ಮನೆಯಲ್ಲಿ ಮೂರು ಲವಂಗ ಇದ್ದರೆ ಬೇಗ ಇದನ್ನು ನೋಡಿ!! ಮನೆಯಲ್ಲಿ ದುಡ್ಡೇ ದುಡ್ಡು..

Written by Anand raj

Published on:

ಲವಂಗವನ್ನು ಉಪಯೋಗಿಸಿಕೊಂಡು ಒಂದು ದಿನ ಈ ವಿಶೇಷವಾಗಿ ದೇವರಿಗೆ ಪೂಜೆಯನ್ನು ಸಲ್ಲಿಸಿದರೆ ನಿಮ್ಮ ಮನೆಗೆ ಅದೃಷ್ಟದ ಕಳೆ ಎನ್ನುವುದು ಬರುತ್ತದೆ. ಮನೆಯಲ್ಲಿ ಏನೇ ಸಮಸ್ಯೆ ಇರಲಿ ಬಹುಮುಖ್ಯವಾಗಿ ಹಣಕಾಸಿನ ಸಮಸ್ಯೆಯನ್ನು ಪ್ರತಿಯೊಬ್ಬರು ಕೂಡ ಎದುರಿಸುತ್ತಾನೆ ಇರುತ್ತೀರಾ. ಹಣಕಾಸಿನ ಸಮಸ್ಯೆಗಳಿಗೆ ಈ ಲವಂಗದಿಂದ ಪರಿಹಾರವನ್ನು ಮಾಡಿಕೊಳ್ಳಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿ ಲವಂಗಕ್ಕೆ ಸಾಕಷ್ಟು ಶಕ್ತಿ ಇದೆ. ಸಾಕಷ್ಟು ಪ್ರಾಮುಖ್ಯತೆಯನ್ನು ಸಹ ನೀಡುತ್ತೇವೆ. ಇದನ್ನು ಅಡುಗೆಗೆ ಮಾತ್ರವಲ್ಲದೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪೂಜೆಯು ಕೂಡ ಹೆಚ್ಚಾಗಿ ಬಳಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು 21 ಏಲಕ್ಕಿಯನ್ನು ಒಂದು ತಟ್ಟೆಗೆ ಹಾಕಿಕೊಳ್ಳಬೇಕು. ಒಂದು ಬಿಳಿ ದಾರವನ್ನು ತೆಗೆದುಕೊಂಡು ಹೂವನ್ನು ಕಟ್ಟುವ ಹಾಗೆ ಕಟ್ಟಬೇಕು.ನಂತರ ಕಳಶವನ್ನು ದೇವರ ಮುಂದೆ ಇಡಬೇಕಾಗುತ್ತದೆ.ತಾಮ್ರದ ಚೊಂಬಿನ ಒಳಗೆ ಮೂರು ಏಲಕ್ಕಿಯನ್ನು ಮತ್ತು ಒಂದು ರೂಪಾಯಿ ನಾಣ್ಯವನ್ನು ಹಾಕಬೇಕಾಗುತ್ತದೆ.ನಂತರ ವಿಳೇದೆಲೆ ಇಟ್ಟು ಹೂವುಗಳ ಅರ್ಚನೆ ಮಾಡಿದ ನಂತರ ತೆಂಗಿನ ಕಾಯಿಯನ್ನು ಇಡಬೇಕಾಗುತ್ತದೆ.ನಂತರ ಈ ಲವಂಗದ ಹಾರವನ್ನು ಕಳಶಕ್ಕೆ ಹಾಕಬೇಕು.ನಂತರ ಕುಂಕುಮ ಅರ್ಚನೆ ಮಾಡಬೇಕಾಗುತ್ತದೆ.ನಂತರ ದೂಪಾ ದೀಪಗಳನ್ನು ಬೆಳಗಿ ನೀವು ಭಕ್ತಿಯಿಂದ ಬೇಡಿಕೊಳ್ಳಬೇಕಾಗುತ್ತದೆ.

ಈ ಪೂಜೆಯನ್ನು ಶುಕ್ರವಾರ, ಸೋಮವಾರ ದಿನದಂದು ಸಂಜೆಯ ವೇಳೆ ಮಾಡಬೇಕಾಗುತ್ತದೆ. ಮುಖ್ಯವಾಗಿ ಗುರುವಾರದ ದಿನ ಈ ಪೂಜೆಯನ್ನು ಮಾಡಿದರೆ ತುಂಬಾನೇ ಒಳ್ಳೆಯದಾಗುತ್ತದೆ.ಈ ಮೂರು ದಿನಗಳಲ್ಲಿ ಪೂಜೆಯನ್ನು ಮಾಡಬೇಕಾಗುತ್ತದೆ.ಲವಂಗ ಹಾರ ಅರ್ಪಿಸುವ ಸಂದರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದ್ಯಸರು ದೇವರ ಮುಂದೆ ಪ್ರಾರ್ಥನೆ ಮಾಡಿಕೊಳ್ಳಬೇಕಾಗುತ್ತದೆ.ಈ ರೀತಿ ಮಾಡುವುದರಿಂದ ತುಂಬಾ ಒಳ್ಳೆಯದಾಗುತ್ತದೆ ಮತ್ತು ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment