ಮಂಗಳವಾರ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಪವಾಡಗಳನ್ನು ಕಾಣಬಹುದು!ಅವು ಯಾವುವು? ಏನು ಮಾಡಿದರೆ ಅದ್ಬುತ

Written by Anand raj

Published on:

ಮಂಗಳವಾರ ಕುಜನ ವಾರ ಆಗಿರುತ್ತದೆ. ಕುಜ ಯಾವಾಗಲೂ ಕೋಪ,ಉದ್ವೆಗ,ಆವೇಶ, ಜಗಳ ಈ ರೀತಿಯಾದ ಸಂಕೇತವಾಗಿರುತ್ತನೇ. ಯಾವಾಗಲೂ ಮಂಗಳವಾರದ ದಿನ ಯಾವುದೇ ಒಳ್ಳೆಯ ಕೆಲಸ ಮಾಡುವುದಕ್ಕೆ ಹೋದರು ಕೆಟ್ಟದ್ದಾಗಿ ಸಂಭವ ಆಗುತ್ತದೆ. ಮಂಗಳವಾರದ ದಿನ ಯಾವುದೇ ಕಾರಣಕ್ಕೂ ಸಾಲವನ್ನು ತೆಗೆದುಕೊಳ್ಳಬಾರದು. ಒಂದು ವೇಳೆ ಮಂಗಳವಾರದ ದಿನ ಸಾಲ ಮಾಡಿದರೆ ಪದೇ ಪದೇ ಸಾಲವನ್ನು ಮಾಡುವ ಸಂದರ್ಭ ಎದುರಾಗುತ್ತದೆ ಅಥವಾ ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಮಂಗಳವಾರದ ದಿನ ಸಾಲವನ್ನು ಮಾಡಬಾರದು. ಆದಷ್ಟು ಮಂಗಳವಾರದ ದಿನ ಸಾಲ ತೀರಿಸುವ ಕೆಲಸ ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ಒಬ್ಬರೇ ಬಿಸಿನೆಸ್ ಮಾಡುತ್ತಿದ್ದೀರಾ ಎಂದರೆ ಆ ಬಿಸಿನೆಸ್ ಅನ್ನು ಮಂಗಳವಾರ ಮಾಡಿದರೆ ಸಕ್ಸಸ್ ಆಗುತ್ತದೆ. ಅದರೆ ಗ್ರೂಪ್ ನಲ್ಲಿ ಬಿಸಿನೆಸ್ ಮಾಡಿದರೆ ಬಿಸಿನೆಸ್ ಸಕ್ಸಸ್ ಆಗುವುದಿಲ್ಲ.ಯಾವುದೇ ಕಾರಣಕ್ಕೂ ಮಂಗಳವಾರದ ದಿನ ವಾಹನ ಖರೀದಿ ಮಾಡಬಾರದು.ಒಂದು ಖರೀದಿ ಮಾಡಿದರೆ ಆಕ್ಸಿಡೆಂಟ್ ಆಗುವ ಸಾಧ್ಯತೆ ಇರುತ್ತದೆ.

ಇನ್ನು ಅರೋಗ್ಯ ವಿಷಯದಲ್ಲಿ ಆಪರೇಷನ್ ಅನ್ನು ಮಂಗಳವಾರದ ದಿನ ಮಾಡಿಸಿಕೊಳ್ಳಬಹುದು.ಇನ್ನು ಮಂಗಳವಾರದ ದಿನ ಮನೆ ತೆಗೆದುಕೊಳ್ಳುವ ನಿರ್ಧಾರ ಮಾಡಬಹದು ಅದರೆ ರಿಜಿಸ್ಟ್ರೇಷನ್ ಅನ್ನು ಮಂಗಳವಾರದ ದಿನ ಮಾಡುಬಾರದು.ಇನ್ನು ಮಂಗಳವಾರದ ದಿನ ಸಾಲವನ್ನು ತೀರಿಸಬಹುದು.ಈ ದಿನ ಸಾಲವನ್ನು ತೀರಿಸಿದರೆ ಮತ್ತೆ ಸಾಲ ಮಾಡುವ ಪರಿಸ್ಥಿತಿ ಬರುವುದಿಲ್ಲ.

ಇನ್ನು ಮಂಗಳವಾರದ ದಿನ ಸಾಹಸಮಾಯ ಕ್ರೀಡೆಗಳಲ್ಲಿ ಪಾಲ್ಗೊಳ್ಳಬಹುದಾಗಿದೆ ಹಾಗೂ ಪೊಲೀಸ್ ಡಿಪಾರ್ಟ್ಮೆಂಟ್ ಗೆ ಮಂಗಳವಾರದ ದಿನ ಜಾಯಿನ್ ಆಗಬಹುದು.ಮಂಗಳವಾರದ ದಿನ ಮೆಣಸಿನಕಾಯಿ ಬಿಸಿನೆಸ್ ಪ್ರಾರಂಭ ಮಾಡಬಹುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment