ನಿಮ್ಮ ಮನೆಯಲ್ಲಿ ಶಾಂತಿ ನೆಮ್ಮದಿ ಇಲ್ಲವಾ ನೀವು ಅಂದುಕೊಂಡ ಕೆಲಸ ಕಾರ್ಯಗಳು ಆಗಬೇಕಾದರೆ ಹೀಗೆ ಮಾಡಿ.

Written by Anand raj

Published on:

ಸಮಸ್ಯೆಗಳಿಂದ ಎಷ್ಟೇ ಪ್ರಯತ್ನಪಟ್ಟರೂ ಅವುಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಮನೆಗೆ ಬರುವ ಅತಿಥಿಗಳಿಂದಲೂ ಎನರ್ಜಿ ಪ್ರವೇಶಿಸುತ್ತದೆ. ಇದಕ್ಕೆ ವಾಸ್ತುದೋಷ ಜೊತೆಯಾದರೆ ಆ ಮನೆಯಲ್ಲಿ ಇರುವವರಿಗೆ ಸಮಸ್ಯೆಗಳು ಹೆಚ್ಚಾಗಿರುತ್ತವೆ. ಈ ಸಮಯದಲ್ಲಿ ವಾಸ್ತು ದೋಷ ನಿವಾರಣೆಗೆ ಹಲವಾರು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಬೇವಿನ ಎಲೆಯಲ್ಲಿ ಆಂಟಿ ಬ್ಯಾಕ್ಟೀರಿಯಲ್ ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳು ಇರುತ್ತವೆ. ಹಿರಿಯರು ಬೇವಿನ ಎಲೆಯನ್ನು ಪ್ರತಿದಿನ ಸಂಜೆ ಸುಟ್ಟು ಹೊಗೆ ಆಡಿಸುತ್ತಿದ್ದರು. ಹೀಗೆ ಮಾಡುವುದರಿಂದ ಬ್ಯಾಕ್ಟೀರಿಯಾ, ವೈರಸ್ ನಾಶಗೊಳ್ಳುತ್ತವೆ. ಬೇವನ್ನೂ ಮನೆಯಲ್ಲಿ ಸುಡುವುದರಿಂದ ವಾಸ್ತು ದೋಷಗಳು ಕೂಡ ನಿವಾರಣೆಯಾಗುತ್ತದೆ.

2, ಸಾಮಾನ್ಯವಾಗಿ ಹಿಂದೂ ದೇವರನ್ನು ಪೂಜಿಸುವಾಗ ಅಗರಬತ್ತಿಯನ್ನು ಬಳಸುತ್ತಾರೆ.ಅಗರ ಬತ್ತಿಯನ್ನು ಯಾವ ಸಮಯದಲ್ಲಿ ಬೇಕಾದರೂ ಸಹ ಬಳಸಬಹುದು. ಅದರಿಂದ ಮನೆಯಲ್ಲಿ ಇರುವ ನೆಗೆಟಿವ್ ಎನರ್ಜಿ ಮಾಯವಾಗುತ್ತದೆ. ಆದರೆ ಅವುಗಳನ್ನು ಬೆಳಗಿಸುವಾಗ 3,5 ಹೀಗೆ ಬೆಸ ಸಂಖ್ಯೆಯಲ್ಲಿ ಬೆಳಗಬೇಕು.

3, ಕುರ್ಚಿ, ಮಂಚ, ಸೋಫಾ ಇವುಗಳನ್ನು ಹಾಗಾಗ ಬದಲಾಯಿಸುತ್ತಿರಬೇಕು.ಪಾಸಿಟಿವ್ ಎನರ್ಜಿ ಫ್ಲೋ ಆಗುತ್ತದೆ.
4,ಎರಡು ಬೋಟ್ಟಲಿನಲ್ಲಿ ಸ್ವಲ್ಪ ಸ್ವಲ್ಪ ಉಪ್ಪನ್ನು ಹಾಕಿ ಅವುಗಳನ್ನು ಒಂದು ಈಶಾನ್ಯ ಮತ್ತು ನೈರುತ್ಯ ಮೂಲೆಗಳಲ್ಲಿ ಇಡಬೇಕು. ಇದರಿಂದ ನೆಗೆಟಿವ್ ಎನರ್ಜಿ ಮಾಯವಾಗಿ ಮನೆಯಲ್ಲಿ ಪಾಸಿಟಿವ್ ಎನರ್ಜಿ ಪ್ರವೇಶಿಸುತ್ತದೆ.

5, ಮನೆಯ ಕಿಟಕಿಗಳನ್ನು ಯಾವಾಗಲೂ ತೆರೆದಿರಬೇಕು.ಇವುಗಳಿಂದ ಒಳ್ಳೆಯಾ ಅಕ್ಸಿಜನ್ ದೊರೆಯುತ್ತದೆ ಮತ್ತು ನೆಗೆಟಿವ್ ಎನರ್ಜಿ ಹೊರ ಹೋಗಿ ಪಾಸಿಟಿವ್ ಎನರ್ಜಿ ಒಳ ಬರುತ್ತದೆ. ಮನೆಯಲ್ಲಿ ಇರುವವರಿಗೆ ಒಳ್ಳೆಯದಾಗುತ್ತದೆ.
6, ಬೆಳಗ್ಗೆ ಹಾಗೂ ಸಂಜೆ ಸ್ವಲ್ಪ ಕರ್ಪೂರವನ್ನು ತೆಗೆದುಕೊಂಡು ಅದನ್ನು ಬೆಳಗಿಸಿ ಅದರಲ್ಲಿ ಸ್ವಲ್ಪ ಲವಂಗಗಳನ್ನು ಹಾಕಬೇಕು. ಹೀಗೆ ಈ ರೀತಿಯಾಗಿ ಕರ್ಪೂರದಲ್ಲಿ ಲವಂಗಗಳನ್ನು ಕೂಡ ಸುಡುವುದರಿಂದ ಮನೆಯಲ್ಲಿ ಇರುವ ವಾಸ್ತು ದೋಷಗಳು ತೊಲಗಿ ಹೋಗಿ ಮನೆಯಲ್ಲಿ ನೆಲೆಸುವವರಿಗೆ ಅದೃಷ್ಟ ಒಲಿದು ಬರುತ್ತದೆ. ಅಷ್ಟೇ ಅಲ್ಲದೆ ನಿಮ್ಮ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳು ದೂರವಾಗುತ್ತದೆ.

7, ಅರಿಶಿಣ ಹಾಗೂ ಹಳದಿ ಬಣ್ಣದ ಸಾಸಿವೆಯನ್ನು ಸುಟ್ಟಿದ್ದೆ ಅದರೆ ನೆಗೆಟಿವ್ ಎನರ್ಜಿ ಮಾಯವಾಗಿ ಪಾಸಿಟಿವ್ ಎನರ್ಜಿ ಸೃಷ್ಟಿಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment