ಪವಾಡ ಆಗಬೇಕು ಅಂದರೆ 5 ವಸ್ತುಗಳಲ್ಲಿ ಯಾವುದಾದರು 1 ವಸ್ತು ಹೊಸ ವರ್ಷದಲ್ಲಿ ಖರೀದಿಸಿ ನಿಮ್ಮ ಮನೆಗೆ ತನ್ನಿ!

Written by Anand raj

Published on:

ಈ ಕೆಲವು ಕೆಲಸವನ್ನು ಹೊಸವರ್ಷದ ಮೊದಲು ಮಾಡಬೇಕು. ಹೊಸವರ್ಷದ ಬರುವ ಮೊದಲು ಐದು ವಸ್ತುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ಖರೀದಿ ಮಾಡಿ ಮನೆಗೆ ತನ್ನಿರಿ.ಇಲ್ಲವಾದರೆ ಇಡೀ ವರ್ಷ ಮನೆಯಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ.ಒಂದು ವೇಳೆ ಹೊಸ ವರ್ಷವನ್ನು ಚೆನ್ನಾಗಿ ಪ್ರಾರಂಭ ಮಾಡಿದರೆ ಇಡೀ ವರ್ಷವೂ ನೆಮ್ಮದಿ ಸುಖ ಶಾಂತಿಯಿಂದ ಕೂಡಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಗಣಪತಿ ಮೂರ್ತಿಯಾಗಿದೆ-ಭಗವಂತನಾದ ಗಣೇಶನು ವಿಘ್ನ ನಿವಾರಕ ಆಗಿದ್ದಾರೆ.ಇವರು ಎಲ್ಲಾ ರೀತಿಯ ವಿಘ್ನಗಳನ್ನು ದೂರ ಮಾಡುತ್ತಾರೆ. ಒಂದು ವೇಳೆ ಯಾವುದಾದರೂ ಕಷ್ಟದಲ್ಲಿ ನೀವು ಬಳಲುತ್ತಿದ್ದಾರೆ ಈ ಹೊಸ ವರ್ಷ ಪ್ರಾರಂಭವಾಗುವ ಮುನ್ನ ಗಣಪತಿಯನ್ನು ಮನೆಗೆ ಖರೀದಿ ಮಾಡಿ ತೆಗೆದುಕೊಂಡು ಬನ್ನಿ. ಗಣಪತಿ ನಿಮ್ಮ ಎಲ್ಲಾ ದುಃಖಗಳನ್ನು ದೂರ ಮಾಡಿ ಸುಖ ಶಾಂತಿ ನೆಮ್ಮದಿಯನ್ನು ಕೊಡುತ್ತಾರೆ.

2, ತೆಂಗಿನಕಾಯಿ-ಒಂದು ವೇಳೆ ಹೊಸ ವರ್ಷವನ್ನು ತೆಂಗಿನಕಾಯಿ ಒಡೆದು ಪ್ರಾರಂಭ ಮಾಡಿದರೆ ಇದು ತುಂಬಾನೇ ಮಂಗಳದಾಯಕ ಆಗಿರುತ್ತದೆ.ಇಲ್ಲಿ ನಿಮಗೆ ಎಲ್ಲಾ ರೀತಿಯ ಒಳ್ಳೆಯ ಮಾರ್ಗಗಳು ಕೂಡ ತೆರೆಯುತ್ತವೆ. ನಂತರ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ.

3, ನವಿಲು ಗರಿ-ಒಂದು ವೇಳೆ ನೀವು ಸಹ ತೊಂದರೆಯಲ್ಲಿ ಇದ್ದಾರೆ ನವಿಲುಗರಿಯನ್ನು ಮನೆಗೆ ತೆಗೆದುಕೊಂಡು ಬನ್ನಿ. ನವಿಲುಗರಿಯನ್ನು ಖರೀದಿ ಮಾಡುವ ಮುನ್ನ ಭಗವಂತನಾದ ಶ್ರೀಕೃಷ್ಣನು ಜಪ ಮಾಡುವುದನ್ನು ಮರೆಯಬೇಡಿ. ಈ ರೀತಿ ಮಾಡಿದರೆ ನಿಮ್ಮ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಖಂಡಿತ ಸಿಗುತ್ತದೆ.

4, ನೀವು ಮನಿ ಪ್ಲಾಂಟ್ ಅನ್ನು ತೆಗೆದುಕೊಂಡು ಬರಬಹುದು. ಒಂದು ವೇಳೆ ನಿಮ್ಮ ಮನೆಯಲ್ಲಿ ಹಣದ ವೃದ್ಧಿ ಆಗಲಿ ಎಂದು ಇಷ್ಟಪಡುವುದಾದರೆ ಈ ಹೊಸ ವರ್ಷದ ಪ್ರಾರಂಭವನ್ನು ನೀವು ಯಾವುದಾದರು ಮನಿ ಪ್ಲಾಂಟ್ ಮನೆಗೆ ತೆಗೆದುಕೊಂಡು ಬಂದು ಪ್ರಾರಂಭ ಮಾಡಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ಲಾಫಿಂಗ್ ಬುದ್ಧವನ್ನು ಮನೆಗೆ ತೆಗೆದುಕೊಂಡು ಬಂದರೆ ತುಂಬಾ ಒಳ್ಳೆಯದು.ಇಲ್ಲಿ ನಿಮ್ಮ ಎಲ್ಲಾ ಕನಸುಗಳನ್ನು ಸುಲಭವಾಗಿ ನನಸು ಮಾಡಬಹುದಾಗಿದೆ.ಇದು ಮನೆಯಲ್ಲಿ ಇದ್ದಾರೆ ಹಣದ ಕೊರತೆ ಆಗುವುದಿಲ್ಲ.

Related Post

Leave a Comment