ಉಪ್ಪಿನಕಾಯಿ ಊಟದ ಜೊತೆ ಸೇವಿಸುವ ಮುನ್ನ ಇದನ್ನು ನೋಡಿ.!

Written by Anand raj

Published on:

ಉಪ್ಪಿನಕಾಯಿ ಹೆಸರು ಕೇಳಿದ ತಕ್ಷಣ ಪ್ರತಿಯೊಬ್ಬರಿಗೂ ಬಾಯಲ್ಲಿ ನೀರು ಬರುತ್ತದೆ. ಉಪ್ಪಿನಕಾಯಿ ಪ್ರತಿಯೊಬ್ಬರಿಗೂ ತುಂಬಾನೇ ಇಷ್ಟ.ಊಟದ ಜೊತೆಗೆ ಇದನ್ನು ಸೇವಿಸುತ್ತಾರೆ. ಕೆಲವರು ಉಪ್ಪಿನಕಾಯಿ ಇಲ್ಲದೆ ಊಟವನ್ನು ಕೂಡ ಮಾಡುವುದಿಲ್ಲ. ಹಲವಾರು ರೀತಿಯಲ್ಲಿ ಉಪ್ಪಿನಕಾಯಿ ದೊರೆಯುತ್ತದೆ. ಬಾಯಿಗೆ ರುಚಿ ನೀಡುತ್ತದೆ ಎಂದು ಅತಿಯಾಗಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಹೃದ್ರೋಗ ಸಮಸ್ಯೆ ಇರುವವರು ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಇರುವವರು ಉಪ್ಪಿನಕಾಯಿಯನ್ನು ಸೇವನೆ ಮಾಡಬಾರದು. ಯಾಕೆಂದರೆ ಉಪ್ಪಿನಕಾಯಿಯಲ್ಲಿ ಅಧಿಕವಾಗಿ ಮಸಾಲೆ ಪದಾರ್ಥಗಳು, ಎಣ್ಣೆ, ಉಪ್ಪು ಇರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯ ಸಮಸ್ಸೆ ಕಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಬೆಲೆಗೆ ಸಿಗುವ ಎಣ್ಣೆಯಿಂದ ಬರುತ್ತದೆ. ಮಾರುಕಟ್ಟೆಯಲ್ಲಿ ದೊರಕುವ ಉಪ್ಪಿನ ಪ್ಯಾಕೆಟ್ ನಲ್ಲಿ ಉಪ್ಪಿನಕಾಯಿಯು ಬಹಳ ದಿನಗಳವರೆಗೆ ಹಾಗೆಯೇ ಕೇಡದಂತೆ ಉಳಿಸಲು ಅತಿಯಾದ ಎಣ್ಣೆಯನ್ನು ಬಳಕೆ ಮಾಡುತ್ತಾರೆ.ಏಕೆಂದರೆ ಉಪ್ಪಿನಕಾಯಿ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಮತ್ತು ರಕ್ತನಾಳಗಳಿಗೆ ಅಪಾಯವನ್ನು ತರುತ್ತದೆ ಹಾಗೂ ಅಧಿಕ ರಕ್ತದ ಒತ್ತಡಕ್ಕೆ ಕಾರಣವಾಗುತ್ತದೆ.

2, ಕಿಡ್ನಿ ಸಂಬಂಧಪಟ್ಟ ಕಾಯಿಲೆ ಇರುವವರು ಉಪ್ಪಿನಕಾಯಿ ಸೇವನೆಯನ್ನು ಮಾಡಬಾರದು. ಯಾಕೆಂದರೆ ಕಿಡ್ನಿಗಳು ಸಮರ್ಪಕ ಕ್ರಿಯೆಗೆ ಮತ್ತು ರಕ್ತ ಸಂಚಾರಕ್ಕೆ ಸಂಬಂಧವಿದೆ. ಆದ್ದರಿಂದ ಉಪ್ಪಿನಂಶ ಇರುವ ಹಾಗೂ ಬಹಳ ದಿನಗಳಾವರೆಗೆ ಶೇಖರಣೆ ಮಾಡಿದ ಆಹಾರವನ್ನು ಎಂದಿಗೂ ಸೇವಿಸಬಾರದು. ಯಾಕೆಂದರೆ ಶೇಖರಣೆ ಮಾಡಿದ ಆಹಾರದಲ್ಲಿ ಮತ್ತು ಉಪ್ಪಿನಕಾಯಿಯಲ್ಲಿ ಸೋಡಿಯಂ ಹೆಚ್ಚಾಗಿರುತ್ತದೆ. ಆದ್ದರಿಂದ ಕಿಡ್ನಿ ಸಮಸ್ಯೆ ಇದ್ದವರು ಉಪ್ಪಿನಕಾಯಿಯನ್ನು ಸೇವಿಸಬಾರದು.ಇನ್ನು ಹೊಟ್ಟೆಯಲ್ಲಿ ಉಪ್ಪಿನಕಾಯಿ ಅಧಿಕವಾಗಿದ್ದರೆ ಆಮ್ಲೀಯತೆ ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇದರಿಂದ ಹುಳಿತೇಗು ಗ್ಯಾಸ್ಟಿಕ್ ಸಮಸ್ಯೆ ಬರುತ್ತದೆ. ಆದ್ದರಿಂದ ಆಮ್ಲೀಯತೆ ಹೆಚ್ಚು ಮಾಡುವ ಉಪ್ಪಿನಕಾಯಿಯನ್ನು ಸೇವಿಸಬಾರದು.ಇದು ಮೂತ್ರಪಿಂಡದ ಸಮಸ್ಯೆಗೂ ಕೂಡ ತೊಂದರೆಯನ್ನು ಮಾಡುತ್ತದೆ. ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಬಳಸಿ. ಅದರಲ್ಲೂ ಹೊರಗಿನಿಂದ ತೆಗೆದುಕೊಂಡು ಬಂದ ಉಪ್ಪಿನಕಾಯಿಯಲ್ಲಿ ಕಡಿಮೆ ಬೆಲೆ ಎಣ್ಣೆಯ ಜೊತೆಗೆ ರಾಸಾಯನಿಕ ಅಂಶಗಳು ಉಪ್ಪಿನಕಾಯಿ ಹಾಳಾಗದಂತೆ ಇರಿಸಲು ಬೇರೆಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಾರುಕಟ್ಟೆಯಲ್ಲಿ ಸಿಗುವ ಉಪ್ಪಿನಕಾಯಿಯನ್ನು ಸೇವಿಸಬಾರದು.

Related Post

Leave a Comment