ಮನೆಯ ಇಂತಹ ಪ್ರದೇಶದಲ್ಲಿ ಕುಳಿತುಕೊಂಡು ಊಟ ಮಾಡುವುದಕ್ಕೆ ಪ್ರಯತ್ನಿಸಿ! ನಿಮ್ಮ ಏಳಿಗೆ ಬಹಳ ಚೆನ್ನಾಗಿರುತ್ತದೆ.

Written by Anand raj

Published on:

ವಾಸ್ತು ಶಾಸ್ತ್ರದಲ್ಲಿ ಹೇಳುವ ಪ್ರಕಾರ ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇಕು ಎನ್ನುವುದು ಬಹಳ ಮುಖ್ಯವಾಗಿದೆ. ವಾಸ್ತು ಪ್ರಕಾರದಲ್ಲಿ ವಾಸ್ತು ಪುರುಷನು ಮನೆಯಲ್ಲಿ ಸಂತೋಷವಾಗಿ ಇದ್ದಾರೆ ಸುಖ, ಶಾಂತಿ ನೆಮ್ಮದಿ ನೇಲೆಸಿರುತ್ತದೆ. ಮನೆಯಲ್ಲಿ ಅನಾವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ವಾಸ್ತು ದೋಷ ಉಂಟಾಗುತ್ತದೆ.ಉಪಯೋಗ ಮಾಡದೇ ಇರುವ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಅಗ್ನಿ ಮೂಲೆಯಲ್ಲಿ ಅಡುಗೆಯನ್ನು ಮಾಡಬೇಕು.ಅಡುಗೆ ಮನೆಯಲ್ಲಿ ಕುಳಿತು ಊಟ ಮಾಡುವುದರಿಂದ ತುಂಬಾ ಒಳ್ಳೆಯದು.ಮನೆಯ ಯಜಮಾನ ಅಡುಗೆ ಮನೆಯಲ್ಲಿ ಕುಳಿತು ಊಟ ಮಾಡಿದರೆ ದೀರ್ಘ ಆಯುಷ್ಯಗಳಾಗುತ್ತಾರೆ.ಅವರ ಆಯಸ್ಸು ಹೆಚ್ಚಾಗುತ್ತ ಹೋಗುತ್ತದೆ.ಮನೆಯಲ್ಲಿ ಸುಖ,ಶಾಂತಿ, ನೆಮ್ಮದಿ ಎಲ್ಲವು ಕೂಡ ಬರುತ್ತವೆ.

ಯಾವಾಗಲು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಈ ರೀತಿ ಮಾಡಿದರೆ ವಾಸ್ತುದೋಷ ಉಂಟಾಗುವುದಿಲ್ಲ.ಇನ್ನು ಉತ್ತರ ಮತ್ತು ಪಶ್ಚಿಮ ದಿಕ್ಕಿಗೆ ತಲೆ ಇಟ್ಟು ಮಲಗಬಾರದು.ಪೂರ್ವ ಮತ್ತು ದಕ್ಷಿಣ ದಿಕ್ಕಿಗೆ ತಲೆಯನ್ನು ಇಟ್ಟುಕೊಂಡು ಮಲಗುವುದರಿಂದ ಯಾವುದೇ ವಾಸ್ತು ದೋಷ ಉಂಟಾಗುವುದಿಲ್ಲ.ಇದರಿಂದ ಮನೆಯಲ್ಲಿ ಇರುವ ಯಜಮಾನಿಗೆ ಕೀರ್ತಿ, ಸಂತೋಷ, ಶಾಂತಿ, ನೆಮ್ಮದಿ, ಸಂಪತ್ತು ಒದಗಿ ಬರುತ್ತದೆ.

ಮನೆಯಲ್ಲಿ ಯಾವಾಗಲು ಸ್ಪಟಿಕದ ಮಣಿಯನ್ನು ಇಟ್ಟುಕೊಳ್ಳಬೇಕಾಗುತ್ತದೆ.ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ವಾಸ್ತು ದೋಷ ಉಂಟಾಗುವುದಿಲ್ಲ.ದೇವರ ಮನೆಯಲ್ಲಿ ಓಂ ನಮಃ ಶಿವಾಯ ಅಂತ ಮಂತ್ರವನ್ನು ಪಟನೆ ಮಾಡುವ ಮಿಷನ್ ಅನ್ನು ಇಟ್ಟುಕೊಳ್ಳಬೇಕು.ಇದರಿಂದ ಮನೆಯಲ್ಲಿ ದುಷ್ಟ ಶಕ್ತಿ ಪ್ರಭಾವ ಮನೆಯಲ್ಲಿ ಬರುವುದಿಲ್ಲ.ಯಾವಾಗಲು ಮನೆಯಲ್ಲಿ ಮಂತ್ರ ಪಟನೆ ಮಾಡಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment