ಎಷ್ಟೇ ಕಷ್ಟ ಪಟ್ಟರು ಜೀವನದಲ್ಲಿ ತೊಂದರೆಗಳು ಎದುರಾಗುತ್ತವೆ. ಮನೆಯ ಮುಖ್ಯದ್ವಾರವು ಹಿರಿಯರ ಸ್ಥಾನ ಆಗಿರುತ್ತದೆ. ಜೊತೆಗೆ ಕುಲ ದೇವರು ಕುಲದೇವತೆಯ ಸ್ಥಾನ ಕೂಡ ಆಗಿರುತ್ತದೆ. ಒಂದು ವೇಳೆ ಇವರ ಆಶೀರ್ವಾದ ಇಲ್ಲದಿದ್ದರೆ ಇವರು ಎಷ್ಟೇ ಕಷ್ಟ ಪಟ್ಟರು ಅವರಿಗೆ ಯಾವುದೇ ರೀತಿಯ ಲಾಭಗಳು ಸಿಗುವುದಿಲ್ಲ. ಯಾಕೆಂದರೆ ಹಿರಿಯರು ನಮ್ಮ ಜೀವನದಲ್ಲಿ ಬರುವ ಸಂಕಷ್ಟಗಳನ್ನು ತಮ್ಮ ಮೇಲೆ ತೆಗೆದುಕೊಳ್ಳುತ್ತಾರೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಜನರು ಮುಖ್ಯ ದ್ವಾರದ ಮೇಲಿನ ಸ್ಥಾನ, ಅಕ್ಕಪಕ್ಕದ ಸ್ಥಾನದ ಮೇಲೆ ಗಮನ ಹರಿಸುವುದಿಲ್ಲ.ಆಫೀಸ್ ಅಥವಾ ಮನೆಯ ಪ್ರವೇಶ ದ್ವಾರದ ಹತ್ತಿರ ಒಂದು ಗಾಜಿನ ಪಾತ್ರೆಯಲ್ಲಿ ನೀರನ್ನು ತುಂಬಿ ಇಡುವುದು ತುಂಬಾನೇ ಒಳ್ಳೆಯದು. ಈ ಗಾಜಿನ ಪಾತ್ರೆಯಲ್ಲಿ ಹೂವುಗಳನ್ನು ಇಡುವಂತೆ ಇರಬೇಕು. ಯಾಕೆಂದರೆ ಇವು ಲಕ್ಷ್ಮಿಯನ್ನು ಆಕರ್ಷಣೆ ಮಾಡುತ್ತವೆ. ಇವುಗಳ ಮೂಲಕ ಅಕ್ಕಪಕ್ಕದಲ್ಲಿ ಇರುವ ವಾತಾವರಣ ಕೂಡ ಸುಗಂಧದಿಂದ ಕೂಡಿರುತ್ತದೆ. ಇವುಗಳ ಮೂಲಕ ಜೀವನದಲ್ಲಿ ಸುಖ ಮತ್ತು ಸಮೃದ್ಧಿಯು ಹೆಚ್ಚಾಗಲು ಶುರುವಾಗುತ್ತದೆ. ಇದರಿಂದ ವ್ಯವಸಾಯವು ದ್ವಿಗುಣವಾಗಿ ಹೆಚ್ಚಾಗುತ್ತದೆ . ಹಣದ ಎಲ್ಲಾ ರೀತಿಯ ಸಮಸ್ಯೆಗಳು ವೇಗವಾಗಿ ದೂರವಾಗುತ್ತವೆ.
ಇನ್ನು ಮುಖ್ಯದ್ವಾರದ ಮೇಲೆ ಸ್ವಸ್ತಿಕ್ ಚಿತ್ರವನ್ನು ಮತ್ತು ಶುಭ ಲಾಭ ಎಂದು ಬರೆಯಲೇಬೇಕು. ಸ್ವಸ್ತಿಕ್ ಚಿನ್ಹೆ ಯಿಂದ ಮನೆಯಲ್ಲಿ ಇರುವ ಎಲ್ಲಾ ನಕಾರಾತ್ಮಕ ಶಕ್ತಿಗಳು ಆಚೆ ಹೋಗುತ್ತವೆ. ಪ್ರತಿ ಹುಣ್ಣಿಮೆಯಂದು ಈ ಸ್ವಸ್ತಿಕ್ ಚಿತ್ರವನ್ನು ಕುಂಕುಮದಿಂದ ರಚಿಸಬೇಕು. ಒಂದು ವೇಳೆ ಮನೆಯಲ್ಲಿ ಕುಲ ದೇವರಾಗಲಿ ಕುಲದೇವರು ನಿಮ್ಮ ಮನೆಯಲ್ಲಿ ಇರಬೇಕು ಎಂದರೆ ಮುಂಜಾನೆ ಎದ್ದ ತಕ್ಷಣ ನೀರಿನಲ್ಲಿ ಸ್ವಲ್ಪ ಅರಿಶಿಣವನ್ನು ಸೇರಿಸಿ ಮನೆಯ ಮುಖ್ಯ ದ್ವಾರದ ಮುಂದೆ ಸಿಂಪಡಿಸಬೇಕು.ಈ ರೀತಿ ಮಾಡಿದರೆ ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮ ಜೊತೆಯಲ್ಲಿ ಇರುತ್ತದೆ. ಹಿರಿಯರ ಆಶೀರ್ವಾದ ಇದ್ದರೆ ಯಾವುದೇ ಕಾರಣಕ್ಕೂ ಸೋಲುವುದಿಲ್ಲ. ಮುಖ್ಯವಾಗಿ ಮನೆಯ ಮುಖ್ಯ ದ್ವಾರದ ಮೇಲಿನ ಸ್ಥಾನವು ಪೂರ್ತಿಯಾಗಿ ಯಾವಾಗಲೂ ಸ್ವಚ್ಛವಾಗಿರಬೇಕು. ಹಾಗಾಗಿ ಮನೆಯ ಮುಖ್ಯದ್ವಾರದ ಮೇಲೆ ಈ ವಿಷಯಗಳನ್ನು ನೀವು ಗಮನಿಸಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844