ಕಣ್ ದೃಷ್ಟಿ ಗಣಪತಿ ಯಾವ ಕಾರಣಕ್ಕೆ ಹಾಕಬೇಕು? ಯಾವೆಲ್ಲ ಚಿಹ್ನೆಗಳು ಇರಬೇಕು?

Written by Anand raj

Published on:

ದೃಷ್ಟಿ ಗಣಪತಿಯ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ನೀವು ಯಾವುದೇ ಶುಭಕಾರ್ಯವನ್ನು ಮಾಡಿದರು ಕೂಡ ಗಣಪತಿ ಪೂಜೆಯನ್ನು ಮೊದಲು ಮಾಡಬೇಕು. ಮನೆಯಲ್ಲಿ ದೃಷ್ಟಿ ಗಣಪತಿಯನ್ನು ಇಟ್ಟುಕೊಂಡಾಗ ಸಕಲ ಸಮಸ್ಯೆಗಳು ಪರಿಹಾರವಾಗುತ್ತದೆ. ದೃಷ್ಟಿ ಗಣಪತಿ ಎಂದರೆ ಗಣೇಶನ ಹಣೆಯಮೇಲೆ ಮೂರು ಕಣ್ಣುಗಳು ಇರುತ್ತದೆ ಹಾಗೂ ಕಮಲದ ಮೇಲೆ ನಿಂತಿರುವುದು. ಅದರ ಪಕ್ಕದಲ್ಲಿ ಒಂದು ಯಂತ್ರ ಮತ್ತು ಅದರ ಮೇಲೆ ಒಂದು ಸ್ವಸ್ತಿಕ್ ಚಿತ್ರವಿದೆ. ಈ ರೀತಿಯಾಗಿ ಸ್ವಸ್ತಿಕ್ ಚಿತ್ರ ಇದ್ದಾಗ ಮನೆಯ ಮುಖ್ಯ ದ್ವಾರದ ಮೇಲೆ ಹಾಕಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಏಕೆಂದರೆ ಮನೆಗೆ ಬರುವ ವ್ಯಕ್ತಿಗಳ ಭಾವನೆ ಯಾವ ರೀತಿ ಇರುತ್ತದೆ ಎಂದು ಯಾರಿಗೂ ಗೊತ್ತಿರುವುದಿಲ್ಲ ಹಾಗಾಗಿ ಈ ಫೋಟೋ ನೋಡಿದ ತಕ್ಷಣ ಅವರಲ್ಲಿ ಇರುವ ನಕರಾತ್ಮಕ ಶಕ್ತಿ ಹೊರಗೆ ಹೋಗಿ ಅವರಲ್ಲಿ ಸಕಾರಾತ್ಮಕ ಗುಣಗಳು ಬರುತ್ತದೆ. ಯಂತ್ರದಿಂದ ಗಣೇಶನ ಅನುಗ್ರಹದಿಂದ ಲಕ್ಷ್ಮಿ ಅನುಗ್ರಹ ಸಹ ಹೆಚ್ಚಾಗುತ್ತದೆ. ಹಾಗಾಗಿ ಈ ರೀತಿ ಚಿಹ್ನೆ ಇರುವ ಫೋಟೋಗಳನ್ನು ತೆಗೆದುಕೊಂಡು ಬಂದು ಹಾಕಿಕೊಳ್ಳಿ. ಈ ಫೋಟೋ ಹಾಕುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ನಮ್ಮ ಮನೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಕೂಡ ನಿವಾರಣೆಯಾಗುತ್ತದೆ.

ದೃಷ್ಟಿ ಗಣಪ ಫೋಟೋ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಎಲ್ಲಾ ರೀತಿಯ ತೊಂದರೆಗಳು ಕೂಡ ಕಡಿಮೆ ಆಗುತ್ತದೆ. ದೃಷ್ಟಿ ಗಣಪ ಫೋಟೋವನ್ನು ಮುಖ್ಯದ್ವಾರಕ್ಕೆ ಹಾಕಿ ಅರಿಶಿಣ-ಕುಂಕುಮವನ್ನು ಹಚ್ಚಬೇಕು ಮತ್ತು ವಾರಕೊಮ್ಮೆ ತೆಗೆದು ಸ್ವಚ್ಛ ಮಾಡಿ ಅರಿಶಿಣ ಕುಂಕುಮವನ್ನು ಹಚ್ಚಬೇಕು. ಯಾವುದಾದರೂ ಶುಭಕಾರ್ಯಕ್ಕೆ ನೀವು ಹೋಗುವಾಗ ಆ ಫೋಟೋಗೆ ನಮಸ್ಕಾರ ಮಾಡಿಕೊಂಡು ಹೋಗಬೇಕು. ಮುಖ್ಯವಾಗಿ ಅರಿಶಿಣ-ಕುಂಕುಮವನ್ನು ಕಣ್ಣಿನ ಹತ್ತಿರ ಹಚ್ಚಬೇಡಿ. ದೃಷ್ಟಿ ಗಣಪತಿ ಫೋಟೋವನ್ನು ಮನೆಗೆ ಬರುವ ಪ್ರತಿಯೊಬ್ಬರೂ ಮೊದಲು ಆ ಫೋಟೋವನ್ನು ನೋಡುವ ರೀತಿ ಇಡಬೇಕು. ಇನ್ನು ದೃಷ್ಟಿ ಗಣಪತಿ ಫೋಟೋವನ್ನು ನಿಮ್ಮ ವ್ಯಾಪಾರ ಸ್ಥಳಗಳಲ್ಲಿ ಕೂಡ ಹಾಕಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment