ಪಲ್ಲಿ ನಿಮ್ಮ ಮೇಲೆ ಬಿದ್ದರೆ ಏನಾಗುತ್ತದೆ ಗೊತ್ತಾ?ಪಲ್ಲಿ ಕೊಡುವ ಮುನ್ಸೂಚನೆ!

Written by Anand raj

Published on:

ಪಲ್ಲಿಗಳು ಎಲ್ಲರ ಮನೆಯಲ್ಲಿಯೂ ಕಾಣಿಸುತ್ತವೆ ಹಾಗೂ ಈ ಪಲ್ಲಿಗಳು ಕೆಲವೊಮ್ಮೆ ಕೆಲವು ಮುಖ್ಯವಾದ ಸೂಚನೆಗಳನ್ನು ನೀಡುತ್ತವೆ ಅಂತಹ ಸೂಚನೆಗಳಿಂದ ನವು ಮುಂಬರುವ ಶುಭ ಶಕುನ ಮತ್ತು ಅಪಶಕುನದ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.ಪಲ್ಲಿ ಮನೆಯಲ್ಲಿ ಇರುವುದರಿಂದ ಮನೆಯಲ್ಲಿರುವ ಚಿಕ್ಕಪುಟ್ಟ ಕ್ರಿಮಿಕೀಟಗಳು ತೊಲಗುತ್ತವೆ ಆದರೆ ಕೆಲವೊಮ್ಮೆ ಪಳ್ಳಿಗಳು ಮುನ್ಸೂಚನೆಯಾಗಿ ನಮ್ಮ ಮೇಲೆ ಬೀಳುತ್ತದೆ ಅದರ ಫಲವೇನು ಎಂದು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ..

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಹೊರಗಡೆ ಹೋಗಿ ಯಾವುದೇ ಮುಖ್ಯವಾದ ಕೆಲಸವನ್ನು ಮಾಡಿ ಮನೆಯ ಒಳಗೆ ಬಂದಾಗ ಪಲ್ಲಿ ಯನ್ನು ನೋಡಿದರೆ ಆ ಕೆಲಸ ಫಲಿಸುವುದಿಲ್ಲ ಹಾಗೂ ಆ ಕೆಲಸ ದಲ್ಲಿ ನಮಗೆ ನಷ್ಟ ಉಂಟಾಗುತ್ತದೆ ಹಾಗಾಗಿ ಹೊರಗಡೆಯಿಂದ ಬಂದ ನಂತರ ತಕ್ಷಣ ಮನೆಯ ಮೇಲ್ಭಾಗವನ್ನು ನೋಡಬೇಡಿ.ಇನ್ನೂ ಪಲ್ಲಿ ನಮ್ಮ ತಲೆಯ ಮೇಲೆ ಬಿದ್ದರೆ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಗಂಡಾಂತರ ಎದುರಾಗುವ ಮುನ್ಸೂಚನೆಯಾಗಿರುತ್ತದೆ.ಪಲ್ಲಿ ನಿಮ್ಮ ಬಲ ಭುಜದ ಮೇಲೆ ಬಿದ್ದರೆ ಹಣ ಬರಲಿದೆ ಎಂದು ಅರ್ಥ.

ಪಲ್ಲಿ ಹೊಸ ಮನೆ ಅಥವಾ ಬಾಡಿಗೆಯ ಹೊಸ ಮನೆಗೆ ಪ್ರವೇಶಿಸುವಾಗ ಸತ್ತು ಬಿದ್ದಿರುವುದನ್ನು ನೋಡಿದರೆ ಇದು ಅಪಶಕುನ ಸೂಚಿಸುತ್ತದೆ ಹಾಗೂ ಯಾವುದೇ ಕಾರಣಕ್ಕೂ ಅಂತಹ ಮನೆಗೆ ಹೋಗಬಾರದು ಇದರಿಂದ ಆರೋಗ್ಯದ ಸಮಸ್ಯೆ ಮತ್ತು ಆರ್ಥಿಕ ಸಮಸ್ಯೆ ಎದುರಾಗಬಹುದು.ಪಲ್ಲಿಗಳನ್ನು ಯಾವುದೇ ಕಾರಣಕ್ಕೂ ಸಾಯಿಸಬಾರದು ಏಕೆಂದರೆ ಇದರಿಂದ ದೇವಿ ಮಹಾಲಕ್ಷ್ಮಿಯ ಕೋಪಕ್ಕೆ ತುತ್ತಾಗಬೇಕಾಗುತ್ತದೆ.ಅಡುಗೆ ಮನೆಯಲ್ಲಿ ಪಲ್ಲಿ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು ಏಕೆಂದರೆ ಪಲ್ಲಿ ಆಹಾರದ ಮೇಲೆ ಬಿದ್ದರೆ ಅದು ನಮ್ಮ ಆರೋಗ್ಯದ ಮೇಲೆ ತುಂಬ ಕೆಟ್ಟ ಸಮಸ್ಯೆಯನ್ನುಂಟು ಮಾಡುತ್ತದೆ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment