ನೆಗೆಟಿವ್ ಎನರ್ಜಿ ಇಲ್ಲಿಂದಲೇ ಇಡಿ ಮನೆಗೆ ಹರಡುವುದು! ಈ ಜಾಗದಲ್ಲಿ ಇದನ್ನು ಇಟ್ಟರೆ ನಿಮ್ಮ ಮನೆ ಸುರಕ್ಷಿತವಾಗಿ ಇರುತ್ತದೆ..!

Written by Anand raj

Published on:

ಸಾಮಾನ್ಯವಾಗಿ ದುಷ್ಟ ಶಕ್ತಿಯ ಪ್ರಭಾವ ಮನೆಯ ಮೇಲೆ ಆಗುತ್ತಿದ್ದರೆ ಈ ರೀತಿಯ ಪರಿಹಾರವನ್ನು ಮಾಡಿಕೊಳ್ಳಬಹುದು. ತಂತ್ರಶಾಸ್ತ್ರ ದಲ್ಲಿ ಹೇಳುವ ಪ್ರಕಾರ ಈ ರೀತಿಯಾದಂತಹ ತಂತ್ರವನ್ನು ಮಾಡುವುದರಿಂದ ಮನೆಯಲ್ಲಿ ಇರುವಂತಹ ದುಷ್ಟಶಕ್ತಿಯಾ ಪ್ರಭಾವವು ದೂರವಾಗುತ್ತದೆ ಮತ್ತು ಮನೆಯಲ್ಲಿ ದೈವಿಕ ಭಾವನೆ ಉಂಟಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದುಷ್ಟ ಶಕ್ತಿಯ ಪ್ರಭಾವ ಹೇಗೆ ಬರುತ್ತದೆ ಎಂದರೆ ಮನೆಗೆ ಹಲವಾರು ಜನರು ಬರುತ್ತಾರೆ. ಬರುವ ವೇಳೆಯಲ್ಲಿ ಕೈಕಾಲು ತೊಳೆದುಕೊಂಡು ಬರದಿದ್ದರೆ ದುಷ್ಟಶಕ್ತಿಗಳು ಮನೆಗೆ ಬರುವಂತೆ ಆಗುತ್ತದೆ. ಮನೆಯಲ್ಲಿ ಬೆಳಕು ಇಲ್ಲದೆ ಇರುವ ಸ್ಥಳದಲ್ಲಿ ದುಷ್ಟ ಶಕ್ತಿಗಳು ಬಂದು ಕುರುವ ಸಾಧ್ಯತೆ ಇರುತ್ತದೆ.

ಇಂತಹ ಸಂದರ್ಭದಲ್ಲಿ ಒಂದು ತಾಮ್ರದ ತಟ್ಟೆಯನ್ನು ತೆಗೆದುಕೊಂಡು ಮನೆಯಲ್ಲಿರುವ ಪ್ರತಿಯೊಂದು ಕೋಣೆಗಳಲ್ಲಿ ತಾಮ್ರದ ತಟ್ಟೆಯನ್ನು ಇಟ್ಟು ಸ್ಪಟಿಕದ ಮಣಿಯನ್ನು ಇಡಬೇಕಾಗುತ್ತದೆ. ಸ್ಪಟಿಕ ದುಷ್ಟ ಶಕ್ತಿಯ ಪ್ರಭಾವವನ್ನು ಅಬ್ಸರ್ವ್ ಮಾಡಿಕೊಳ್ಳುತ್ತದೆ.ತಂತ್ರ ವಿದ್ಯೆಯಲ್ಲಿ ತಾಂತ್ರಿಕರು ಸ್ಫಟಿಕವನ್ನು ದುಷ್ಟಶಕ್ತಿಯ ಪ್ರಭಾವ ಕಡಿಮೆ ಮಾಡುವುದಕ್ಕೋಸ್ಕರ ಬಳಸುತ್ತಾರೆ.

ಸ್ಪಟಿಕದ ಮಣಿಯನ್ನು ತಾಮ್ರದ ತಟ್ಟೆಯ ಮೇಲೆ ಇಟ್ಟು ಯಾರು ಮುಟ್ಟದೇ ಇರುವ ಜಾಗದಲ್ಲಿ ಅದನ್ನು ಇಡಬೇಕು. ನಂತರ ಮೂರು ತಿಂಗಳಿಗೊಮ್ಮೆ ಅಮಾವಾಸ್ಯೆಯ ದಿನ ಬದಲಾಯಿಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಆಗುತ್ತಿರುವ ದುಷ್ಟ ಶಕ್ತಿಯ ಪ್ರಭಾವ ಕಡಿಮೆಯಾಗುತ್ತ ಹೋಗುತ್ತದೆ ಹಾಗೂ ಯಾವುದೇ ರೀತಿಯ ತೊಂದರೆಗಳು ಉಂಟಾಗುತ್ತಿದ್ದರೆ ಕಡಿಮೆಯಾಗುತ್ತಾ ಹೋಗುತ್ತದೆ.ಇನ್ನು ಬದಲಾಯಿಸಿದ ಸ್ಪಟಿಕದ ಮಣಿಯನ್ನು ಯಾರು ತುಳಿಯದೇ ಇರುವ ಜಾಗಕ್ಕೆ ಮತ್ತು ಹರಿಯುತ್ತಿರುವ ನೀರಿಗೆ ಹಾಕಿ ವಿಸರ್ಜನೆ ಮಾಡಬೇಕು.ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ದೋಷಗಳು ಉಂಟಾಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment