ಮನೆಯಲ್ಲಿ ಈ ಫೋಟೋ ಈ ದಿಕ್ಕಿನಲ್ಲಿ ಹಾಕಿ ನಿಮ್ಮ ದಾರಿದ್ರ ದೂರವಾಗಿ ಕೋಟ್ಯಧಿಪತಿ ಆಗುತ್ತಿರ!

ನಿಮಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಆಗದೆ ಇದ್ದಾರೆ ಈ ಫೋಟೋವನ್ನು ತಪ್ಪದೆ ಈ ದಿಕ್ಕಿನಲ್ಲಿ ಹಾಕಬೇಕು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮೇಲಿನಿಂದ ನೀರು ಬೀಳುವ ಫೋಟೋ-ನಿಮ್ಮ ಮನೆಯ ಆಗ್ನೇಯ ದಿಕ್ಕಿನಲ್ಲಿ ಹಾಕಬೇಕು. ಈ ರೀತಿಯ ಫೋಟೋವನ್ನು ಆಗ್ನೇಯ ದಿಕ್ಕಿನಲ್ಲಿ ಹಾಕುವುದರಿಂದ ಹೊಸಹೊಸ ಐಡಿಯಾ ಆಲೋಚನೆಗಳು ಬರುತ್ತವೆ.ಹೊಸ ಐಡಿಯಾ ಮತ್ತು ಎನರ್ಜಿ ಹಾಗೂ ಪಾಸಿಟಿವಿಟಿ ನಿಮ್ಮಲ್ಲಿ ಉದ್ಭವವಾಗುತ್ತದೆ. ಈ ಫೋಟೋವನ್ನು ಸದಾಕಾಲ ನೋಡುವುದರಿಂದ ಹೊಸ ಹೊಸ ಯೋಜನೆಗಳು ಬರುತ್ತವೆ. ಹೊಸ ಹೊಸ ಯೋಜನೆ ಬರುವುದರಿಂದ ವ್ಯಾಪಾರದಲ್ಲಿ ಲಾಭ ಮಾಡಬಹುದು ಮತ್ತು ಹೆಚ್ಚು ಹಣವನ್ನು ಗಳಿಸಬಹುದು.

2, ಹೆಣ್ಣು ಮಕ್ಕಳು ಕುಳಿತುಕೊಂಡು ಬೀಸೋ ಕಲ್ಲಿನಲ್ಲಿ ಏನಾದರು ಬಿಸುತ್ತಿರುವ ಚಿತ್ರವನ್ನು ನೈರುತ್ಯ ದಿಕ್ಕಿನಲ್ಲಿ ಹಾಕುವುದರಿಂದ ನಿಮ್ಮ ವ್ಯಾಪಾರದಲ್ಲಿ ವೃದ್ಧಿಯನ್ನು ಕಾಣುತ್ತೀರಿ. ಜೊತೆಗೆ ಯಾವುದೇ ರೀತಿಯಾದಂತಹ ತಪ್ಪು ನಿರ್ಧಾರ ತೆಗೆದುಕೊಳ್ಳುವುದಕ್ಕೆ ಇದು ಬಿಡುವುದಿಲ್ಲ. ನೀವು ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ಯಾವ ರೀತಿ ಲಾಭ ತೆಗೆದುಕೊಳ್ಳಬಹುದು ಎಂದು ಆಲೋಚನೆಯನ್ನು ಮಾಡಿಸುತ್ತದೆ.

3, ಇನ್ನು ಹಿರಿಯರ ಫೋಟೋವನ್ನು ಹಾಕುವುದರಿಂದ ಅವರ ಆಶೀರ್ವಾದ ಸದಾ ಕಾಲ ನಿಮ್ಮ ಮೇಲೆ ಇರುತ್ತದೆ. ಮುಖ್ಯವಾಗಿ ವ್ಯಾಪಾರ ಸ್ಥಳದಲ್ಲಿ ಅವರ ಫೋಟೋವನ್ನು ಹಾಕುವುದರಿಂದ ಅವರ ಬೆಂಬಲ ಸದಾ ಕಾಲ ನಿಮ್ಮ ಜೊತೆಯಲ್ಲಿ ಇರುತ್ತದೆ. ಯಾವುದೇ ರೀತಿ ಕೆಟ್ಟ ದೃಷ್ಟಿ ಆಗದಂತೆ ಅವರು ನೋಡಿಕೊಳ್ಳುತ್ತಾರೆ.

4, ಬೆಟ್ಟ-ಗುಡ್ಡ,ಪರ್ವತಗಳು ಇರುವ ಫೋಟೋವನ್ನು ಪಶ್ಚಿಮ ದಿಕ್ಕಿನಲ್ಲಿ ಹಾಕಬೇಕು. ಇದು ನಿಮ್ಮ ಎನರ್ಜಿಯನ್ನು ಹೆಚ್ಚಿಸುತ್ತದೆ. ನೀವು ಮಾಡುವ ಕೆಲಸಕ್ಕೆ ಉಮ್ಮಸು ತುಂಬುವ ರೀತಿ ಮಾಡುತ್ತದೆ.5, ಇನ್ನು ಬಿಳಿ ಕುದುರೆ ಓಡುವ ಫೋಟೋವನ್ನು ವ್ಯಾಪಾರ ಸ್ಥಳದಲ್ಲಿ ಹಾಕಬೇಕು. ಏಕೆಂದರೆ ಬಿಳಿಯ ಕುದುರೆಗಳು ಆಕರ್ಷಣೆಯನ್ನು ಮಾಡುತ್ತದೆ. ನಿಮ್ಮ ವ್ಯಾಪಾರದಲ್ಲಿ ಲಾಭ ಉಂಟಾಗುತ್ತದೆ. ನೀವು ತಪ್ಪದೇ ಈ ಫೋಟೋಗಳನ್ನು ಹೇಳಿರುವ ದಿಕ್ಕಿನಲ್ಲಿ ಹಾಕಿ ನಿಮ್ಮಲ್ಲಿ ಆಗುವಂತಹ ಬದಲಾವಣೆಯನ್ನು ನೀವು ಗುರುತಿಸಿಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave A Reply

Your email address will not be published.