ಲಕ್ಷಾಂತರ ರೂಪಾಯಿ ಔಷಧಿ ಇದರ ಮುಂದೆ ಫೇಲ್ ಭೂಮಿಯ ಅಮ್ರತ ಇದು ಎಲ್ಲಿ ಸಿಕ್ಕರೂ ಬಿಡಬೇಡಿ ಕೂದಲು ಚರ್ಮ ಬೊಜ್ಜು ಪಿಂಪಲ್!

Written by Anand raj

Published on:

ಈ ಹೂವನ್ನು ಪ್ರತಿಯೊಬ್ಬರು ನೋಡಿರುತ್ತಾರೆ. ಯಾಕಂದರೆ ಇದು ಎಲ್ಲ ಕಡೆನು ಇರುತ್ತದೆ. ಇದನ್ನು ದೇವರ ಪೂಜೆಗೂ ಸಹ ಬಳಸುತ್ತಾರೆ.ಈ ಹೂವು ನಿತ್ಯ ಪುಷ್ಟ, ಸದಾ ಪುಷ್ಟ ಎಂದು ಕರೆಯುತ್ತಾರೆ. ಈ ಹೂವು ಗಿಡ ಬೇರು ಹಲವಾರು ಔಷಧಿ ಗುಣವನ್ನು ಹೊಂದಿದೆ. ಈ ಗಿಡದ ಬೇರಿನ ಸತ್ವವನ್ನು ತೆಗೆದುಕೊಂಡರೆ ಪೌಷ್ಟಿಕಾಂಶ ಸಿಗುತ್ತದೆ. ಇದು ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮದ ವ್ಯಾಧಿಯನ್ನು ನಿಯಂತ್ರಿಸುತ್ತದೆ. ಅಷ್ಟೇ ಅಲ್ಲದೆ ಕೂದಲ ಬೆಳವಣಿಗೆ ಅದನ್ನು ಕಡಿಮೆ ಮಾಡುತ್ತದೆ.ಇನ್ನು ಮುಖ್ಯವಾಗಿ ಕ್ಯಾನ್ಸರ್ ಕಾಯಿಲೆಯನ್ನು ನಾಶಮಾಡುತ್ತದೆ. ಈ ಹೂವನ್ನು ಬಳಸುತ್ತಾ ಬಂದರೆ ಬಿಳಿ ಕೂದಲು ಕೂಡ ಕಪ್ಪಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು 5-6 ನಿತ್ಯ ಪುಷ್ಪದ ಎಲೆಯನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು ಮತ್ತು ಇದನ್ನು ಜಜ್ಜಿ ರಸವನ್ನು ತೆಗೆದುಕೊಳ್ಳಬೇಕು. ಇದಕ್ಕೆ ಒಂದು ಚಮಚ ಆಲೂವೆರಾ ಜೆಲ್ ಹಾಕಿಕೊಳ್ಳಬೇಕು ಮತ್ತು ನೆಲ್ಲಿಕಾಯಿ ಎಣ್ಣೆಯನ್ನು, ಕಾಸ್ಟರೋ ಆಯಿಲ್ ಹಾಕಿಕೊಳ್ಳಬೇಕು.ನಂತರ ಚೆನ್ನಾಗಿ ಮಿಕ್ಸ್ ಮಾಡಿ ಅರ್ಧ ಗಂಟೆ ಹಾಗೆ ಇಡಬೇಕು.ಅರ್ಧ ಗಂಟೆ ಅದ ಬಳಿಕ ಕೂದಲಿನ ಬುಡಕ್ಕೆ ಹಚ್ಚಿಕೊಳ್ಳಬೇಕು.1-2 ಗಂಟೆ ಹಾಗೆ ಇರಬೇಕು. ಇದರಿಂದ ಕೂದಲು ಉದುರುವುದು ಕಡಿಮೆ ಆಗುತ್ತದೆ ಮತ್ತು ಬಿಳಿ ಕೂದಲು ಕಡಿಮೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಈ ಹೂವಿನ ಎಲೆಯನ್ನು ಜಜ್ಜಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿ ಇರುವ ಪಿಂಪಲ್ ಮತ್ತು ಕಲೆಗಳು ಕಡಿಮೆ ಆಗುತ್ತದೆ.ಇನ್ನು ಖಾಲಿ ಹೊಟ್ಟೆಯಲ್ಲಿ ಈ ಎಲೆ ತಿಂದರೆ ಶುಗರ್ ಕಡಿಮೆ ಆಗುತ್ತದೆ ಮತ್ತು ಹೈ ಬಿಪಿ ಕೂಡ ಕಡಿಮೆ ಆಗುತ್ತದೆ.ಇದು ಕ್ಯಾನ್ಸರ್, ಹೈ ಬಿಪಿ, ಪಂಪಲ್, ಕೂದಲಿನ ಸಮಸ್ಸೆಗೆ ಹೀಗೆ ಹಲವಾರು ಸಮಸ್ಸೆಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ.

Related Post

Leave a Comment