ಕಸ ಗುಡಿಸುವಾಗ ಈ ಕೆಲವು ವಿಷಯಗಳನ್ನು ಎಲ್ಲರೂ ತಿಳಿಯಲೇಬೇಕು.!

Written by Anand raj

Published on:

ಮನೆಯಲ್ಲಿ ಕಸಗುಡಿಸುವಾಗ ಈ ಕೆಲವು ತಪ್ಪುಗಳನ್ನು ಮಾಡಬಾರದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮನೆಯಿಂದ ಯಾರಾದರೂ ಹೊರಗಡೆ ಹೋದಾಗ ಅವರು ಹೋಗಿದ ತಕ್ಷಣ ಕಸವನ್ನು ಗುಡಿಸಬಾರದು. ಇದರಿಂದ ನಿಮಗೆ ಸಾಕಷ್ಟು ಕಷ್ಟಗಳು ಬರುತ್ತವೆ.ವಿಶೇಷವಾಗಿ ಅವರು ಹೋಗುವ ಕೆಲಸಗಳು ಆಗುವುದಿಲ್ಲ ಹಾಗಾಗಿ ಅವರು ಹೋಗಿ ಒಂದು ಗಂಟೆ ನಂತ್ರ ಕಸವನ್ನು ಗುಡಿಸಬಾರದು.

2, ಇನ್ನು ಮುಂಜಾನೆ ಬೆಳಗ್ಗೆ 4 ಗಂಟೆಯಿಂದ 7 ಗಂಟೆ ಒಳಗೆ ಕಸ ಗುಡಿಸಿದರೆ ತುಂಬಾನೇ ಒಳ್ಳೆಯದು. ಈ ಸಮಯದಲ್ಲಿ ದೇವಾನುದೇವತೆಗಳು ಆಕ್ಟಿವ್ ಆಗಿರುತ್ತಾರೆ. ಈ ಸಮಯದಲ್ಲಿ ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ ಲಕ್ಷ್ಮಿ ಒಲಿಯುತ್ತಾಳೆ.3, ಯಾವುದೇ ಕಾರಣಕ್ಕೂ ರಾತ್ರಿ ಸಮಯದಲ್ಲಿ ಕಸವನ್ನು ಗುಡಿಸಬಾರದು. ಹೀಗೆ ಮಾಡುವುದರಿಂದ ನಿಮ್ಮ ಮನೆಗೆ ಏನಾದರೂ ಕೆಟ್ಟ ಸುದ್ದಿ ಬರುತ್ತದೆ. ಇದರಿಂದ ನೀವು ಸಾಕಷ್ಟು ದುಃಖಿತರಾಗುತ್ತಾರೆ.

4,ಇನ್ನು ಮನೆಗೆ ಹೊಸ ಪೊರಕೆಯನ್ನು ತೆಗೆದುಕೊಂಡು ಬನ್ನಿ ಮತ್ತು ತುಪ್ಪದ ದೀಪವನ್ನು ಹಚ್ಚಿ ಲಕ್ಷ್ಮಿ ಪೂಜೆಯನ್ನು ಮಾಡಬೇಕಾಗುತ್ತದೆ.ಪೂಜೆ ಮಾಡುವ ಸಂದರ್ಭದಲ್ಲಿ ಪೊರಕೆಯನ್ನು ಇಟ್ಟು ಪೂಜೆಯನ್ನು ಮಾಡಬೇಕಾಗುತ್ತದೆ. ನಂತರ ಈ ಪೊರಕೆಯನ್ನು ಕೆಂಪು ಬಟ್ಟೆಯಿಂದ ಸುತ್ತಿ ಯಾರು ನೋಡದೆ ಇರುವ ಸ್ಥಳದಲ್ಲಿ ಇಡಬೇಕಾಗುತ್ತದೆ.ನಂತರ ಲಕ್ಷ್ಮಿ ಹತ್ತಿರ ಎಲ್ಲಿಯವರೆಗೂ ನನ್ನ ಇಚ್ಛೆ ಈಡೇರುತ್ತದೆಯೋ ಅಲ್ಲಿಯವರೆಗೂ ಇದನ್ನು ಬಳಸುವುದಿಲ್ಲ ಎಂದು ಕೇಳಿಕೊಂಡರೆ ಆದಷ್ಟು ಬೇಗಾ ನಿಮಗೆ ಈ ಒಂದು ಇಚ್ಛೆ ಈಡೇರುತ್ತದೆ.ನಿಮ್ಮ ಇಚ್ಛೆ ಈಡೇರಿದ ನಂತರ ಈ ಪೊರಕೆಯನ್ನು ಬಳಸಬೇಕು.ಈ ರೀತಿ ಮಾಡಿದರೆ ತುಂಬಾನೇ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment