ಹಿಂದು ಧರ್ಮದಲ್ಲಿ ಪ್ರತಿಯೊಂದು ದಿನಕ್ಕೂ ತನ್ನದೇ ಆದ ವಿಶೇಷತೆಗಳು ಇರುತ್ತದೆ.ಮಂಗಳವಾರದ ದಿನದಂದು ಈ ಒಂದು ಕೆಲಸವನ್ನು ಮಾಡಿದರೆ ಹಲವಾರು ಲಾಭಗಳನ್ನು ಸಹ ಪಡೆಯಬಹುದು. ಹಿಂದು ಧರ್ಮದಲ್ಲಿ ಪ್ರತಿಯೊಬ್ಬರು ಸಹ ಮಂಗಳವಾರದ ದಿನ ಈ ಕೆಲಸವನ್ನು ಮಾಡಲೇಬೇಕು. ಆಂಜನೇಯ ದುರ್ಗಾದೇವಿ ಕಾಳಿಕಾದೇವಿ ಮಂಗಳ ಗೌರಿ ಗಣೇಶ ದೇವರಿಗೆ ಮೀಸಲಾಗಿ ಇಡುತ್ತದೆ. ಜೊತೆಗೆ ಮಂಗಳವಾರದ ದಿನದಂದು ಭಕ್ತರು ದೇವಿ ಮತ್ತು ಗಣೇಶನ ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ದೇವರಿಗೆ ಹರಕೆಯನ್ನು ಕಟ್ಟಿ ಉಪವಾಸವನ್ನು ಮಾಡುವುದರಿಂದ ನಿಮಗೆ ಬಹಳಷ್ಟು ಒಳ್ಳೆಯದಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಉಪವಾಸ ಮಾಡುವವರು ರಾತ್ರಿಯ ಸಮಯದಲ್ಲಿ ಉಪ್ಪು ಹಾಕದೆ ಇರುವಂತಹ ಪದಾರ್ಥಗಳ ಸೇವನೆಯನ್ನು ಮಾಡಬೇಕು. ಮಂಗಳವಾರ ಎನ್ನುವ ಹೆಸರು ಮಂಗಳಗ್ರಹದಿಂದ ಬಂದಿರುವುದರಿಂದ ಕುಜ ಗ್ರಹವು ಇಲ್ಲಿ ಅಧಿಪತಿ ಆಗಿರುತ್ತದೆ. ಮಂಗಳ ಗ್ರಹವು ತೊಂದರೆ ಕೊಡುವ ಗ್ರಹ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನ ಉಪವಾಸ ಮಾಡುವುದರಿಂದ ಮಂಗಳ ಗ್ರಹದ ಕೆಟ್ಟ ಪ್ರಭಾವ ಕಡಿಮೆಯಾಗುತ್ತದೆ .ಮಂಗಳ ಗ್ರಹದ ಕೆಟ್ಟ ಪ್ರಭಾವ ಕಡಿಮೆಯಾಗುವುದರಿಂದ ಬಹಳಷ್ಟು ಪ್ರಯೋಜನಗಳನ್ನು ಪಡೆಯುತ್ತೀರಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕುಜನ ಬಣ್ಣ ಕೆಂಪು ಅದರಿಂದ ಮಂಗಳವಾರದ ದಿನ ಕೆಂಪು ಬಣ್ಣದ ಬಟ್ಟೆಯನ್ನು ಧರಿಸುವುದರಿಂದ ನಿಮಗೆ ಒಳ್ಳೆಯದಾಗುತ್ತದೆ.ಗಂಡು ಮಕ್ಕಳು ಬೇಕು ಎನ್ನುವವರು ಮಂಗಳವಾರದ ದಿನ ಉಪವಾಸ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ. ಎಲ್ಲ ದೇವರುಗಳಿಗೆ ಪ್ರಾರ್ಥನೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಕೇಳಿಕೊಳ್ಳಬೇಕು. ಮಂಗಳವಾರದ ದಿನ ಗೋಧಿ ಮತ್ತು ಬೆಲ್ಲವನ್ನು ಬೆರೆಸಿ ಮಾಡಿದ ಪದಾರ್ಥವನ್ನು ಸೇವನೆ ಮಾಡಬೇಕು. ಇದೇ ರೀತಿ ವ್ರತವನ್ನು 21 ಮಂಗಳವಾರ ಸತತವಾಗಿ ಮಾಡುವುದರಿಂದ ಬಹಳಷ್ಟು ಒಳ್ಳೆಯದಾಗುತ್ತದೆ.ಇನ್ನು ಆಂಜನೇಯಸ್ವಾಮಿಗೆ ಕೆಂಪು ಬಣ್ಣದ ಹೂವನ್ನು ಅರ್ಪಿಸಬೇಕು ಮತ್ತು ಗಣೇಶನಿಗೆ ಗರಿಕೆಯನ್ನು ಅರ್ಪಿಸಬೇಕು, ಕಾಳಿಕಾ ದೇವಿ ಮತ್ತು ದುರ್ಗಾದೇವಿ ಕೆಂಪು ಬಣ್ಣದ ಹೂವನ್ನು ಅರ್ಪಿಸಬೇಕು.