ಕರಿ ಮೆಣಸಿನ 3 ಕಾಳುಗಳನ್ನು ಕೈಯಲ್ಲಿ ಇಟ್ಟುಕೊಂಡು ಹೀಗೆ ಮಾಡಿದರೆ ನಿಮ್ಮಲ್ಲಿ ಧನ ಚಕ್ರ ಆಕ್ಟಿವೇಟ್ ಆಗುತ್ತದೆ..

Written by Anand raj

Published on:

ನಿಮ್ಮವರು ನೀವು ಹೇಳಿದಾಗ ಹಾಗೆ ಕೇಳಬೇಕು ಎಂದರೆ ಕಾಳು ಮೆಣಸನ್ನು ಉಪಯೋಗಿಸಿಕೊಂಡು ಈ ರಹಸ್ಯಕಾರವಾದ ಕಾರ್ಯವನ್ನು ಮಾಡುವುದರಿಂದ ನೀವು ಹೇಳಿದ ಹಾಗೆ ಕೇಳುತ್ತಾರೆ.ಕಾಳು ಮೆಣಸನ್ನು ತಾಂತ್ರಿಕ ಭಾಗದಲ್ಲಿ ತುಂಬಾನೇ ಉಪಯೋಗ ಮಾಡುತ್ತಾರೆ. ತಾಂತ್ರಿಕ ಕ್ರಿಯೆಗಳನ್ನು ಮಾಡುವುದಕ್ಕೆ ಈ ಕಾಳು ಮೆಣಸನ್ನು ಉಪಯೋಗಿಸುತ್ತಾರೆ. ಅಷ್ಟೇ ಅಲ್ಲದೆ ಆಯುರ್ವೇದದಲ್ಲಿ ಕೂಡ ತುಂಬಾನೇ ಬಳಕೆ ಮಾಡಲಾಗುತ್ತದೆ.ಈ ರೀತಿ ಅಡುಗೆಯಲ್ಲೂ ಹಲವಾರು ಕಾರ್ಯದಲ್ಲೂ ಕಾಳು ಮೆಣಸು ಬಳಕೆ ಮಾಡಲಾಗುತ್ತದೆ.ಅದರಲ್ಲೂ ಕಾಳು ಮೆಣಸು ಉಪಯೋಗದಿಂದ ಬೇರೆಯವರು ನಿಮ್ಮ ಮಾತನ್ನು ಕೇಳುವ ಹಾಗೆ ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಂಜೆ ಸಮಯದಲ್ಲಿ ಭಾನುವಾರದ ದಿನ ಅಥವಾ ಅಮಾವಾಸ್ಯೆ ದಿನ 3 ಕಾಳು ಮೆಣಸು ಕೈಯಲ್ಲಿ ಇಟ್ಟುಕೊಂಡು ನಿಮ್ಮ ಮಾತನ್ನು ಯಾರು ಕೇಳಬೇಕೋ ಅವರ ಹೆಸರನ್ನು ಮನಸ್ಸಿನಲ್ಲಿ 3 ಬಾರಿ ಹೇಳಿಕೊಳ್ಳಬೇಕು ಮತ್ತು ಕಾಳು ಮೆಣಸನ್ನು ನೆನಸಿ ಸೂಜಿಯಿಂದ 3 ಕಾಳು ಮೆಣಸಿಗೆ ಚುಚ್ಚಬೇಕು.ನಂತರ ಕರ್ಪೂರವನ್ನು ಬೆಳಗಿ ಕಾಳು ಮೆಣಸನ್ನು ಸುಡಬೇಕು.ನಂತರ ಈ ಸುಟ್ಟ ಪುಡಿಯನ್ನು ಯಾರಿಗೂ ತುಳಿಯದೆ ಇರುವ ಜಾಗಕ್ಕೆ ಹಾಕಬೇಕು ಮತ್ತು ಯಾವುದೇ ಕಾರಣಕ್ಕೂ ಗಿಡದ ಹತ್ತಿರ ಹಾಕಬಾರದು.ಈ ಕೆಲಸ ಮಾಡುವಾಗ ಯಾರಿಗೂ ಸಹ ಹೇಳಬಾರದು ಮತ್ತು ನೋಡಬಾರದು. ಆದಷ್ಟು ಒಳ್ಳೆಯಕ್ಕೆ ಈ ರೀತಿ ಉಪಯೋಗ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.ಈ ರೀತಿ ಮಾಡಿದರೆ ನೀವು ಅಂದುಕೊಂಡ ವ್ಯಕ್ತಿ ನಿಮ್ಮ ಮಾತನ್ನು ಕೇಳುತ್ತಾನೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment