ಹೆಣ್ಣು ಮಾಡುವ ಈ 4 ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಹಾನಿಯಾಗುತ್ತದೆ, ಆ ತಪ್ಪುಗಳು ಯಾವುದು ಗೊತ್ತಾ?

Written by Anand raj

Published on:

ಮನುಷ್ಯ ಅಂದಮೇಲೆ ಅವನ ಜೀವನಕ್ಕೆ ಒಂದು ಗುರಿ ಇರಬೇಕು ಇಲ್ಲವಾದರೆ ಅವನ ಜೀವನಕ್ಕೆ ಯಾವ ಅರ್ಥ ಕೂಡ ಇರುವುದಿಲ್ಲ, ಜೀವನದಲ್ಲಿ ಗುರಿಯನ್ನ ತಲುಪುವುದಕ್ಕೆ ನಮಗೆ ಸಾಕಷ್ಟು ಅಡಚಣೆಗಳು ಆಗುತ್ತದೆ ಮತ್ತು ನಾವು ಮಾಡುವ ಕೆಲವು ತಪ್ಪುಗಳೇ ಆ ಅಡಚಣೆಗಳಿಗೆ ಕಾರಣ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ.ಇನ್ನು ನಾವು ಹಿಂದಿನ ಜನ್ಮದಲ್ಲಿ ಮಾಡಿದ ಕೆಲವು ತಪ್ಪುಗಳಿಂದ ನಾವು ಈಗಿನ ಜನ್ಮದಲ್ಲಿ ಕೆಲವು ಕಷ್ಟಗಳನ್ನ ಎದುರಿಸುತ್ತ ಇರುತ್ತೇವೆ, ಇನ್ನು ಹೆಣ್ಣು ಮಾಡುವ ಕೆಲವು ತಪ್ಪುಗಳಿಂದ ಕೂಡ ಅವರ ಗಂಡ ಅವರ ಮನೆಯವರು ಬೀದಿಗೆ ಬರಬಹುದು ಎಂದು ಹೇಳುತ್ತಿದೆ ಕೆಲವು ಪುರಾಣಗಳು. ಹೆಣ್ಣು ಮಾಡುವ ಈ ಕೆಲವು ತಪ್ಪುಗಳಿಂದ ಅವಳ ಗಂಡನಿಗೆ ಅಥವಾ ಅವರ ಮನೆಯವರಿಗೆ ತಮ್ಮ ಗುರಿಯನ್ನ ತಲುಪಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರೆ ತಪ್ಪಾಗಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಹೆಣ್ಣು ಮಾಡುವ ಈ ತಪ್ಪುಗಳಿಂದ ಅವರ ಗಂಡ ಅಥವಾ ಮನೆಯವರು ಕಷ್ಟಕರವಾದ ಜೀವನವನ್ನು ಎದುರಿಸಬೇಕಾಗುತ್ತದೆ ಮತ್ತು ವ್ಯಾಪಾರ ಅಥವಾ ವ್ಯವಹಾರದಲ್ಲಿ ಲಾಭ ಅವರಿಗೆ ಸಿಗುವುದಿಲ್ಲ. ಹಾಗಾದರೆ ಆ ಕೆಲವು ತಪ್ಪುಗಳು ಯಾವುದರ ಬಗ್ಗೆ ಎಂದು ಮಾಹಿತಿ ನೀಡಲಿದ್ದೇವೆ.ಹೆಣ್ಣು ಮಕ್ಕಳು ತಿಳಿಯದೆ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಮೊದಲನೆಯದಾಗಿ ಹೆಣ್ಣು ಮಕ್ಕಳು ಬೆಳಗ್ಗೆ ತಡವಾಗಿ ಏಳುವುದು. ಹೆಣ್ಣು ಮಕ್ಕಳಿಗೆ ಬೆಳಗ್ಗೆ ತಡವಾಗಿ ಏಳುವುದು ಒಳ್ಳೆಯದು ಅಲ್ಲ ಮತ್ತು ಇದು ದರಿದ್ರವನ್ನು ತರುತ್ತದೆ. ಮನೆಯ ಹೆಣ್ಣು ಮಕ್ಕಳು ಬೆಳಗ್ಗೆ ಬೇಗ ಏಳುವುದರಿಂದ ದೊಡ್ಡ ಬದಲಾವಣೆಯನ್ನು ಕಾಣಬಹುದು.

ಎರಡನೇಯದಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಕೆಟ್ಟ ಮಾತುಗಳನ್ನು ಆಡಬಾರದು. ಯಾಕೆಂದರೆ ಆ ಮನೆ ಏಳಿಗೆಗೆ ಆಗುವುದಿಲ್ಲ ಎಂದು ಪುರಾಣಗಳು ಹೇಳುತ್ತವೆ. ಜಗಳ ಮಾಡುವ ಹೆಣ್ಣು ಮಕ್ಕಳು ಇದ್ದರೆ ಆ ಮನೆಯಲ್ಲಿ ಲಕ್ಷ್ಮಿ ಇರುವುದಿಲ್ಲ. ಹೆಣ್ಣು ಮಕ್ಕಳು ಲಕ್ಷ್ಮಿಯ ರೂಪ ಅದರಿಂದ ಮನೆಯಲ್ಲಿ ಖುಷಿಯಿಂದ ಇರುವುದು ಮನೆಗೆ ಒಳಿತಾಗುತ್ತದೆ. ಹೆಣ್ಣಿನ ಕಣ್ಣೀರು ಆ ಮನೆಗೆ ಒಳ್ಳೆಯದಲ್ಲ.ಮೂರನೇಯದಾಗಿ ಹೆಣ್ಣು ಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ಲಕ್ಷ್ಮಿ ದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.ನಾಲ್ಕನೇಯದಾಗಿ ಹೆಣ್ಣು ಮಕ್ಕಳು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಯಾರ ಮನೆ ಸ್ವಚ್ಛವಾಗಿ ಇರುತ್ತದೆಯೋ ಆ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment