ಇಂತಹ ಸ್ಥಳದಲ್ಲಿ ಧನ ಸಹಾಯ ಮಾಡಿ ಮುಂದೆ ನಿಮಗೆ ಯಶಸ್ಸು ಸಿಗುತ್ತದೆ!

Written by Anand raj

Published on:

ಇಂತಹ ಸ್ಥಳದಲ್ಲಿ ಹಣವನ್ನು ಖರ್ಚು ಮಾಡಿದರೆ ನಿಮ್ಮಲ್ಲಿರುವ ಸಂಪತ್ತು ಹೆಚ್ಚಾಗುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ. ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ಅಗತ್ಯ ಇರುವವರಿಗೆ ಶಿಕ್ಷಣವನ್ನು ನೀಡಿ. ನೀವು ಹಣಬಲದಿಂದ ಸಮರ್ಥರಾಗಿದ್ದರೆ ಒಬ್ಬ ವ್ಯಕ್ತಿಯ ಶಿಕ್ಷಣದ ವೆಚ್ಚವನ್ನು ಭರಿಸಿ.ನಿಮ್ಮ ಗಳಿಕೆಯ ಒಂದು ಭಾಗವನ್ನು ಯಾರಿಗಾದರೂ ಶಿಕ್ಷಣ ನೀಡುವುದರಲ್ಲಿ ವೆಚ್ಚವನ್ನು ಮಾಡಿ. ನಂತರ ಲಕ್ಷ್ಮಿಯ ಕೃಪೆ ನಿಮ್ಮ ಮೇಲೆ ಇರುತ್ತದೆ.ನಂತರ ಸಂಪತ್ತಿನ ಲಾಭವನ್ನು ನೀವು ಪಡೆಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧಾರ್ಮಿಕ ಸ್ಥಳಗಳಿಗೆ ಮತ್ತು ಮಠ, ದೇವಸ್ಥಾನಗಳಿಗೆ ಹಣವನ್ನು ನೀಡುವುದರಿಂದ ವ್ಯಕ್ತಿಯ ಸಂಪತ್ತು ಹೆಚ್ಚಾಗುತ್ತದೆ.ಕಾಲ ಕ್ರಮೇಣ ಕಳೆದು ಹೋಗುತ್ತದೆ ಮತ್ತು ಎಂದಿಗು ಬಡತನ ಬರುವುದಿಲ್ಲ.ಇನ್ನು ಚಾಣಕ್ಯ ನೀತಿಯ ಪ್ರಕಾರ ಕುಷ್ಟರೋಗಿಗಳಿಗೆ ಧನಸಹಾಯ ಮಾಡುವುದರಿಂದ ಎಂದಿಗೂ ಬಡತನ ಬರುವುದಿಲ್ಲ. ಇದಕ್ಕೆ ವಿರುದ್ಧವಾಗಿ ಅವನ ಸಂಪತ್ತು ದಿನದಿಂದ ದಿನಕ್ಕೆ ಶೀಕರವೇರುತ್ತಾಲೆ ಹೋಗುತ್ತದೆ. ಕುಷ್ಟ ರೋಗಿಗಳು ತುಂಬಾನೇ ಕಷ್ಟಪಡಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಧನಸಹಾಯ ಮಾಡುವುದರಿಂದ ನಿಮ್ಮ ಸಂಪತ್ತು ಹೆಚ್ಚಾಗುತ್ತದೆ.

ಸಾಮಾಜಿಕ ಕಾರ್ಯಗಳಲ್ಲಿ ಸಹಾಯವನ್ನು ಮಾಡಬೇಕು. ಆಸ್ಪತ್ರೆ, ಊರಿನಲ್ಲಿ ಬಾವಿ ತೆಗೆಯುವುದು, ಧರ್ಮಶಾಲೆಗಳನ್ನು ನಿರ್ಮಿಸುವುದರಲ್ಲಿ ಹಣಕಾಸಿನ ಬೆಂಬಲವನ್ನು ಕೊಡಬೇಕು. ಯಾವಾಗಲೂ ಸಹಾಯ ಮಾಡಿದ ವ್ಯಕ್ತಿಗಳ ಆಶೀರ್ವಾದ ನಿಮ್ಮ ಜೊತೆ ಇರುತ್ತದೆ. ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ದುಡಿಮೆಯಲ್ಲಿ ಸ್ವಲ್ಪ ಹಣವನ್ನು ಸ್ವಲ್ಪ ಉಳಿಸಿ ಇಡಬೇಕು. ಜೀವನಕ್ಕೆ ಎಷ್ಟು ಹಣ ಬೇಕೋ ಅಷ್ಟು ಮಾತ್ರ ಖರ್ಚು ಮಾಡಬೇಕು. ಉಳಿದ ಹಣವನ್ನು ಸಂಕಷ್ಟದ ಸಮಯದಲ್ಲಿ ಬಳಸಬೇಕು ಹಾಗೂ ಧಾರ್ಮಿಕ ಕಾರ್ಯಗಳಿಗೆ ಖರ್ಚು ಮಾಡಬೇಕು. ಅಗತ್ಯಕ್ಕೆ ತಕ್ಕ ಹಣವನ್ನು ಖರ್ಚು ಮಾಡುವ ವ್ಯಕ್ತಿಗೆ ಲಕ್ಷ್ಮಿ ಆಶೀರ್ವದಿಸುತ್ತಾಳೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment