ದೀಪಾವಳಿ ವಿಶೇಷ/ಈ ದಿನ ಮನೆಗೆ ಪೊರಕೆ ತಂದರೆ ಲಕ್ಷ್ಮಿ ಅನುಗ್ರಹ ಲಭಿಸುವುದು..!!

Written by Anand raj

Published on:

ಮನೆಯನ್ನು ಸ್ವಚ್ಛ ಮಾಡುವುದಕ್ಕೆ ಪೊರಕೆ ಬೇಕೇ ಬೇಕು.ಲಕ್ಷ್ಮಿಯ ಅನುಗ್ರಹ ಸಿಗಬೇಕು ಎಂದರೆ ಪೊರಕೆಯ ಸರಿಯಾದ ಬಳಕೆಯನ್ನು ಮಾಡಬೇಕು.ಪೊರಕೆಯನ್ನು ಎಲ್ಲಿ ಬೇಕಾದರೂ ಅಲ್ಲಿ ಹಾಕಬಾರದು.ಹಾಗೆ ಪೊರಕೆ ಖರೀದಿ ಮಾಡುವಾಗ ಕೂಡ ಕೆಲವೊಂದು ನಿಯಮವನ್ನು ಪಾಲನೆ ಮಾಡಬೇಕು.ಪೊರಕೆ ತರುವಾಗ 2,4,6 ಈ ರೀತಿ ಸರಿ ಸಂಖ್ಯೆಯಲ್ಲಿ ಪೊರಕೆಯನ್ನು ತರಬಾರದು.ಯಾವತ್ತು ಪೊರಕೆಯನ್ನು ಬೆಸ ಸಂಖ್ಯೆಯಲ್ಲಿ ತೆಗೆದುಕೊಂಡು ಬರಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದೀಪಾವಳಿ ಹಬ್ಬದಲ್ಲಿ ಧನತ್ರಿಯೋದೇಶಿ ದಿವಸ ಪೊರಕೆಯನ್ನು ಸಂಜೆ 6 ಗಂಟೆ ಒಳಗೆ ಖರೀದಿ ಮಾಡಬೇಕು. ಅದನ್ನು ಬಿಟ್ಟು ಹಬ್ಬ ಆದ ಮೇಲೆ ಶನಿವಾರದ ದಿನ ಪೊರಕೆಯನ್ನು ತೆಗೆದುಕೊಂಡು ಬರಬಹುದು. ಯಾವಾಗಲೂ ಪೊರಕೆಗೆ ಕೆಂಪು ದಾರದ ಬಣ್ಣವನ್ನು ಕಟ್ಟಬೇಕು ಮತ್ತು ಹೊರಗಿನಿಂದ ಯಾರೇ ಮನೆಗೆ ಬಂದರು ಪೊರಕೆಯನ್ನು ನೋಡಬಾರದು. ಈ ರೀತಿಯಾಗಿ ಪೊರಕೆಯನ್ನು ಇಡಬೇಕು ಮತ್ತು ಇಡೀ ಮೇಲೆ ಬರುವ ರೀತಿಯಲ್ಲಿ ಇಡಬೇಕು.

ಇನ್ನು ದೀಪಾವಳಿ ಹಬ್ಬ ಮುಗಿಯೋವರೆಗೂ ಸೂರ್ಯೋದಯ ಆಗುವ ಮೊದಲು ಕಸ ಗುಡಿಸಬೇಕು ಮತ್ತು ಮನೆಯ ಎಲ್ಲ ಕೆಲಸವನ್ನು ಮುಗಿಸಬೇಕು ಮತ್ತು ಸೂರ್ಯಸ್ತ ಆಗುವ ಮೊದಲು ಕಸವನ್ನು ಗುಡಿಸಬೇಕು. ನಿಮ್ಮ ವ್ಯಾಪಾರ ಸ್ಥಳದಲ್ಲಿ ಇದನ್ನು ಪಾಲನೆ ಮಾಡಿದಾಗ ಲಕ್ಷ್ಮಿಯ ಸ್ಥಿರವಾಗಿ ಶಾಶ್ವತವಾಗಿ ನೆಲೆಸಿರುತ್ತಾರೆ. ಇನ್ನು ಶನಿವಾರದ ದಿನ ಪೊರಕೆಯನ್ನು ಖರೀದಿ ಮಾಡುವುದರಿಂದ ಶನಿಯ ಅನುಗ್ರಹ ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ಪೊರಕೆಯನ್ನು ಈಶಾನ್ಯದಿಕ್ಕಿನಲ್ಲಿ ಇಡಬಾರದು. ಪೊರಕೆಯನ್ನು ಕಾಲಿನಿಂದ ತುಳಿಯುವುದು ಅಥವಾ ಯಾರಿಗಾದರೂ ಅದರಿಂದ ಒಡೆಯುವುದರಿಂದ ಕಷ್ಟಗಳು ಹೆಚ್ಚಾಗುತ್ತ ಹೋಗುತ್ತವೆ. ಹಾಗಾಗಿ ಈ ತಪ್ಪುಗಳನ್ನು ಮಾಡಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment