ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ!

Written by Anand raj

Published on:

ಮಾಡುವ ಸಣ್ಣ ತಪ್ಪುಗಳಿಂದ ಜೀವನದಲ್ಲಿ ಸಾಕಷ್ಟು ತೊಂದರೆಗಳನ್ನು ಕೊಡುತ್ತದೆ.ಜೀವನವನ್ನು ಹಾಳು ಮಾಡುವುದಕ್ಕೆ ಸಣ್ಣ ಸಣ್ಣ ತಪ್ಪುಗಳು ಕಾರಣವಾಗುತ್ತದೆ. ಪ್ರೇಮ ಸಂಬಂಧಿತ ವಿಷಯಗಳಿಗೆ ಇಂತಹ ಸಮಯ ಎಂದು ನಿರ್ಧಾರವಾಗಿಲ್ಲ.ಆದರೆ ವಿಶೇಷವಾಗಿ 12 ಗಂಟೆ ನಂತರ ಪ್ರೇಮ ಸಂಬಂಧ ಎನ್ನುವುದು ಶುರುವಾಗುತ್ತದೆ. ಬೆಳಗ್ಗೆ ಮೂರು ಗಂಟೆಯ ಒಳಗೆ ಪ್ರೇಮ ಸಂಬಂಧವನ್ನು ಮುಗಿಸಿಕೊಳ್ಳುವುದು ಒಳ್ಳೆಯದು.ಬೆಳಗ್ಗೆ 3:00 ನಂತರ ಬ್ರಾಹ್ಮೀ ಮುಹೂರ್ತ ಶುರುವಾಗುತ್ತದೆ. ಈ ಸಮಯದಲ್ಲಿ ಪ್ರೇಮ ಸಂಬಂಧವನ್ನು ಇಟ್ಟುಕೊಂಡರೆ ನಿಮಗೆ ದೊಡ್ಡ ಪಾಪ ಸುತ್ತಿಕೊಳ್ಳುತ್ತದೆ. ಆದ್ದರಿಂದ ಈ ತಪ್ಪು ಮಾಡದಿದ್ದರೆ ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಲಸದ ಒತ್ತಡದ ಕಾರಣದಿಂದಾಗಿ ಮನೆಯಲ್ಲಿ ತುಂಬಾ ತಡವಾಗಿ ದೀಪ ಹಚ್ಚುವುದು ಪೂಜೆ ಮಾಡುವುದು ಈ ರೀತಿ ಎಂದಿಗೂ ಮಾಡಬಾರದು. ಪ್ರೇತಾತ್ಮ ಓಡಾಡುವ ಸಮಯದಲ್ಲಿ ಎಂದಿಗೂ ಪೂಜೆಯನ್ನು ಮಾಡಬಾರದು. ಆದಷ್ಟು ನಿಮಗೆ ಎಷ್ಟು ಸಾಧ್ಯವೋ ಅಷ್ಟು ಬೇಗ ಎದ್ದು ಪೂಜೆಯನ್ನು ಮಾಡಬೇಕು.ಇನ್ನು ಮಲಗುವ ಮೊದಲು ಕೈಕಾಲು ಮುಖವನ್ನು ತೊಳೆದುಕೊಂಡು ಮಲಗಬೇಕು.ಈ ರೀತಿ ಮಾಡುವುದರಿಂದ ದೇಹದಲ್ಲಿ ಇರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.ಇಲ್ಲವಾದರೆ ಹಲವಾರು ರೀತಿಯ ತೊಂದರೆಗಳು ಉಂಟಾಗುತ್ತದೆ.

ಮಲಗುವ ಮೊದಲು ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗಬೇಕು. ಈ ರೀತಿ ಹಾಲು ಕುಡಿದು ಮಲಗುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಮತ್ತು ನಿದ್ರೆ ಕೂಡ ಚೆನ್ನಾಗಿ ಬರುತ್ತದೆ.ಇನ್ನು ಮಲಗುವ ಮೊದಲು ಆ ದಿನ ನೀವು ಯಾರಿಗಾದರೂ ನೋವು ಉಂಟು ಮಾಡಿದ್ದಾರೆ ಮತ್ತು ಸಿಟ್ಟು ಮಾಡಿಕೊಂಡಿದ್ದಾರೆ ಇನ್ನು ಮುಂದೆ ಮಾಡುವುದಿಲ್ಲ ಎಂದು ಯೋಚನೆ ಮಾಡಿ ಮಲಗಿದರೆ ಮುಂದೆ ಎಂದಿಗೂ ತಪ್ಪು ಆಗುವುದಿಲ್ಲ. ಮುಖ್ಯವಾಗಿ ನಿಮ್ಮ ಮನೆಯಲ್ಲಿ ರಾತ್ರಿ ಮಲಗುವ ಮೊದಲು ಪಾತ್ರೆಗಳನ್ನು ತೊಳೆದು ಮಲಗಿದರೆ ತುಂಬಾ ಒಳ್ಳೆಯದು. ತೊಳೆಯದೇ ಮಲಗಿದರೆ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.ಆದ್ದರಿಂದ ಈ ರೀತಿಯ ತಪ್ಪುಗಳು ಆಗದೆ ಇರುವ ರೀತಿ ನೋಡಿಕೊಳ್ಳುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment