ಉತ್ತಮ ಜೀವನಶೈಲಿ ನಡೆಸುವುದಕ್ಕೆ ಹೆಚ್ಚಿನ ಹಣದ ಅಗತ್ಯವಿದೆ.ಬಹಳ ಜನರು ತುಂಬಾನೇ ಕಷ್ಟ ಪಟ್ಟು ಹಣವನ್ನು ಸಂಪಾದಿಸುತ್ತರೆ.ಅದರೆ ಎಷ್ಟೇ ಸಂಪಾದನೆ ಮಾಡಿದರು ಉಳಿತಾಯ ಮಾಡುವುದಕ್ಕೆ ಸಾಧ್ಯ ಆಗುವುದಿಲ್ಲ.ಲಕ್ಷ್ಮಿ ದೇವತೆ ಮನೆಯಲ್ಲಿ ನೆಲೆಸಿದರೆ ಹಣದ ಸಮಸ್ಸೆ ಕಾಣಿಸಿಕೊಳ್ಳುವುದಿಲ್ಲ.ಅದಕ್ಕಾಗಿ ದೇವರ ಮನೆಯಲ್ಲಿ ಕೆಲವು ವಸ್ತುಗಳನ್ನು ಅಗತ್ಯವಾಗಿ ಇಟ್ಟುಕೊಳ್ಳಬೇಕು.ಈ ವಸ್ತುಗಳು ಮನೆಯಲ್ಲಿ ಇದ್ದರೆ ಹಣದ ಸಮಸ್ಸೆ ಉಂಟಾಗುವುದಿಲ್ಲ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
1,ಇನ್ನು ಪಂಚಾ ಮುಕಿ ಹನುಮಂತನ ಫೋಟೋ ಅಥವಾ ಪ್ರತಿಮೆಯನ್ನು ಇಡುವುದು ಬಹಳ ಅಗತ್ಯ.ಈ ಪ್ರತಿಮೆಯನ್ನು ಮನೆಯ ನೈರುತ್ಯ ದಿಕ್ಕಿನಲ್ಲಿ ಇಡಬೇಕು.2,ಇನ್ನು ಮನೆಯಲ್ಲಿ ಕುಬೇರ ದೇವರ ಪ್ರತಿಮೆ ಇಟ್ಟು ಪೂಜಿಸಬೇಕು. ಹೀಗೆ ಮಾಡಿದರೆ ತಾಯಿ ಲಕ್ಷ್ಮಿ ಸಂತೋಷ ಆಗುತ್ತಳೆ.ಈ ಪ್ರತಿಮೆ ಇಡುವ ಸ್ಥಳ ಯಾವಾಗಲು ಸ್ವಚ್ಛವಾಗಿ ಇರಬೇಕು.ಮನೆಯಲ್ಲಿ ಕಡ್ಡಾಯವಾಗಿ ಲಕ್ಷ್ಮಿ ಕುಬೇರ ಫೋಟೋವನ್ನು ಇಡಬೇಕು.3, ಇನ್ನು ಮನೆಯಲ್ಲಿ ಮಡಿಕೆ ನೀರು ಇರಬೇಕು. ಮಡಿಕೆ ನೀರು ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.