ಇಂದು ಭಯಂಕರ ಮಂಗಳವಾರ!6 ರಾಶಿಯವರಿಗೆ ಚಾಮುಂಡೇಶ್ವರಿ ಕೃಪೆ ಬಾರಿ ಅದೃಷ್ಟ ಶುರು ರಾಜಯೋಗ!

Written by Anand raj

Published on:

ನಾಳೆ ಭಯಂಕರವಾದಂತಹ ಮಂಗಳವಾರ ನಾಳೆಯ ಮಂಗಳವಾರದಿಂದ ಈ 6 ರಾಶಿಯವರಿಗೆ ಚಾಮುಂಡೇಶ್ವರಿಯ ಕೃಪಾಕಟಾಕ್ಷ ಸಿಗುತ್ತದೆ ಹಾಗಾಗಿ ಈ 6 ರಾಶಿಯವರು ತುಂಬಾನೇ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ನಾಳೆಯಿಂದ ರಾಶಿ ಮಂಡಲದಲ್ಲಿ ಗ್ರಹಗಳ ಸ್ಥಾನ ಪಲ್ಲಟದ ಮೇಲೆ ಉತ್ತಮ ರೀತಿಯ ಬದಲಾವಣೆ ಉಂಟಾಗುತ್ತದೆ.ಈ 6 ರಾಶಿಯವರಿಗೆ ಗಜಕೇಸರಿ ಯೋಗ ದೊರೆಯುತ್ತದೆ. ಕಷ್ಟಗಳು ಇವರ ಹತ್ತಿರ ಸುಳಿಯುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿ-ಈ ರಾಶಿಯವರು ಧೈರ್ಯ ಮತ್ತು ಸಾಹಸಿಗಳು ಆಗಿರುತ್ತಾರೆ.ಇವರು ಯಾವುದೇ ಕೆಲಸವನ್ನು ಪ್ರಾರಂಭಿಸಿದರು ಯಶಸ್ಸು ಸಿಗುತ್ತದೆ.ಮನೆಯಲ್ಲಿರುವ ಸಮಸ್ಯೆಗಳು ದೂರವಾಗುತ್ತದೆ.2, ಕುಂಭ ರಾಶಿ.-ಈ ರಾಶಿಯವರು ಯಾರಿಗೂ ಹೆದರುವುದಿಲ್ಲ. ತಮ್ಮ ಕೆಲಸ ಸರಿ ಇದೆ ಎಂದು ಅವರಿಗೆ ತಿಳಿದಿದೆ ಯಾರ ಮಾತು ಕೇಳುವುದಿಲ್ಲ.ಸ್ವಲ್ಪ ಅಡೆಚಣೆ ಬರಬಹುದು.ಅದರೆ ಧೈರ್ಯದಿಂದ ನೀವು ಅದನ್ನೆಲ್ಲ ಪರಿಹರಿಸಬೇಕು.3, ವೃಷಭ ರಾಶಿ-ಈ ರಾಶಿಯವರ ಜೀವನದಲ್ಲಿ ವಿಶೇಷವಾದಂತಹ ಬೆಳವಣಿಗೆಗಳು ಕಂಡುಬರುತ್ತದೆ. ಹಣಕ್ಕಾಗಿ ಇವರು ಕಷ್ಟಪಡುತ್ತಿರುವ ಸಮಯ ಕಳೆದು ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ.

4, ಮಕರ ರಾಶಿ-ಈ ರಾಶಿಯಲ್ಲಿ ಜನಿಸಿದವರು ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುತ್ತಾರೆ.ಉತ್ತಮ ವಿದ್ಯಾಭ್ಯಾಸವನ್ನು ಮಕ್ಕಳು ಮಾಡುತ್ತಾರೆ. ಜೀವನದಲ್ಲಿ ಸುಖ ಶಾಂತಿ ಸಂತೋಷ ಇರುತ್ತದೆ. ಇವರು ಅಂದುಕೊಂಡಂತೆ ಇವರ ಜೀವನ ಸಾಗುತ್ತದೆ.ಪ್ರಯಾಣ ಬೆಳೆಸುವಾಗ ತುಂಬಾ ಜಾಗ್ರತೆಯಿಂದ ಇರಬೇಕು.ಪಾಲುದಾರಿಕೆ ಮಾಡುವಲ್ಲಿ ಮೋಸ ಹೋಗುವ ಸಾಧ್ಯತೆ ಇರುತ್ತದೆ. ತುಂಬಾನೇ ಎಚ್ಚರಿಕೆಯಿಂದ ಇರಬೇಕು.

5, ಮಿಥುನ ರಾಶಿ ಮತ್ತು ಕಟಕ ರಾಶಿ=ಈ ಎರಡು ರಾಶಿಯವರ ಅಧಿಪತಿ ಚಂದ್ರ ಮತ್ತು ಶುಕ್ರ. ಹಾಗಾಗಿ ಇವರು ಶುಕ್ರಬಲ ಪಡೆದುಕೊಳ್ಳುತ್ತಾರೆ. ಈ ಕಾರಣದಿಂದಾಗಿ ಇವರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ವ್ಯಾಪಾರ ಉದ್ಯೋಗದಲ್ಲಿ ತುಂಬಾ ಲಾಭ ಸಿಗುತ್ತದೆ. ಯಾವುದೇ ಕೆಲಸವನ್ನು ಮಾಡುವಾಗ ಯೋಚನೆ ಮಾಡಿ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ. ಚಾಮುಂಡೇಶ್ವರಿ ಕೃಪೆ ನಿಮ್ಮ ಮೇಲೆ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment