ಈ 4 ದೇವರನ್ನು ಪೂಜಿಸಿದರೆ ಸಂಪತ್ತು ಸಮೃದ್ಧಿ ಖಚಿತ! ಯಾವ ದೇವರನ್ನು ಪೂಜಿಸಬೇಕು ಗೊತ್ತಾ?

Written by Anand raj

Published on:

ಜೀವನದಲ್ಲಿ ಪ್ರತಿಯೊಬ್ಬರಿಗೂ ಕಷ್ಟ ಇರುತ್ತದೆ. ಎಲ್ಲ ಕಷ್ಟಗಳನ್ನು ನೀಡುವನು ಮತ್ತು ಎಲ್ಲಾ ಕಷ್ಟಗಳಿಗೂ ಪರಿಹಾರ ನೀಡುವನು ಆ ಭಗವಂತನೊಬ್ಬನೆ. ನೀವು ಮಾಡುವ ಕಾರ್ಯಗಳ ಜೊತೆಗೆ ಅದೃಷ್ಟವು ಚೆನ್ನಾಗಿದ್ದರೆ ಜೀವನದಲ್ಲಿ ಸಕ್ಸಸ್ ಎನ್ನುವುದು ಹುಡುಕಿಕೊಂಡು ಬರುತ್ತದೆ. ದೇವರ ಕೃಪೆ ಪಡೆಯಲು ಶುದ್ಧ ಭಕ್ತಿ ನಿಮ್ಮಲ್ಲಿರಬೇಕು. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಕಾಣಲು ಈ ನಾಲ್ಕು ದೇವರನ್ನು ಪೂಜಿಸಿದರೆ ಸಾಕು ಅಂದುಕೊಂಡಿದ್ದು ಈಡೇರುತ್ತದೆ.ಇದಕ್ಕಾಗಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಅರಿಶಿಣ ನೀರಿನ ಸ್ನಾನ .-ಜೀವನದಲ್ಲಿ ಸಮಸ್ಯೆಗಳು ಕೊನೆಗೊಳ್ಳುವ ಮಾರ್ಗಗಳು ತೆರೆದುಕೊಳ್ಳುತ್ತಿಲ್ಲ ಎನ್ನುವವರು ಸ್ನಾನ ಮಾಡುವ ನೀರಿನಲ್ಲಿ ಅರಿಶಿಣವನ್ನು ಬೆರೆಸಿ ನಿಯಮಿತವಾಗಿ ಸ್ನಾನ ಮಾಡಬೇಕು. ಈ ರೀತಿ ಪ್ರತಿದಿನ ಮಾಡಬೇಕು. ಸ್ನಾನದ ನಂತರ ಭಗವಂತನ ಪೂಜೆ ಮಾಡಿದರೆ ಗುರುಬಲ ಹೆಚ್ಚಾಗುತ್ತದೆ. ಅಷ್ಟೇ ಅಲ್ಲದೆ ಭಗವಂತನಾದ ಶ್ರೀ ವಿಷ್ಣುವಿನ ಆಶೀರ್ವಾದ ನಿಮ್ಮ ಮೇಲೆ ಇರುತ್ತದೆ.ಇಂದು ಸಂಜೆ ಸಮಯದಲ್ಲಿ ಸ್ನಾನದ ನೀರಿಗೆ ಉಪ್ಪು ಬೆರೆಸಿ ಸ್ನಾನ ಮಾಡುವುದು ಒಳ್ಳೆಯದು.ಇದರಿಂದ ಲಕ್ಷ್ಮಿ ಕೃಪೆ ಸದಾ ನಿಮ್ಮ ಮೇಲೆ ಇರುತ್ತದೆ ಮತ್ತು ನಕರಾತ್ಮಕ ಶಕ್ತಿ ದೂರವಾಗುತ್ತದೆ.

2, ನಿತ್ಯವೂ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದು-ಪ್ರತಿದಿನ ಸೂರ್ಯದೇವನನ್ನು ಪೂಜಿಸಿಸಿದರೆ ಸಂಕಷ್ಟಗಳು ಸುಳಿಯುವುದಿಲ್ಲ.ಪ್ರತಿದಿನ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದರಿಂದ ಎಷ್ಟೇ ಕಷ್ಟ ಇದ್ದರೂ ನಿವಾರಣೆ ಆಗುತ್ತದೆ.3, ಪ್ರತಿದಿನ ದುರ್ಗಾದೇವಿಯನ್ನು ಪೂಜಿಸುವುದು-ಎಲ್ಲಿ ದುರ್ಗಿಯ ಕೃಪೆ ಇರುತ್ತದೆಯೋ ಅಲ್ಲಿ ದುಷ್ಟಶಕ್ತಿಗಳ ಸುಳಿವು ಇರುವುದಿಲ್ಲ. ಸಂಸಾರದಲ್ಲಿ ಯಾವುದೇ ರೀತಿಯ ತೊಂದರೆ ಆದರೂ ದುರ್ಗಾದೇವಿಯನ್ನು ಸ್ಮರಣೆ ಮಾಡಿದರೆ ಸಾಕು. ಇದರಿಂದ ದುರ್ಗಾದೇವಿ ಸಂತೋಷವಾಗಿ ಜೊತೆಗೆ ಸಂಪತ್ತು ಸಮೃದ್ಧಿ ನಿಮ್ಮಲ್ಲಿ ವೃದ್ಧಿ ಆಗುತ್ತದೆ.

4, ಕೆಲವೊಬ್ಬರಿಗೆ ಕೆಲವು ಸಮಸ್ಯೆಗಳು ದೀರ್ಘಕಾಲವಾಗಿ ಕಾಡುತ್ತಿರುತ್ತವೆ. ಎಷ್ಟೇ ಪೂಜೆ ಮಾಡಿದರು ಪರಿಹಾರ ಸಿಕ್ಕಿರುವುದಿಲ್ಲ. ಇಂಥವರು ಪಂಚಮುಖಿ ಹನುಮಾನ ಪೂಜೆ ಮಾಡಿ ನೋಡಿ. ಪ್ರತಿ ಮಂಗಳವಾರ ಪಂಚಮುಖಿ ಹನುಮನಿಗೆ ತುಪ್ಪದ ದೀಪ ಹಚ್ಚುವುದು ತುಂಬಾನೇ ಶ್ರೇಷ್ಠ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment