ಶನಿದೇವರಿಗೆ ಆಂಜನೇಯ ಎಣ್ಣೆಯನ್ನು ಕೊಟ್ಟಿದ್ದ. ಶಾಸ್ತ್ರಗಳ ಉಲ್ಲೇಖಗಳ ಪ್ರಕಾರ ರಾಮಾಯಣ ಕಾಲದಲ್ಲಿ ಶನಿದೇವನಿಗೆ ಹೆಚ್ಚಿನ ಜಂಬ ವಿತ್ತು. ಅದಕ್ಕೆ ಆಂಜನೇಯನ ಜೊತೆ ಜಗಳಕ್ಕೆ ಇಳಿದಾಗ ಜಗಳದಲ್ಲಿ ಶನಿದೇವನು ಮೂರ್ಚಿತ ನಾಗುತ್ತಾನೆ.ಆ ಸಮಯದಲ್ಲಿ ಆಂಜನೇಯ ಶನಿದೇವನಿಗೆ ಚೇತರಿಸಿಕೊಳ್ಳುವುದಕ್ಕೆ ಏಳ್ಳು ಎಣ್ಣೆಯನ್ನು ಕೊಡುತ್ತಾನೆ.ರಾಮಾಯಣ ಕಾಲದಿಂದಲೂ ಇಲ್ಲಿಯವರೆಗೂ ಶನಿದೇವನಿಗೆ ಏಳ್ಳು ಎಣ್ಣೆಯನ್ನು ಅರ್ಪಿಸುತ್ತಾರೆ. ರಾಮಾಯಣದ ಉಲ್ಲೇಖದ ಪ್ರಕಾರ ಆಂಜನೇಯ ಕೊಟ್ಟಿರುವಂತಹ ಎಣ್ಣೆಯನ್ನು ಶನಿದೇವ ಬಳಸಿದ ನಂತರ ಚೇತರಿಸಿಕೊಂಡು ಅವರಿಗೆ ಬಂದಂತಹ ಸಂಕಷ್ಟವು ದೂರವಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಅದಕ್ಕೆ ಸ್ನೇಹಿತರೆ ನಿಮಗೆ ಯಾವುದಾದರೂ ಸಮಸ್ಯೆ ಇದ್ದರೆ ಶನಿವಾರದ ದಿನದಂದು ಶನಿಮಹಾತ್ಮ ದೇವಸ್ಥಾನಕ್ಕೆ ಹೋಗಿ ನಿಮ್ಮ ಸಕಲ ಕಷ್ಟಗಳನ್ನೆಲ್ಲ ಮನಸ್ಸಿನಲ್ಲಿ ಕಲ್ಪಿಸಿಕೊಂಡು ಅದರ ಬಗ್ಗೆ ಕುರಿತು ಧ್ಯಾನವನ್ನು ಮಾಡುತ್ತಾ ಎಳ್ಳಿನ ಎಣ್ಣೆಯನ್ನು ಶನಿದೇವನಿಗೆ ಅರ್ಪಿಸಬೇಕು. ನಿಮ್ಮ ಸಂಕಷ್ಟಗಳನ್ನು ಕಲ್ಪಿಸಿಕೊಂಡು ಶನಿದೇವನಿಗೆ ಏಳ್ಳು ಎಣ್ಣೆಯನ್ನು ಅರ್ಪಿಸಿದರೆ ನಿಮಗೆ ಬರುವ ಕಷ್ಟಗಳನೆಲ್ಲ ದೂರವಾಗುತ್ತವೆ. ಮುಂದೆ ಮಾಡುವ ಎಲ್ಲಾ ಕೆಲಸಗಳಲ್ಲಿ ಸಕ್ಸಸ್ ಆಗುತ್ತದೆ.ಒಂದು ಒಳ್ಳೆಯಾ ಸ್ಥಾನವನ್ನು ನೀವು ಪಡೆದುಕೊಳ್ಳಬಹುದು.
ಶನಿದೇವನಿಗೆ ಎಳ್ಳೆಣ್ಣೆಯನ್ನು ಅರ್ಪಿಸುವುದರಿಂದ ನಿಮಗೆ ಬರುವ ಸಂಕಷ್ಟಗಳು ಅಥವಾ ಬಂದಿರುವ ಕಷ್ಟಗಳೆಲ್ಲ ಮಾಯವಾಗುತ್ತವೆ. ಶನಿಮಹಾತ್ಮನ ಗುಡಿಗೆ ಹೋದಾಗ ಹೊರಗೆ ದಾನವನ್ನು ಮಾಡಬೇಕು. ದಾನ ಮಾಡುವುದು ನಾಣ್ಯಗಳನ್ನು ದಾನ ಮಾಡಬೇಕು.ನಿಮಗೆ ಬಂದಿರುವ ಕಷ್ಟಗಳನ್ನೆಲ್ಲ ನಿವಾರಣೆಯಾಗುತ್ತದೆ ಮುಂದೆ ಕುಟುಂಬದ ಕಷ್ಟವನ್ನೆಲ್ಲ ತೊರೆದು ಶುಭಘಳಿಗೆಗಳು ನಿಮಗೆ ಬರುತ್ತವೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844