ನಿಮ್ಮ ಮನೆಯ ಹತ್ತಿರ ಈ ಗಿಡಗಳು ಇದ್ದರೆ ಮನೆಯಲ್ಲಿ ಜಗಳಗಳು ಕಷ್ಟಗಳೆ ಶೀಘ್ರವೇ ಗಿಡಗಳನ್ನು ತೆಗೆದುಹಾಕಿ!

Written by Anand raj

Published on:

ವಾಸ್ತುವಿನ ಪ್ರಕಾರ ಮನೆಯ ಅಂಗಳದಲ್ಲಿ ಕೆಲವು ಬಗೆಯ ಸಸ್ಯಗಳನ್ನು ಕೆಲವು ಬಗೆಯ ಗಿಡಗಳನ್ನು ಇಟ್ಟುಕೊಳ್ಳುವುದರಿಂದ ಸಾಕಷ್ಟು ಅದೃಷ್ಟ ಉಂಟಾಗುತ್ತದೆ. ಇನ್ನು ಕೆಲವು ಬಗೆಯ ಗಿಡಗಳನ್ನು ಬೆಳೆಸಿಕೊಳ್ಳುವುದರಿಂದ ದುರದೃಷ್ಟ ನಷ್ಟ ತಪ್ಪಿದ್ದಲ್ಲ ಎಂದು ವಾಸ್ತುಕರಾರು ಹೇಳುತ್ತಾರೆ.ಮುಖ್ಯವಾಗಿ ಯಾವುದೇ ಜಾತಿಯ ಮುಳ್ಳಿನ ಗಿಡಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ಮುಳ್ಳಿನಿಂದ ಕೂಡಿದ ಗಿಡಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಕಲಹಗಳು ಉಂಟಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಗುಲಾಬಿ ಗಿಡವನ್ನು ಮಾತ್ರ ಮನೆಯಲ್ಲಿ ಬೆಳೆಸಿಕೊಳ್ಳಬಹುದು.ಕೆಂಪು ಬಣ್ಣದ ಯಾವುದೇ ಗಿಡಗಳನ್ನು ಮನೆಯ ಒಳಗಡೆ ಇಟ್ಟುಕೊಂಡು ಬೆಳೆಸಬಾರದು.ಇದರಿಂದ ನಕಾರಾತ್ಮಕ ಶಕ್ತಿ ಉಂಟಾಗುತ್ತದೆ.ಹಾಗಾಗಿ ಕೆಂಪು ಬಣ್ಣದ ಹೂವುಗಳನ್ನು ಮನೆಯ ಆವರಣದಲ್ಲಿ ಇಟ್ಟುಕೊಳ್ಳಿ.ಅದರೆ ಮನೆಯ ಒಳಗೆ ಇಟ್ಟುಕೊಳ್ಳಬೇಡಿ.

ಇನ್ನು ಬಾಡಿ ಹೋದ ಹೂವಿನ ಗಿಡಗಳನ್ನು ಆದಷ್ಟು ಬೇಗನೆ ಸ್ವಚ್ಛಗೊಳಿಸಬೇಕು.ಇನ್ನು ಒಣಗಿದ ಗಿಡಗಳನ್ನು ಕೂಡ ಮನೆಯ ಅಂಗಳದಲ್ಲಿ ಇಟ್ಟುಕೊಳ್ಳಬಾರದು. ಈ ರೀತಿ ಇದ್ದಾರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಪ್ರವೇಶ ಆಗುವುದು.ಇನ್ನು ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನು ಇಟ್ಟುಕೊಳ್ಳಬಹುದು. ಸಾಧ್ಯವಾದರೆ ಹುಣಸೆ ಗಿಡ ಮತ್ತು ಗೊರಂಟಿ ಗಿಡವನ್ನು ಆದಷ್ಟು ದೂರದಲ್ಲಿ ನೆಡಬೇಕು.ಯಾಕೇಂದರೆ ಅದರಲ್ಲಿ ನಕಾರಾತ್ಮಕ ಪ್ರೇತಗಳು ಅಡಗಿಕೊಂಡಿರುತ್ತದೆ.

ಇನ್ನು ಬೇವಿನ ಮರ ಕೂಡ ಮನೆಯ ಪೂರ್ವ ಹಾಗೂ ಉತ್ತರ ಭಾಗದಲ್ಲಿ ಇರಬಾರದು.ಇನ್ನು ಯಾವುದೇ ಗಿಡವಾಗಲಿ ಶುಭ್ರವಾಗಿ ಹಸಿರಿನಿಂದ ಕೂಡಿರಬೇಕು.ಇದರಿಂದ ಮನೆಯಲ್ಲಿ ಪರಿಶುದ್ಧ ವಾತಾವರಣ ಇರುತ್ತದೆ ನೆಮ್ಮದಿ ಕೂಡ ಇರುತ್ತದೆ.ಆದಷ್ಟು ತುಳಸಿ ಗಿಡ ಮತ್ತು ಮನಿ ಪ್ಲಾಂಟ್ ಗಿಡವನ್ನು ಮನೆಯ ಮುಂದೆ ಇಡಬೇಕು.ಆದಷ್ಟು ಉತ್ತರ ದಿಕ್ಕಿನ ಗೋಡೆಯ ಮೇಲೆ ಯಾವುದೇ ಗಿಡವನ್ನು ಇಡಬಾರದು.ಈ ರೀತಿ ತಿಳಿದುಕೊಂಡು ಮನೆಯಲ್ಲಿ ಗಿಡವನ್ನು ಬೆಳೆಸುವುದರಿಂದ ಸಾಕಷ್ಟು ಒಳ್ಳೆಯ ಫಲಗಳನ್ನು ಪಡೆಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment