ಉಪ್ಪು ಮತ್ತು ಅರಿಶಿಣದ ಪವರ್ ಗೊತ್ತಾ! ಮೂರು ದಿನದಲ್ಲಿ ನಡೆಯುತ್ತೆ ಚಮತ್ಕಾರ!

Written by Anand raj

Published on:

ಸಕಲ ಸಂಪತ್ತನ್ನು ದಯಪಾಲಿಸುವಂತಹ ಲಕ್ಷ್ಮಿದೇವಿಯನ್ನು ಮನೆಯಲ್ಲಿ ಪೂಜಿಸುವಾಗ ಕೆಲವು ವಾಸ್ತು ವಿಧಾನವನ್ನು ಅನುಸರಿಸಿದರೆ ನಿಮ್ಮ ಮನೆಯಲ್ಲಿ ಸದಾಕಾಲ ಸಂಪತ್ತು ಸಮೃದ್ಧಿ ನೆಲೆಸಿರುತ್ತದೆ.ಹಣದ ಅರಿವು ತಮ್ಮ ಅನುಕೂಲಕ್ಕೆ ತಕ್ಕಂತೆ ಇರಬೇಕು ಎಂದರೆ ಲಕ್ಷ್ಮಿ ದೇವಿ ಕೃಪೆ ಸದಾ ಕಾಲ ನಿಮ್ಮ ಮೇಲೆ ಇರಬೇಕಾಗುತ್ತದೆ.ಆಗ ಮಾತ್ರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಣದ ದೇವತೆಯಾದ ಲಕ್ಷ್ಮೀ ದೇವಿಯ ಕೃಪೆ ಇಲ್ಲದೆ ಯಾವುದೇ ಕೆಲಸವನ್ನು ಯಾವುದೇ ಕಾರ್ಯವನ್ನು ಮಾಡಲು ಕೂಡ .

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದ್ದರಿಂದ ಪ್ರತಿದಿನ ಮನೆಯಲ್ಲಿ ಪೂಜೆ ಮಾಡುವಾಗ ಲಕ್ಷ್ಮೀದೇವಿಯನ್ನು ಈ ರೀತಿಯಾಗಿ ಆರಾಧನೆ ಮಾಡಿದರೆ ಕಂಡಿತವಾಗಿಯೂ ಮಹಾಲಕ್ಷ್ಮಿ ಕೃಪೆ ಸದಾಕಾಲ ನಿಮ್ಮ ಮನೆಯ ಮೇಲೆ ನಿಮ್ಮ ಒಂದು ಜೀವನದ ಮೇಲೆ ಇರುತ್ತದೆ. ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಲಕ್ಷ್ಮಿಯ ಆರಾಧನೆಯನ್ನು ಧಾರ್ಮಿಕ ಆಚರಣೆಗೆ ಅನುಗುಣವಾಗಿ ಕೈಗೊಳ್ಳಬೇಕು. ಈ ಸರಳ ಕೆಲಸವನ್ನು ವಾರಗಳ ಕಾಲ ಅರಿಶಿಣ ಮತ್ತು ಉಪ್ಪಿನಿಂದ ಈ ರೀತಿಯಾಗಿ ಪೂಜೆ ಮಾಡಿದರೆ ಲಕ್ಷ್ಮಿಯನ್ನು ಒಲಿಸಿಕೊಳ್ಳಬಹುದು.

ಈ ಕೆಲಸವನ್ನು ಸೋಮವಾರ, ಶುಕ್ರವಾರ, ಬುಧವಾರ ದಿನ ಈ ಕೆಲಸವನ್ನು ಮಾಡಬೇಕು.ಮೊದಲು ಅರಿಶಿಣ ಮತ್ತು ಉಪ್ಪನ್ನು ತೆಗೆದುಕೊಂಡು ದೇವರ ಮನೆಯಲ್ಲಿ ಇಡಬೇಕಾಗುತ್ತದೆ.ನಂತರ ಕಮಲದ ಹೂವನ್ನು ತರಬೇಕು ಮತ್ತು ಮೂರು ರೀತಿಯ ಹೂವು ತೆಗೆದುಕೊಂಡು ಬರಬೇಕು. ಮೊದಲು ಕೆಂಪು ಅಥವಾ ಬಿಳಿ ವಸ್ತ್ರದಲ್ಲಿ ಅರಿಶಿಣವನ್ನು ಮತ್ತು ಉಪ್ಪನ್ನು ಹಾಕಿ ಮಿಕ್ಸ್ ಮಾಡಿ ಅಡಿಕೆಯನ್ನು ಇಟ್ಟು ಅದನ್ನು ಬಿಳಿ ದಾರದಿಂದ ಕಟ್ಟಿ ದೇವಿ ವಿಗ್ರಹ ಅಥವಾ ಫೋಟೋ ಮುಂದೆ ಇಡಬೇಕಾಗುತ್ತದೆ. ಕುಂಕುಮ ಮತ್ತು ಉಪ್ಪನ್ನು ಅರ್ಪಿಸುವುದರ ಮೂಲಕ ಪೂಜೆಯನ್ನು ಮಾಡಬೇಕು.ನಂತರ ಹಣಕಾಸು ಇಡುವ ಸ್ಥಳದಲ್ಲಿ ಇಟ್ಟರೆ ಸಾಕು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment