ಈ ರಾಶಿಯವರು ಮಾತ್ರ ಆಮೆ ಉಂಗುರ ಹಾಕ್ಬೋದು ನೋಡಿ..!

Featured-Article

ಆಮೆ ಉಂಗುರವನ್ನು ಇಂತವರೆ ಹಾಕಬೇಕು ಎನ್ನುವ ನಿರ್ಣಯ ಇದೆ.ಜಾಲಚಾರ ರಾಶಿಗೆ ಸಂಬಂಧಪಟ್ಟವರು ಮಾತ್ರ ಆಮೆಯ ಉಂಗುರವನ್ನು ಧರಿಸಬಹುದು. ಆಮೆಯ ವಿಗ್ರಹವನ್ನು ಮನೆಯಲ್ಲಿ ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಹಾಗೂ ಆಮೆಗೆ ಆಹಾರ ನೀಡುವುದು ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆಮೆಗೆ ವಿಶೇಷವಾದ ಸ್ಥಾನಮಾನ ಇದೆ.ಶಿವನ ಮುಂದೆ ನಂದಿ ಹೇಗೋ ಹಾಗೆ ರಾಯರ ಮುಂದೆ ಆಮೆ ಇರುತ್ತದೆ. ವಿನಾ ಪ್ರಿಯವಾದಂತಹ ವಾಹನ.ವಿಷ್ಣು ಆರಾಧನೆ ಮಾಡುವಂಥವರಿಗೆ ಆಮೆ ಬೇಗ ಒಲಿಯುತ್ತದೆ. ಆಮೆಯನ್ನು ಪೂಜೆ ಮಾಡುವಂತದ್ದು ಮತ್ತು ಆಮೆಗೆ ಆಹಾರ ನೀಡುವುದರಿಂದ ವಿಷ್ಣುವಿನ ವಿಶೇಷವಾದ ಅನುಗ್ರಹ ಸಿಗುತ್ತದೆ.

ಆಮೆಯ ಉಂಗುರವನ್ನು ವಿಶೇಷವಾಗಿ ವೃಶ್ಚಿಕ ರಾಶಿಯವರು ಇದು ಬಹಳ ಅದೃಷ್ಟವನ್ನು ತಂದುಕೊಡುತ್ತದೆ. ಗುರು ಅಧಿಪತಿ ಆಗಿರುವಂತಹ ಮೀನ ರಾಶಿಯವರು ಈ ಆಮೆಯ ಉಂಗುರವನ್ನು ಧರಿಸಬೇಕಾಗುತ್ತದೆ.

ಮೀನ ರಾಶಿಯವರು ಆಮೆ ಉಂಗುರವನ್ನು ಧರಿಸಬೇಕಾದರೆ ಒಂದು ಪದ್ಧತಿ ಇದೆ. ಅದು ಏನೆಂದರೆ ಆಮೆಯ ಆಕಾರವನ್ನು ಮಾಡಿ ಅದರ ಮೇಲೆ ನಿಮ್ಮ ರಾಶಿಗೆ ಹೊಂದುವಂತಹ ಅರಳನ್ನು ಅದರ ಮೇಲೆ ಕೂರಿಸುವುದರಿಂದ ಶುಭ, ಅದೃಷ್ಟ ಮತ್ತು ಸಕಲ ಸಂಪತ್ತು ದೊರಕುತ್ತದೆ ಹಾಗು ಮಹಾವಿಷ್ಣುವಿನ ಅನುಗ್ರಹವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *