ಚಳಿಗಾಲದಲ್ಲಿ ಶುದ್ಧ ಕೊಬ್ಬರಿ ಎಣ್ಣೆ ಸ್ನಾನ ರೋಗಗಳು ಮಂಗಮಾಯ! ದೇಹದಲ್ಲಾಗುವ ಚಮತ್ಕಾರಗಳನ್ನು ನೋಡಿ

Written by Anand raj

Published on:

ಚಳಿಗಾಲದಲ್ಲಿ ಮನೆಯಲ್ಲಿ ಈ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚಳಿಗಾಲ ಎನ್ನುವುದು ತುಂಬಾ ಮುಖ್ಯವಾದ ಕಾಲವಾಗಿದೆ. ಯಾಕೆಂದರೆ ಆಯುರ್ವೇದದ ಪ್ರಕಾರ ಚಳಿಗಾಲದಲ್ಲಿ ದೈಹಿಕ ಬಲ ತುಂಬಾ ಚೆನ್ನಾಗಿರುತ್ತದೆ. ಹಾಗಾಗಿ ಎಲ್ಲಾ ಬಲವನ್ನು ಉಪಯೋಗಿಸಿಕೊಳ್ಳುವುದಕ್ಕೆ ಮತ್ತು ಆರೋಗ್ಯವನ್ನು ಹೆಚ್ಚು ಮಾಡುವುದಕ್ಕೆ ತುಂಬಾ ಒಳ್ಳೆಯ ಕಾಲ. ಈ ಕಾಲದಲ್ಲಿ ಡೈಜೆಶನ್ ಚೆನ್ನಾಗಿ ಇರುತ್ತದೆ.ಈ ಸಮಯದಲ್ಲಿ ಜಾಸ್ತಿ ಆಹಾರ ಸೇವನೇ ಮಾಡಬಹುದು.ಆದಷ್ಟು ಒಳ್ಳೆಯ ಫ್ಯಾಟ್ ಇರುವ ಆಹಾರವನ್ನು ತೆಗೆದುಕೊಳ್ಳಬೇಕು.ತುಪ್ಪ ಬೆಣ್ಣೆ, ಆಕಳ ಹಾಲು, ನಟ್ಸ್ ಸೇವನೆ ಮಾಡುವುದಕ್ಕೆ ಇದು ಅತ್ಯಂತ ಸೂಕ್ತವಾದ ಸಮಯವಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಮಯದಲ್ಲಿ ದೇಹ ಡ್ರೈ ಆಗುತ್ತದೆ. ಇಮ್ಮುಡಿಟಿ ಕಡಿಮೆ ಆಗುತ್ತದೆ, ತುಟಿ ಒಡೆಯುವುದು,ಕಾಲು ಹಿಮ್ಮಡಿ ಒಡೆಯುವುದು ಈ ರೀತಿ ಸಮಸ್ಸೆಗಳನ್ನು ಅನುಭವಿಸುತ್ತೇವೆ. ಮುಖ್ಯವಾಗಿ ಸೊಂಟನೋವು ಮಂಡಿನೋವು ಜಾಸ್ತಿಯಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಎಣ್ಣೆ ಸ್ನಾನವನ್ನು ಮಾಡಬೇಕು ಹಾಗೂ ಎಣ್ಣೆ ಮಸಾಜ್ ಅನ್ನು ಮಾಡಬೇಕು. ಪ್ರತಿದಿನ ಎಣ್ಣೆ ಮಸಾಜ್ ಮಾಡುವುದರಿಂದ ಮುಪ್ಪು ಬೇಗಾ ಬರುವುದಿಲ್ಲ, ವಾತ ರೋಗಗಳು ಬರುವುದಿಲ್ಲ, ಸುಸ್ತು ಆಗುವುದಿಲ್ಲ. ಇನ್ನು ವ್ಯಾಯಾಮವನ್ನು ಹೆಚ್ಚೆಚ್ಚು ಮಾಡುವುದಕ್ಕೆ ಇದು ಒಳ್ಳೆಯ ಕಾಲವಾಗಿದೆ.ಚಳಿಗಾಲದ ಸಮಯದಲ್ಲಿ ಹೆಚ್ಚಿನ ಕಾಲ ವ್ಯಾಯಾಮ ಮತ್ತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಬಹುದು. ಸೂರ್ಯ ನಮಸ್ಕಾರ ವ್ಯಾಯಾಮ ಈ ರೀತಿ ಮಾಡುವುದರಿಂದ ಚಳಿಗಾಲದಲ್ಲಿ ಬರುವ ನೋವುಗಳು ಬರುವುದಿಲ್ಲ.ಸಾಮಾನ್ಯವಾಗಿ ದೈಹಿಕ ಬಲ ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment