೋಣ ಬನ್ನಿ. ರೇಖೆಗಳು ಹೇಗಿದ್ದರೆ ಶುಭ ಎನ್ನುವುದನ್ನು ಈ ರೇಖೆಯ ಮೂಲಕ ತಿಳಿದುಕೊಳ್ಳೋಣ. ನಮ್ಮ ಅದೃಷ್ಟವು ರೇಖೆಯಿಂದ ಮರೆಯಾಗಿರುತ್ತದೆ ಎಂದು ಹೇಳಲಾಗುತ್ತದೆ. ಹೌದು ಆದರೆ ಕಲಾಂತರದಲ್ಲಿ ಕೆಟ್ಟದಾಗಿ ಪರಿವರ್ತನೆ ಆಗುವ ಕೆಲವು ರೇಖೆಗಳು ಇವೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅವುಗಳ ಹುಟ್ಟು ಮತ್ತು ಕ್ಷೀಣಿಸುವಿಕೆ ಖಂಡಿತವಾಗಿಯೂ ಕೆಲವು ಸೂಚನೆ ನೀಡುತ್ತದೆ ಎಂದು ಹೇಳಲಾಗುತ್ತದೆ. ಹಣಕ್ಕೆ ಸಂಬಂಧಿಸಿದ ವಿಷಕ್ಕೆ ಅಶುಭ ಎಂದು ಪರಿಗಣಿಸಲಾಗುತ್ತದೆ. ಅಂತಹ ಕೆಲವು ಸಾಲುಗಳು ಇವೆ ಆ ಸಾಲುಗಳು ಯಾವುವು ಎಂಬುದನ್ನು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ಜ್ಯೋತಿಷ್ಯ ಶಾಸ್ತ್ರ ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಅಂತಹ ಒಂದು ಸಾಲು ಇದ್ದರೆ ಹಣದ ಸ್ಥಾನವು ಸಾಮಾನ್ಯವಾಗಿ ಇರುತ್ತದೆ.

ಹಸ್ತ ಸಮುದ್ರಿಕ ಪ್ರಕಾರ ಚಂದ್ರ ಪರ್ವತ ದಿಂದ ವ್ಯಕ್ತಿಯ ಮೇಲೆ ಅದೃಷ್ಟ ರೇಖೆ ಹೊರಹೊಮ್ಮಿದರೆ ಮತ್ತು ಅದರ ಮೇಲೆ ತ್ರಿಕೋನ ಒಂದು ಒಳಗೊಂಡಿರ ಬೇಕು ಸಾಲು ಸ್ವಲ್ಪ ತೆಳಗೆ ಇದ್ದು ಮತ್ತು ಮಸ್ತಿಕ ರೇಖೆಯಲ್ಲಿ ನಿಲ್ಲಬೇಕು ಅಂತಹ ವ್ಯಕ್ತಿಯ ಆರ್ಥಿಕ ಸ್ಥಿತಿ ಸಾಮಾನ್ಯವಾಗಿ ಇರುತ್ತದೆ. ಹೆಚ್ಚು ಹಣ ಸಂಪಾದಿಸಲು ಅವರು ಶ್ರಮಿಸಬೇಕು. ಹಣದ ವಿಷಯದಲ್ಲಿ ಈ ರೇಖೇ ಶುಭವಲ್ಲ ಹಸ್ತ ಸಾಮ್ರುದಿಕ ಶಾಸ್ತ್ರದ ಪ್ರಕಾರ ವ್ಯಕ್ತಿಯ ಕೈಯಲ್ಲಿ ಇರುವ ಗೆರೆಗಳು ತುಂಬಾ ಕ್ಷೀಣ ಗೊಂಡಿದರೆ.

ಜೀವನ ರೇಖೆಯು ತುಂಡಾಗಿದರೆ ವ್ಯಕ್ತಿಯ ಆರ್ಥಿಕ ಸ್ಥಿತಿಯಲ್ಲಿ ಏರು ಪೆರು ಕಾಣಬಹುದು ಆ ವ್ಯಕ್ತಿಯ ಸಣ್ಣ ತಪ್ಪುಗಳು ಅವರಿಗೆ ಸಾಕಷ್ಟು ಹಾನಿ ಸಂಭವಿಸುತ್ತದೆ. ಅದರಿಂದ ಹಣದ ಸಂಬಂಧಿಸಿದಂತೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವಂತೆ ಇವರಿಗೆ ಸೂಚಿಸಲಾಗುತ್ತದೆ. ಈ ರೇಖೆಗಳು ಹಣದ ವಿಷಯದಲ್ಲಿ ಕೂಡ ಹಾನಿಕಾರಕ ಹಸ್ತ ಸಾಮ್ರುದಿಕ ಶಾಸ್ತ್ರದ ಪ್ರಕಾರ ವ್ಯಕ್ತಿಯ ಜೀವನ ರೇಖೆಗೆ ಸಮಾಂತರವಾಗಿ ಮುಂದುವರಿದಿರ ಬೇಕು.

ಇಲ್ಲವಾದರೆ ಭಾಗ್ಯ ರೇಖೆಯು ಒಂದಕ್ಕಿಂತ ಹೆಚ್ಚು ಇದ್ದರೆ ಅದು ಹೃದಯ ರೇಖೆ ಅಥವಾ ಮಸ್ತಿಕ ರೇಖೆಯಲ್ಲಿ ಕೊನೆಗೊಂಡರೆ ಅಂತಹ ಜನರ ಸ್ಥಾನವು ಸಾಮಾನ್ಯವಾಗಿರುತ್ತದೆ. ಅಂತಹ ವಿಷಯದಲ್ಲಿ ಜಾಗೃತಿಯಿಂದ ಇರಲು ಸಲಹೆಯನ್ನು ನೀಡಲಾಗುತ್ತದೆ. ಕೈ ರೇಖೆಗಳು ಸ್ಪಷ್ಟವಾಗಿದ್ದರೆ ಅಂತಹ ವ್ಯಕ್ತಿಗಳಿಗೆ ಹಣದ ಕೊರತೆ ಇರುವುದಿಲ್ಲ ಅನಿರೀಕ್ಷಿತ ಹಣ ದೊರೆಯುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment