ಕುಂಕುಮ ಭರಣಿಯಲ್ಲಿ ಈ ಪವರ್ಫುಲ್ ಬೇರನ್ನು ಇಟ್ಟುಕೊಳ್ಳಿ!ಆ ಕ್ಷಣದಿಂದಲೇ ನಿಮ್ಮ ಲೈಫ್ ಫುಲ್ ಚೇಂಜ್ ಆಗುತ್ತೆ!

Written by Anand raj

Published on:

ಕುಂಕುಮದ ಭರಣಿ ಒಳಗೆ ಈ ಒಂದು ವಸ್ತುವನ್ನು ಹಾಕಿ ಇಡುವುದರಿಂದ ನಿಮ್ಮ ಜೀವನದಲ್ಲಿ ಎದುರಾಗುವ ಸಮಸ್ಯೆಗಳು ನಿವಾರಣೆಯಾಗುತ್ತದೆ. ಒಂದು ವೇಳೆ ನಿಮಗೆ ಶತ್ರು ಬಾಧೆ ವಿಪರೀತವಾಗಿ ಕಾಡುತ್ತಿದ್ದರೆ ಮತ್ತು ಹಲವಾರು ಸಮಸ್ಯೆಗಳು ಇದ್ದರೆ ಈ ಒಂದು ವಸ್ತುವನ್ನು ನಿಮ್ಮ ಮನೆಯಲ್ಲಿ ತಂದು ಇಟ್ಟುಕೊಳ್ಳಬೇಕು.ಈ ರೀತಿ ಮಾಡುವುದರಿಂದ ನಿಮಗೆ ಇರುವ ಸರ್ವ ದೋಷಗಳು ನಿವಾರಣೆಯಾಗುತ್ತದೆ. ವಿಪರೀತವಾಗಿ ಶತ್ರುಬಾಧೆ ಕಾಡುತ್ತಿದ್ದರೆ ಏಳಿಗೆ ಎನ್ನುವುದು ಆಗುವುದಿಲ್ಲ. ಏನೇ ಮಾಡುವುದಕ್ಕೆ ಹೋದರು ಅಡ್ಡಿ ಶುರುವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಬೇರು ಹಿಮಾಲಯದಲ್ಲಿ ಸಿಗುತ್ತದೆ.ಈ ಬೇರನ್ನು ಅಥಜೋಡಿ ಎಂದು ಕರೆಯುತ್ತಾರೆ. ಇದು ಪೂಜಾ ಸಾಮಗ್ರಿ ಅಂಗಡಿಗಳಲ್ಲಿ ಮಾತ್ರವೇ ಈ ಒಂದು ಬೇರು ಸಿಗುತ್ತದೆ.ಈ ಬೇರು ನೋಡುವುದಕ್ಕೆ ವಿಚಿತ್ರವಾಗಿರುತ್ತದೆ.ಈ ಬೇರನ್ನು ಸೋಮವಾರ ಶುಕ್ರವಾರ ಅಮಾವಾಸ್ಯೆ ದಿನಗಳಲ್ಲಿ ಮನೆಗೆ ತಂದು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡಬೇಕಾಗುತ್ತದೆ. ಈ ರೀತಿ ಪೂಜೆ ಮಾಡಿ ಆ ಬೇರನ್ನು ನಿಮ್ಮ ಕುಂಕುಮದ ಭರಣಿಯಲ್ಲಿ ಇಟ್ಟುಕೊಳ್ಳಬೇಕು.

ಈ ರೀತಿ ಮಾಡಿದಾಗ ನಿಮ್ಮ ಮನೆಯಲ್ಲಿ ಇರುವ ಸರ್ವ ಸಮಸ್ಯೆಗಳನ್ನೂ ನಿವಾರಣೆ ಮಾಡಿಕೊಳ್ಳಬಹುದು.ಇನ್ನು ವಿಪರೀತವಾದ ಶತ್ರು ಬಾದೆಗೆ ಒಳಗಾಗಿದ್ದಾರೆ ಈ ಬೇರನ್ನು ಅಮಾವಾಸ್ಯೆ ದಿನದಂದು ಅಥಜೋಡಿ ಬೇರನ್ನು ಇಟ್ಟು ಪೂಜೆ ಮಾಡಿ ಅದರ ಮುಂದೆ ನಿಂಬೆಹಣ್ಣಿನ ದೀಪವನ್ನು ಹಚ್ಚಬೇಕಾಗುತ್ತದೆ.ನಂತರ ಕೆಂಪು ವಸ್ತ್ರದಲ್ಲಿ ಈ ನಿಂಬೆ ಹಣ್ಣು ಮತ್ತು ಬೇರನ್ನು ಇಟ್ಟು ಕಟ್ಟಿ ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಕಟ್ಟುವುದರಿಂದ ನಿಮ್ಮ ಮನೆಗೆ ಶತ್ರು ಬಾಧೆ, ನರದೃಷ್ಟಿಗಳ ಪ್ರಭಾವವನ್ನು ನಿವಾರಣೆ ಮಾಡಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment