ಇಂತಹ ಲಕ್ಷ್ಮೀನರಸಿಂಹಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಹೀಗೆ ಮಾಡಿದರೆ ನಿಮ್ಮ ಮನೆಗೆ ಅದೃಷ್ಟ ಶಕ್ತಿ ಬರುತ್ತದೆ!

Written by Anand raj

Published on:

ಪ್ರತಿಯೊಬ್ಬರ ಮನೆಯಲ್ಲಿ ದೇವರ ಕೋಣೆ ಇರುತ್ತದೆ ಮತ್ತು ದೇವರ ಫೋಟೋಗಳನ್ನು ಸಹ ಇಟ್ಟಿರುತ್ತಾರೆ.ಇನ್ನು ಪಂಚಮುಖಿ ಆಂಜನೇಯ ಸ್ವಾಮಿ ಫೋಟೋವನ್ನು ದೇವರ ಮನೆಯಲ್ಲಿ ಇಟ್ಟುಕೊಳ್ಳಬಹುದು ಹಾಗೂ ಆಂಜನೇಯಸ್ವಾಮಿಗೆ ಕೆಂಪು ಹೂವಿನಿಂದ ಪೂಜೆ ಮಾಡಿದರೆ ತುಂಬಾ ಒಳ್ಳೆಯದು. ನಿಮ್ಮ ಎಲ್ಲಾ ಕಾರ್ಯಗಳು ಸಿದ್ಧಿಯಾಗುತ್ತದೆ ಮತ್ತು ಮನೆಯಲ್ಲಿ ಪಾಸಿಟಿವ್ ಎನರ್ಜಿ ನೆಲೆಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಮನೆಯ ದೇವರ ಕೋಣೆಯಲ್ಲಿ ಅರ್ಧನಾರೀಶ್ವರನ ಫೋಟೋವನ್ನು ಇಟ್ಟುಕೊಳ್ಳುವುದರಿಂದ ಒಳ್ಳೆಯದು. ಅರ್ಧನಾರೇಶ್ವರನಿಗೆ ಕೆಂಪು ಅಥವಾ ಬಿಳಿ ಹೂವಿನಿಂದ ಪೂಜೆ ಮಾಡಿದರೆ ತುಂಬಾ ಒಳ್ಳೆಯದು. ನಿಮ್ಮ ಕಾರ್ಯ ಎಲ್ಲಾ ಸಿದ್ಧಿಯಾಗುತ್ತದೆ. ಮನೆಯಲ್ಲಿ ಗಂಡ ಹೆಂಡತಿಯರ ನಡುವೆ ಇರುವಂತಹ ಹೊಂದಾಣಿಕೆ ಚೆನ್ನಾಗಿ ಆಗುತ್ತದೆ.

ಇನ್ನು ದೇವರಕೋಣೆಯಲ್ಲಿ ಲಕ್ಷ್ಮೀನರಸಿಂಹಸ್ವಾಮಿಯ ಫೋಟೋವನ್ನು ಇಟ್ಟುಕೊಳ್ಳಬೇಕು. ಶಾಂತವಾಗಿರುವ ನರಸಿಂಹ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಯಾವುದೇ ರೀತಿಯ ದೋಷಗಳು ಇರುವುದಿಲ್ಲ. ಮನೆಯ ಸದಸ್ಯರ ಆರೋಗ್ಯ ಕೂಡ ಚೆನ್ನಾಗಿರುತ್ತದೆ.ಲಕ್ಷ್ಮಿ ಅನುಗ್ರಹ ಆಗಬೇಕೆಂದರೆ ಗಜಲಕ್ಷ್ಮಿ ಫೋಟೋವನ್ನು ದೇವರಕೋಣೆಯಲ್ಲಿ ಇಟ್ಟುಕೊಳ್ಳಬೇಕು. ಈ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಹಣಕಾಸಿನ ತೊಂದರೆಗಳು ನಿವಾರಣೆ ಆಗುತ್ತದೆ ಮತ್ತು ಲಕ್ಷ್ಮಿ ದೇವಿಯ ಅನುಗ್ರಹ ಸಿಗುತ್ತದೆ.

ಇನ್ನು ದೇವರಕೋಣೆಯಲ್ಲಿ ನವಗ್ರಹದ ಫೋಟೋವನ್ನು ಯಾವುದೇ ಕಾರಣಕ್ಕೂ ಇಟ್ಟುಕೊಳ್ಳಬಾರದು. ಅದರಲ್ಲೂ ರಾಹು-ಕೇತು ಶನಿ ಇರುವಂತ ಫೋಟೋವನ್ನು ಇಟ್ಟುಕೊಳ್ಳಬಾರದು.ಇನ್ನು ಎರಡಕ್ಕಿಂತ ಹೆಚ್ಚು ಗಣಪತಿ ವಿಗ್ರಹ ಅಥವಾ ಫೋಟೋವನ್ನು ದೇವರಕೋಣೆಯಲ್ಲಿ ಇಡಬಾರದು ಮತ್ತು ಒಂದಕ್ಕಿಂತ ಹೆಚ್ಚು ಶಿವಲಿಂಗದ ಫೋಟೋ ಅಥವಾ ವಿಗ್ರಹವನ್ನು ಇಟ್ಟುಕೊಳ್ಳಬಾರದು. ಅಷ್ಟೇ ಅಲ್ಲದೆ ಒಂದಕ್ಕಿಂತ ಹೆಚ್ಚು ಸಾಲಿಗ್ರಾಮದ ಫೋಟೋಗಳನ್ನು ಸಹ ಇಟ್ಟುಕೊಳ್ಳಬಾರದು. ಈ ರೀತಿಯಾಗಿ ಇಟ್ಟುಕೊಂಡರೆ ಹಣ ವ್ಯಯವಾಗುತ್ತದೆ. ಮಾಡುವ ಯಾವುದೇ ಕೆಲಸ ಕಾರ್ಯಗಳು ಸಿದ್ಧಿ ಆಗುವುದಿಲ್ಲ.

ಇನ್ನು ದೇವರಕೋಣೆಯಲ್ಲಿ ಕಾಲಭೈರವನ ಫೋಟೋವನ್ನು ಸಹ ಇಟ್ಟುಕೊಳ್ಳಬಾರದು. ಕಾಲಭೈರವನ ಫೋಟೋವನ್ನು ತಂತ್ರಗಳಲ್ಲಿ ಉಪಯೋಗ ಮಾಡುತ್ತಾರೆ ಮತ್ತು ನಟರಾಜನ ಫೋಟೋವನ್ನು ಸಹ ಇಟ್ಟುಕೊಳ್ಳಬಾರದು. ಆದಷ್ಟು ನಿಮ್ಮ ಮನೆಯ ದೇವರ ಕೋಣೆಯಲ್ಲಿ ನಿಮ್ಮ ಮನೆಯ ದೇವರು ಫೋಟೋವನ್ನು ಹಾಕಿಕೊಳ್ಳಬಹುದು. ಇನ್ನು ದೇವರಕೋಣೆಯಲ್ಲಿ ಚಂದನದ ಪೌಡರ್ ಅನ್ನು ಇಟ್ಟುಕೊಳ್ಳುವುದರಿಂದ ಲಕ್ಷ್ಮಿಯ ಅನುಗ್ರಹವುಂಟಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment