ಮನೆಯಲ್ಲಿರುವ ಉಪ್ಪಿನ ಡಬ್ಬಕ್ಕೆ ಈ ವಸ್ತುವನ್ನು ಹಾಕಿ ನೋಡಿ

Written by Anand raj

Published on:

ಮಾಡುವ ಪ್ರತಿ ಅಡುಗೆಯಲ್ಲೂ ಉಪ್ಪು ಇರಲೇಬೇಕು. ಇನ್ನು ಉಪ್ಪಿಗಿಂತ ರುಚಿ ಬೇರೆ ಇಲ್ಲ ಎನ್ನುವ ಗಾದೆ ಮಾತು ಕೂಡ ಇದೆ. ಮನೆಯಲ್ಲಿ ಉಪ್ಪಿನಿಂದ ಈ ವಿಷಯಗಳನ್ನು ಅನುಸರಿಸಿದರೆ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ. ಉಪ್ಪು ನೆಗೆಟಿವ್ ಎನರ್ಜಿಯನ್ನು ಎಳೆದುಕೊಳ್ಳುತ್ತದೆ. ಅದರೆ ಅಡುಗೆ ಮನೆಯಲ್ಲಿ ಬಳಸುವ ಉಪ್ಪು ಯಾವಾಗಲು ಪಾಸಿಟಿವ್ ಆಗಿರಬೇಕು.ಇದರಲ್ಲಿ ನೆಗೆಟಿವ್ ಇದ್ದರೆ ಆರೋಗ್ಯದಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ.ಹಾಗಾಗಿ ಉಪ್ಪನ್ನು ಯಾವಾಗಲೂ ಗಾಜಿನ ಡಬ್ಬದಲ್ಲಿ ಇಡಬೇಕಾಗುತ್ತದೆ ಮತ್ತು ಮಣ್ಣಿನ ಡಬ್ಬದಲ್ಲಿ ಕೂಡ ಉಪ್ಪನ್ನು ಇಡಬಹುದು. ಈ ರೀತಿ ಮಾಡುವುದರಿಂದ ಉಪ್ಪು ನೆಗೆಟಿವ್ ಎನರ್ಜಿಯನ್ನು ಅಟ್ರಾಕ್ಟ್ ಮಾಡುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮುಖ್ಯವಾಗಿ ಯಾವಾಗಲೂ ಉಪ್ಪಿನ ಡಬ್ಬವನ್ನು ತೆರೆದು ಇಡಬಾರದು. ಆದಷ್ಟು ಉಪ್ಪಿನ ಡಬ್ಬವನ್ನು ಯಾವಾಗಲೂ ಮುಚ್ಚಿ ಇಡಬೇಕು.2,ಇನ್ನು ನೆಲವರೆಸುವ ಸಮಯದಲ್ಲಿ ನೀರಿಗೆ ಎರಡು ಚಮಚ ಉಪ್ಪು ಹಾಕಿ ನೆಲ ವರೆಸಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ಯಾವಾಗಲು ಪಾಸಿಟಿವ್ ಎನರ್ಜಿ ಇರುತ್ತದೆ.ಈ ರೀತಿ ಗುರುವಾರ ಒಂದು ದಿನ ಬಿಟ್ಟು ಬಾಕಿ ದಿನದಲ್ಲಿ ಈ ರೀತಿ ಮಾಡಬಹುದು.

3, ಚಿಕ್ಕ ಗಾಜಿನ ಡಬ್ಬವನ್ನು ತೆಗೆದುಕೊಂಡು ಅರ್ಧ ಉಪ್ಪು ಹಾಕಿ ಬಾತ್ ರೂಮ್ ನಲ್ಲಿ ಇಡಬೇಕು. ಇದನ್ನು ಪ್ರತಿ ತಿಂಗಳು ಬದಲಾಯಿಸಬೇಕು ಮತ್ತು ಈ ಉಪ್ಪನ್ನು ಬಾತ್ ರೂಮ್ ನಲ್ಲಿ ಬಿಸಡಬಹುದು. ಈ ರೀತಿ ಮಾಡುವುದರಿಂದ ವಾಸ್ತು ದೋಷ ನಿವಾರಣೆಯಾಗುತ್ತದೆ.4,ಒಂದು ಗಾಜಿನ ಡಬ್ಬದಲ್ಲಿ ಅಡುಗೆ ಮನೆಯಲ್ಲಿ ಬಳಸುವ ಉಪ್ಪು ಮತ್ತು ಎರಡು ಲವಂಗ ಹಾಕಿದರೆ ಅರೋಗ್ಯದಲ್ಲೂ ಸಹಾಯ ಆಗುತ್ತದೆ.

5, ನಿಮ್ಮ ಮನೆಯ ರೂಮ್ ನಲ್ಲಿ ಚಿಕ್ಕ ಗಾಜಿನ ಡಬ್ಬದಲ್ಲಿ ಸ್ವಲ್ಪ ಉಪ್ಪನ್ನು ಹಾಕಿ ಇಡಿ.ಈ ರೀತಿ ಮಾಡುವುದರಿಂದ ಗಂಡ ಹೆಂಡತಿಯರ ನಡುವೆ ಜಗಳ ಕಡಿಮೆ ಆಗುತ್ತದೆ.ಇದನ್ನು ಕೂಡ ಪ್ರತಿ ತಿಂಗಳು ಬದಲಾಯಿಸಬೇಕು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment