ಗೋಡೆ ಅಂದ ಮತ್ತು ವಾಸ್ತು ಒಳ್ಳೆಯ ಶಕ್ತಿಯನ್ನು ಹೆಚ್ಚಿಸುವ ಇಂತಹ ಫೋಟೋವನ್ನು ಈ ದಿಕ್ಕಿನ ಗೋಡೆಯ ಮೇಲೆ ಇಟ್ಟುಕೊಳ್ಳಿ!

Written by Anand raj

Published on:

ವಾಸ್ತು ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಮನೆಯ ಹಾಲ್, ಬೆಡ್ ರೂಮ್, ಓದುವ ಕೋಣೆಯಲ್ಲಿ ಈ ರೀತಿ ಫೋಟೋ ಹಾಕಿಕೊಳ್ಳುವುದರಿಂದ ಒಳ್ಳೆಯ ಉಪಯೋಗಗಳು ನಿಮ್ಮ ಜೀವನದಲ್ಲಿ ಆಗುತ್ತವೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮನೆಯ ದಕ್ಷಿಣ ದಿಕ್ಕಿಗೆ ಹಂಸದ ಫೋಟೋಗಳನ್ನು ಹಾಕುವುದರಿಂದ ಮನೆಯಲ್ಲಿ ಹಣದ ಸಮಸ್ಯೆ ನಿವಾರಣೆಯಾಗುತ್ತದೆ. ಇನ್ನು ಮನೆಯ ಸದಸ್ಯರ ಆಯಸ್ಸು ಹೆಚ್ಚಾಗುತ್ತದೆ.2, ಮನೆಯ ದಕ್ಷಿಣ, ಅಗ್ನೇಯ ದಿಕ್ಕಿಗೆ ಚಿಕ್ಕಚಿಕ್ಕ ಬಿದಿರು ಗಿಡವನ್ನು ಹಾಕುವುದರಿಂದ ನಿಮ್ಮ ಜೀವನದಲ್ಲಿ ಶಕ್ತಿ ಕ್ಷಮತೆ ಹೆಚ್ಚಾಗುತ್ತದೆ ಮತ್ತು ಉತ್ಸಾಹ ಹೆಚ್ಚಾಗುತ್ತದೆ.ಇದರಿಂದ ಪಾಸಿಟಿವ್ ಎನರ್ಜಿ ಸಿಗುತ್ತದೆ.

3, ಶ್ರೀದೇವಿ ಭೂದೇವಿ ಶ್ರೀ ವೆಂಕಟ ಸ್ವಾಮಿ ಇರುವಂತಹ ಫೋಟೋವನ್ನು ಮನೆಯ ಹಾಲ್ ನಲ್ಲಿ ದಕ್ಷಿಣ ದಿಕ್ಕಿನಲ್ಲಿ ಇಡುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಇನ್ನು ಗರುಡ ಸ್ವಾಮಿ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದುಷ್ಟ ಶಕ್ತಿಗಳ ಪ್ರಭಾವ ಕಡಿಮೆಯಾಗುತ್ತದೆ.ಮನೆಯ ಹಾಲ್ ನಲ್ಲಿ ಗಿಣಿರಾಮನ ಫೋಟೋವನ್ನು ಹಾಕಿಕೊಳ್ಳಬಹುದು.

4, ಮಕ್ಕಳು ಓದುವ ಕೋಣೆಯಲ್ಲಿ ದೊಡ್ಡ ದೊಡ್ಡ ಮರಗಿಡಗಳು, ದೊಡ್ಡ ಬೆಟ್ಟ ಗುಡ್ಡ, ಸಮುದ್ರ ಇರುವಂತ ಫೋಟೋವನ್ನು ಇಟ್ಟು ಕೊಳ್ಳುವುದರಿಂದ ಮಕ್ಕಳ ಅಭಿವೃದ್ಧಿ ಹೆಚ್ಚಾಗುತ್ತದೆ. ಮಕ್ಕಳು ಚೆನ್ನಾಗಿ ಓದುವಂತೆ ಆಗುತ್ತದೆ. ಇನ್ನು ಮಕ್ಕಳು ಓದುವ ಕೋಣೆಯಲ್ಲಿ ಬಿಳಿ ಹೂವಿನ ಫೋಟೋವನ್ನು ಇಡುವುದರಿಂದ ಮಕ್ಕಳು ಚೆನ್ನಾಗಿ ಓದುತ್ತಾರೆ.

5, ಇನ್ನು ಮನೆಯ ಹಾಲ್ ನಲ್ಲಿ ಸೂರ್ಯನ ಫೋಟೋವನ್ನು ಹಾಕಿಕೊಳ್ಳುವುದರಿಂದ ಅಭಿವೃದ್ಧಿ ಆಗುತ್ತದೆ. ಅದ್ಭುತವಾದ ಅದೃಷ್ಟವು ಒದಗಿಬರುತ್ತದೆ. ಎಲ್ಲ ತರಹದ ಧನ ಸಮಸ್ಯೆ ನಿವಾರಣೆಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment