ಉಪ್ಪಿನಿಂದ ಮಾಡುವ ಈ ಪರಿಹಾರದಿಂದ ಅದೃಷ್ಟವೇ ಬದಲಾಗಿ ಹೆಚ್ಚಿನ ಹಣ, ಬಂಗಾರ, ಒಳ್ಳೆಯ ಆರೋಗ್ಯ ಲಭಿಸುತ್ತದೆ!

Written by Anand raj

Published on:

ಕೆಲವೊಂದು ಸಾರಿ ತುಂಬಾನೆ ಕಷ್ಟ ಬಂದಿರುತ್ತದೆ ಮತ್ತು ಅದರಿಂದ ಬೇಗನೆ ಹೊರ ಬರಬೇಕಾಗುತ್ತದೆ.ಇನ್ನು ಆರ್ಥಿಕ ಸಮಸ್ಯೆಗಳು ಹಣದ ಸಮಸ್ಯೆಗಳು ಈ ರೀತಿ ಅತಿ ಬೇಗ ಅದನ್ನು ಬಗೆಹರಿಸಿಕೊಳ್ಳಬೇಕು ಎನ್ನುವ ಸಂದರ್ಭಗಳು ಒದಗಿ ಬರುತ್ತವೆ. ಈ ರೀತಿಯ ತಂತ್ರವನ್ನು ಮಾಡುವುದರಿಂದ 24 ಗಂಟೆಯ ಒಳಗಾಗಿ ನಿಮಗೆ ಆಗುತ್ತಿರುವ ಎಲ್ಲಾ ರೀತಿ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ. ತಂತ್ರ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಉಪ್ಪಿಗೆ ಮುಖ್ಯವಾದ ಸ್ಥಾನವನ್ನು ಕೊಟ್ಟಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಸ್ವಲ್ಪ ಉಪ್ಪನ್ನು ತೆಗೆದುಕೊಳ್ಳಬೇಕು, ಸಿಪ್ಪೆ ತೆಗೆದಿರುವ ಸಾಸಿವೆ ಮತ್ತು 7 ಕೆಂಪು ಮೆಣಸನ್ನು ಮಿಕ್ಸ್ ಮಾಡಿ ಕೈಯಲ್ಲಿ ಇಟ್ಟುಕೊಂಡು ಎಡದಿಂದ ಬಲಕ್ಕೆ ಮತ್ತು ಬಲದಿಂದ ಎಡಕ್ಕೆ ನಿಮಗೇ ನೀವೇ ದೃಷ್ಟಿಯನ್ನು ತೆಗೆದುಕೊಳ್ಳಬೇಕು.ನಂತರ ಅದನ್ನು ಕೆಳಗೆ ಹಾಕಿ ನಂತರ ಅಗ್ನಿ ಸ್ಪರ್ಶ ಮಾಡಿ ಸುಡಬೇಕು. ಸುಟ್ಟ ಬೂದಿಯನ್ನು ಯಾರು ಇರದೇ ಇರುವ ಜಾಗಕ್ಕೆ ಹೋಗಿ ಮಣ್ಣನ್ನು ಅಗೆದು ಮುಚ್ಚಬೇಕಾಗುತ್ತದೆ. ನಂತರ ಹಿಂದೆ ತಿರುಗಿ ನೋಡದೆ ವಾಪಸ್ ಮನೆಗೆ ಬರಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ.

ಪೂರ್ವಜನ್ಮದ ಪಾಪಗಳಿಂದ ದೂರವಾಗಬೇಕು ಎಂದರೆ ಪ್ರತಿದಿನವೂ ಹಸುವಿಗೆ ಉಪ್ಪನ್ನು ನಿಕ್ಕಿಸಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಆರ್ಥಿಕ ಸಂಬಂಧ ಸಮಸ್ಯೆ ಮತ್ತು ಪೂರ್ವ ಜನ್ಮದ ಪಾಪಗಳು ಕೂಡ ಕಡಿಮೆಯಾಗುತ್ತದೆ. ಇನ್ನು ಸ್ನಾನ ಮಾಡುವ ಸಂದರ್ಭದಲ್ಲಿ ಸ್ನಾನಕ್ಕೆ ಬಳಸುವ ನೀರಿಗೆ ಕಲ್ಲುಪ್ಪನ್ನು ಹಾಕಿ ಸ್ನಾನವನ್ನು ಮಾಡುವುದರಿಂದ ಆರ್ಥಿಕ ಸಮಸ್ಯೆ ದೂರವಾಗುತ್ತದೆ.

ಇನ್ನು ಸೋಮವಾರದ ದಿನ ಸಂಜೆಯ ಸಮಯದಲ್ಲಿ ಒಂದು ಇಡೀ ಉಪ್ಪನ್ನು ತೆಗೆದುಕೊಂಡು ಸಿಂಕ್ ಹತ್ತಿರ ಉಪ್ಪನ್ನು ನೀರಿಗೆ ಸಮರ್ಪಣೆ ಮಾಡಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ದೃಷ್ಟಿ ದೋಷ ನಿವಾರಣೆಯಾಗುತ್ತದೆ. ಆರ್ಥಿಕ ಸಮಸ್ಯೆ ಕೂಡಾ ನಿವಾರಣೆಯಾಗುತ್ತದೆ.ಇನ್ನು ಗಂಡ ಹೆಂಡತಿ ಸದಾ ಕಾಲ ಜಗಳ ಆಡುತ್ತಿದ್ದಾರೆ ಮೊದಲು 4 ಕಾಳು ಮೆಣಸು, 4 ಲವಂಗ, ಸ್ವಲ್ಪ ಉಪ್ಪನ್ನು ಬಟ್ಟೆಯಲ್ಲಿ ಹಾಕಿ ಕಟ್ಟಬೇಕು.ನಂತರ ಇದನ್ನು ಗಾಜಿನ ಬಟ್ಟಲಿನಲ್ಲಿ ಇಟ್ಟು ಗಂಡ-ಹೆಂಡತಿಯರು ಮಲಗುವ ಕೋಣೆಯಲ್ಲಿ ಇಡಬೇಕು.ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment