ನವರಾತ್ರಿ ಪೂಜೆ ಸಂಪೂರ್ಣ ಫಲ ಪಡೆಯಲು ಏನೇನು ಕೆಲಸಗಳನ್ನು ಮಾಡಬೇಕು ಮತ್ತು ಮಾಡಬಾರದು..

Written by Anand raj

Published on:

ಅಕ್ಟೋಬರ್ 7 ನೇ ತಾರೀಕು ಗುರುವಾರದಿಂದ ನವರಾತ್ರಿ ಹಬ್ಬ ಶುರುವಾಗಿದೆ. ಅಮ್ಮನವರನ್ನು 9 ರೀತಿಯಲ್ಲಿ 9 ರೂಪದಲ್ಲಿ ವೈವಿಧ್ಯಮಯವಾಗಿ ಪೂಜೆಯನ್ನು ಮಾಡುತ್ತಾರೆ. ನವರಾತ್ರಿ ಸಮಯದಲ್ಲಿ ಮನೆಯ ಧೂಳನ್ನು ತೆಗೆಯುವುದಕ್ಕೆ ಹೋಗಬಾರದು. ನವರಾತ್ರಿ ಸಮಯದಲ್ಲಿ 9 ದಿನಗಳು ಸಾತ್ವಿಕ ಆಹಾರವನ್ನು ತೆಗೆದುಕೊಳ್ಳಬೇಕು. ಈರುಳ್ಳಿ ಬೆಳ್ಳುಳ್ಳಿ ಯನ್ನು ಉಪಯೋಗಿಸಬಾರದು ಮತ್ತು ಯಾವುದೇ ಕಾರಣಕ್ಕೂ ಮಾಂಸಾಹಾರವನ್ನು ಸೇವಿಸಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪೂಜೆಯನ್ನು ಮಾಡುವ ಸಮಯದಲ್ಲಿ ವಿಗ್ರಹವನ್ನು ಇಟ್ಟು ಪೂಜೆ ಮಾಡಬೇಡಿ. ಅದಷ್ಟು ಬಡವರಿಗೆ ಕೈಲಾದಷ್ಟು ಸಹಾಯವನ್ನು ಮಾಡಿ.ಇನ್ನು ನವರಾತ್ರಿ ಮುಗಿಯುವ ತನಕ ಕೂದಲನ್ನು ಮತ್ತು ಉಗುರನ್ನು ಕಟ್ ಮಾಡಬೇಡಿ.ಮುಖ್ಯವಾಗಿ ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡುವುದನ್ನು ಮಾಡಬೇಡಿ.9 ದಿನಗಳ ಕಾಲ ಬ್ರಹ್ಮಚರ್ಯವನ್ನು ಪಾಲನೆ ಮಾಡಬೇಕು.ಇನ್ನು ಮುಖ್ಯವಾಗಿ 9 ದಿನಗಳವರೆಗೂ ದೀಪಕ್ಕೆ ಎಣ್ಣೆಯನ್ನು ಹಾಕಬೇಕು.

ಯಾಕೇಂದರೆ ಯಾವುದಾದರು ಒಂದು ಸ್ವರೂಪದಲ್ಲಿ ಅಮ್ಮನವರು ಬರುತ್ತಾರೆ ಎನ್ನುವ ನಂಬಿಕೆ ಇದೆ. ಅನಿವಾರ್ಯ ಇದ್ದಾಗ ಮಾತ್ರ ಮನೆಯ ಬಾಗಿಲನ್ನು ಹಾಕಿ ಹೊರಗೆ ಹೋಗಬಹುದು. ಅದರೆ ಸುಮ್ ಸುಮ್ಮನೆ ಮನೆಯ ಬಾಗಿಲನ್ನು ಮುಚ್ಚಿ ಹೋಗಬಾರದು.ಸಂಜೆಯ ಸಮಯದಲ್ಲಿ ದುರ್ಗಾ ಸೂತ್ರ ಮತ್ತು ಕನಕದಾಸರ ಸೂತ್ರವನ್ನು ಹೇಳಬೇಕು.ಮನೆಯಿಂದ ಹೊರಗೆ ಹೋಗಿ ಬರುವಾಗ ಕೈ ಕಾಲು ತೊಳೆದುಕೊಂಡು ದೇವರ ಮನೆಗೆ ಹೋಗಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment