ಪೂಜೆ ಮಾಡುವಾಗ ಈ ಘಟನೆಗಳು ನಡೆದಿದೆಯೇ!ಆ ಘಟನೆಗಳು ಯಾವುದು ನೀವೇ ನೋಡಿ!

Written by Anand raj

Published on:

ಈ ಘಟನೆ ನೀವು ಪೂಜೆ ಮಾಡುವಾಗ ನಡೆಯಿತು ಎಂದರೆ ಅದೃಷ್ಟ ಬದಲಾಯಿತು ಎಂದು ತಿಳಿದುಕೊಳ್ಳಿ. ಯಾಕೆಂದರೆ ದೇವರ ಆಶೀರ್ವಾದ ಇದ್ದರೆ ಮಾತ್ರ ಈ ಒಂದು ಘಟನೆ ನಿಮ್ಮ ಹತ್ತಿರ ನಡೆಯುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಸಾಮಾನ್ಯವಾಗಿ ಪೂಜೆ ಮಾಡುವಾಗ ನಿಮ್ಮ ಮನೆಯ ಮುಂದೆ ಭಿಕ್ಷುಕ ಬಂದು ದೇವರ ಹೆಸರನ್ನು ಹೇಳಿದರೆ ಅದು ದೇವರೇ ಬಂದಿರುತ್ತಾರೆ. ಆದಷ್ಟು ಅವರಿಗೆ ಕಾಲಿ ಕೈಯಲ್ಲಿ ಕಳಿಸಬೇಡಿ. ನಿಮ್ಮ ಕೈಲಾದಷ್ಟು ದಾನವನ್ನು ಮಾಡಿ.ಈ ರೀತಿ ಮಾಡಿದರೆ ಸಾಕಷ್ಟು ಒಳ್ಳೆಯದಾಗುತ್ತದೆ. ಯಾವುದೇ ಕಾರಣಕ್ಕೂ ಅವರನ್ನು ಭಿಕ್ಷುಕರಂತೆ ನೋಡಬಾರದು. ಅವರನ್ನು ಚೆನ್ನಾಗಿ ಮಾತನಾಡಿಸಿ ನಿಮಗೆ ಕೈಲಾದಷ್ಟು ದಾನವನ್ನು ಕೊಟ್ಟರೆ ನಿಮಗೆ ಸಾಕಷ್ಟು ಒಳ್ಳೆಯದಾಗುತ್ತದೆ.

2, ನೀವು ಪೂಜೆ ಮಾಡುವಾಗ ಹಚ್ಚಿರುವ ದೀಪ ಜೋರಾಗಿ ಉರಿಯುವುದಕ್ಕೆ ಶುರು ಅದರೆ ಇದು ಕೂಡ ದೇವರು ನಿಮ್ಮ ಹತ್ತಿರ ಇರುವ ಸಂಕೇತವಾಗಿದೆ. ದೇವರ ಆಶೀರ್ವಾದ ಸದಾ ನಿಮ್ಮ ಮೇಲೆ ಇರುತ್ತದೆ ಎಂದು ಅರ್ಥಮಾಡಿಕೊಳ್ಳಬೇಕು.ಈ ಸಮಯದಲ್ಲಿ ನಿಮ್ಮ ಕೋರಿಕೆಗಳನ್ನು ದೇವರ ಹತ್ತಿರ ಕೇಳಿಕೊಳ್ಳಬೇಕು. ಏಕೆಂದರೆ ಈ ಸಮಯದಲ್ಲಿ ನೀವು ಕೇಳಿಕೊಂಡ ಕೋರಿಕೆ ಈಡೇರುವ ಸಾಧ್ಯತೆ ಇರುತ್ತದೆ.

3, ಯಾರು ತುಂಬಾ ಭಕ್ತಿಯಿಂದ ಪೂಜೆ ಮಾಡುತ್ತಾರೆ ಮತ್ತು ಶ್ರೇದ್ದೆ ಭಕ್ತಿಯಿಂದ ಪೂಜೆ ಮಾಡಿ ದೇವರನ್ನು ಒಲಿಸಿಕೊಳ್ಳುವುದಕ್ಕೆ ಇಷ್ಟ ಪಡುತ್ತಾರೋ ಅಂತವರು ಪೂಜೆ ಮಾಡುವಾಗ ಊದುಬತ್ತಿ ಹಚ್ಚಿದಾಗ ಹೊಗೆಯಲ್ಲಿ ಓಂ ಅಥವಾ ದೇವರ ಆಕಾರ ಬಂದರೆ ನಿಮ್ಮ ಭಕ್ತಿ ದೇವರಿಗೆ ತಲುಪಿದೆ ಎನ್ನುವ ಸಂಕೇತವನ್ನು ಸೂಚಿಸುತ್ತದೆ. ಈ ಸಮಯದಲ್ಲಿ ನಿಮ್ಮ ಕೋರಿಕೆಯನ್ನು ಕೇಳಿಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment