ಮನೆಯಲ್ಲಿ ತಯಾರಿಸಿ ಶಂಪೋ 6 ತಿಂಗಳು ಕೆಡುವುದಿಲ್ಲ!

Featured-Article

ಮನೆಯಲ್ಲಿ ಶಾಂಪು ತಯಾರಿಸಿಕೊಳ್ಳಬಹುದು. ಈ ಶಾಂಪೂ ಬಳಸುವುದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ ಮತ್ತು ಕೂದಲು ಉದುರುವುದು ಕಡಿಮೆಯಾಗುತ್ತದೆ. ತಲೆಹೊಟ್ಟಿನ ಸಮಸ್ಯೆ ಕೂಡಾ ನಿವಾರಣೆಯಾಗುತ್ತದೆ. ಸರಿಯಾದ ಶಾಂಪೂ ಬಳಕೆ ಕೂದಲಿನ ಆರೈಕೆಗೆ ಬಹಳ ಮುಖ್ಯ. ಕೂದಲ ಬೆಳವಣಿಗೆಗೆ ಇದು ಸಹಾಯ ಮಾಡುತ್ತದೆ.ಮೊದಲು ಒಂದು ಬೌಲ್ ತೆಗೆದುಕೊಳ್ಳಿ ಇದಕ್ಕೆ 10 ಚಮಚ ಶೀಗೆ ಕಾಯಿ ಪುಡಿಯನ್ನು ಹಾಕಿ ಮತ್ತು 7 ಚಮಚ ಅಂಟು ಆಳ ಪುಡಿಯನ್ನು ಹಾಕಿ ಹಾಗೂ ನೆಲ್ಲಿ ಕಾಯಿ ಪುಡಿ 3 ಚಮಚ ಮತ್ತು 3 ಚಮಚ ಮೆಂತೆ ಪುಡಿ ಹಾಕಿ ಎಲ್ಲವನ್ನು ಮಿಕ್ಸ್ ಮಾಡಿಕೊಳ್ಳಿ.ನಿಮ್ಮ ಕೂದಲಿಗೆ ಬೇಕಾಗುವಷ್ಟು ಪುಡಿ ತೆಗೆದುಕೊಂಡು ಅಕ್ಕಿ ತೊಳೆದ ನೀರನ್ನು ಹಾಕಿ ಮಿಕ್ಸ್ ಮಾಡಿದರೆ ಸಾಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಶಂಪೂವಿನಿಂದ ಕೂದಲನ್ನು ತೊಳೆಯಿರಿ. ಈ ಶಂಪೋವಿನಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ.ಇನ್ನು ಈ ಶಂಪೂವಿನಲ್ಲಿ ಸೀಗೆಕಾಯಿ ಪುಡಿಯನ್ನು ಬಳಸಿದ್ದೇವೆ. ಇದು ಕೂದಲಿನ ಬೆಳವಣಿಗೆಗೆ ಉತ್ತಮ ಮತ್ತು ಕೂದಲು ಹೊಳೆಯುವಂತೆ ಮಾಡುತ್ತದೆ.ಅಂಟು ಆಳ ಪುಡಿ ಕೂಡ ತಲೆ ಹೊಟ್ಟನ್ನು ಹೋಗಲಾಡಿಸುತ್ತದೆ.ಕೂದಲು ಕೂಡ ದಟ್ಟವಾಗಿ ಬೆಳೆಯುತ್ತದೆ.ಇನ್ನು ನೆಲ್ಲಿ ಕಾಯಿಯಲ್ಲಿ ವಿಟಮಿನ್ ಸಿ ಇದೆ. ಇದು ಕೂದಲಿನ ಶಕ್ತಿ ಮತ್ತು ಹೊಳಪನ್ನು ಹೆಚ್ಚಿಸುತ್ತದೆ.ಕೂದಲು ಉದುರುವುದನ್ನು ತಡೆಗಟ್ಟುತ್ತದೆ ಮತ್ತು ಮೆಂತೆ ಪುಡಿಯಿಂದ ಉತ್ತಮ ಪೋಷಕಾಂಶ ಕೂದಲಿಗೆ ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *