ಇಂದಿನ ವಿಜಯದಶಮಿಯ ನಂತರ ಈ 5 ರಾಶಿಯವರಿಗೆ ಲಕ್ಷ್ಮೀದೇವಿಯ ಕೃಪಾಕಟಾಕ್ಷ

Written by Anand raj

Published on:

ಪ್ರತಿ ಶುಕ್ರವಾರ ಲಕ್ಷ್ಮೀದೇವಿಯನ್ನು ಆರಾಧನೆಯನ್ನು ಪ್ರತಿಯೊಬ್ಬರೂ ಮಾಡುತ್ತಾರೆ.ಈದಿನ ಮಧ್ಯರಾತ್ರಿಯಿಂದ ಈ ಎಲ್ಲಾ ರಾಶಿಯವರು ಲಕ್ಷ್ಮೀದೇವಿಯ ಕೃಪೆಯನ್ನು ಪಡೆಯುತ್ತಾರೆ. ಮುಂದಿನ ದಿನಗಳಲ್ಲಿ ಇವರು ಧನವಂತರು ಆಗಲಿದ್ದಾರೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿ ಈ ರಾಶಿಯವರು ಕೆಲವೇ ದಿನಗಳಲ್ಲಿ ಲಕ್ಷ್ಮೀದೇವಿಯ ಅನುಗ್ರಹವನ್ನು ಪಡೆಯಲಿದ್ದಾರೆ.ಈ ಸಮಯದಲ್ಲಿ ನಿಮಗೆ ಮಿಶ್ರ ಫಲಿತಾಂಶ ಸಿಗುತ್ತದೆ. ಕೆಲಸ ಅಥವಾ ವ್ಯವಹಾರದಲ್ಲಿ ಹೆಚ್ಚಿನ ಕೆಲಸದ ಹೊರೆಯಿಂದಗಿ ಸ್ವಲ್ಪ ಒತ್ತಡವನ್ನು ಅನುಭವಿಸುತ್ತೀರಿ. ನಿಮ್ಮ ವ್ಯಾಪಾರ-ವ್ಯವಹಾರದಲ್ಲಿ ಜಾಗ್ರತೆಯಿಂದ ಇರಿ. ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆ ಇದೆ. ಹವ್ಯಾಸ ಎಂಬುದಕ್ಕಾಗಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ.

2, ಕಟಕ ರಾಶಿ ನಿಮಗೆ ಲಕ್ಷ್ಮಿ ದೇವಿಯ ಕೃಪೆ ಇರುವುದರಿಂದ ಮುಂದಿನ ದಿನಗಳಲ್ಲಿ ಒಳ್ಳೆಯ ಆದಾಯ ಪಡೆಯುತ್ತೀರಿ. ನಿಮ್ಮ ಕೋಪ ಮತ್ತು ಮಾತಿನ ಬಗ್ಗೆ ಸ್ವಲ್ಪ ಎಚ್ಚರಿಕೆ ವಯಿಸಬೇಕು.ಇಲ್ಲವಾದರೆ ದೊಡ್ಡ ವಿವಾದದಲ್ಲಿ ಸಿಲುಕಿಕೊಳ್ಳಬಹುದು.ನೀವು ಕೋಪಗೊಳ್ಳುವ ಬದಲು ಶಾಂತ ಮನಸ್ಸಿನಿಂದ ವರ್ತಿಸಬೇಕಾಗುತ್ತದೆ.ಇನ್ನು ಆರ್ಥಿಕ ರಂಗದಲ್ಲಿ ಮುಂದಿನ ದಿನಗಳು ಉತ್ತಮವಾಗಿರುತ್ತದೆ.

3, ತುಲಾ ರಾಶಿ ಈ ದಿನ ನೀವು ಅನುಭವಿಸಿದ ಎಲ್ಲಾ ಕಷ್ಟಗಳು ಕೂಡ ಕೆಲವೇ ದಿನಗಳಲ್ಲಿ ದೂರವಾಗುತ್ತದೆ.ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ವ್ಯಾಪಾರಿಗಳಿಗೆ ಧನಲಾಭ, ಹಣದ ವಿಚಾರಗಳು ಉತ್ತಮವಾಗಿರುವುದು, ಜಾಸ್ತಿ ಯೋಚನೆ ಮಾಡುವುದನ್ನು ಬಿಡಿ.

4, ಧನಸ್ಸು ರಾಶಿ ಇಂದು ನೀವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳಿಂದ ನಿಮ್ಮ ಹಣವು ನೀರಿನಂತೆ ಖರ್ಚಾಗುತ್ತದೆ.ಬಹುಶ ನೀವು ಯಾವುದೇ ಹಣಕಾಸಿನ ನಿರ್ಧಾರವನ್ನು ತಾರಾತುರಿಯಲ್ಲಿ ತೆಗೆದುಕೊಳ್ಳುವುದರಿಂದ ಹಲವಾರು ತಪ್ಪು ಫಲಿತಾಂಶಕ್ಕೆ ಕಾರಣ ಆಗಬಹುದು. ವೈವಾಹಿಕ ಜೀವನದಲ್ಲಿ ಆಸಕ್ತಿ ಕಡಿಮೆಯಾಗುವುದು.

5, ಕುಂಭ ರಾಶಿಈ ಸಮಯವು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಮೋಜು ಮಾಡಲು ಸ್ವಲ್ಪ ಅವಕಾಶ ಸಿಗುತ್ತದೆ ಮತ್ತು ತುಂಬಾ ಸಂತೋಷವಾಗಿ ಇರುತ್ತಿರ. ನೀವು ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನೀವು ಬಹಳ ಸಮಯದಿಂದ ಕಾಯುತ್ತಿದ್ದ ನಿಮ್ಮ ಪ್ರತಿಭೆ ತೋರಿಸುವಂತಹ ಅವಕಾಶ ಇಗ ಲಭಿಸುತ್ತದೆ. ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ಲಕ್ಷ್ಮೀದೇವಿ ನಮಃ ಎಂದು ಕಾಮೆಂಟ್ ಮಾಡಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment