ಹಿಂದೂ ಧರ್ಮದಲ್ಲಿ ಆಷಾಡ ಮಾಸ ಒಂದು ಅಶುಭ ಮಾಸ ಎಂದು ಕಲ್ಪನೆ ಇದೆ. ಈ ಒಂದು ಮಾಸದಲ್ಲಿ ಯಾವುದೇ ಒಂದು ಶುಭಕಾರ್ಯವನ್ನು ಮಾಡಿದರು ಅದರ ಫಲ ಸಿಗುವುದಿಲ್ಲ ಎನ್ನುವ ತಪ್ಪು ನಂಬಿಕೆ ಇದೆ.ಹಾಗಾಗಿ ಈ ಆಷಾಡ ಮಾಸದಲ್ಲಿ ಯಾವುದೇ ಒಂದು ಶುಭ ಕಾರ್ಯವನ್ನು ಮಾಡುವುದಕ್ಕೆ ಮನ್ನಣೆಯನ್ನು ನೀಡಿಲ್ಲ.ಈ ಸಮಯದಲ್ಲಿ ಶುಭಕಾರ್ಯವನ್ನು ಯಾರು ಕೂಡ ಮಾಡುವುದಿಲ್ಲ.ಅದರೆ ಎಲ್ಲೂ ಕೂಡ ಅಶುಭ ಎಂದು ಉಲ್ಲೇಖ ಮಾಡಿಲ್ಲ.ಹಾಗಾಗಿ ಆಷಾಡ ಮಾಸವನ್ನು ಅಶುಭ ಮಾಸ ಎಂದು ಕರೆಯುವುದು ತಪ್ಪು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,
ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಈ ಸಮಯದಲ್ಲಿ ಮಳೆ ಗಾಳಿ ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯವನ್ನು ಮಾಡುತ್ತಿರಲಿಲ್ಲ.ಈ ಆಷಾಡ ಮಾಸವನ್ನು ಶೂನ್ಯ ಮಾಸ ಎಂದು ಕರೆದರೂ ಕೂಡ ಇದು ಒಂದು ಪವಿತ್ರವಾದ ಮಾಸ.ಈ ಮಾಸದಲ್ಲಿ ದೇವರ ಪೂಜೆಯನ್ನು ಮಾಡಿದರೆ ನಿಮ್ಮ ಬಯಕೆಗಳು ನೆರವೇರುತ್ತೆ ಮತ್ತು ಈಡೇರುತ್ತದೆ ಎನ್ನುವ ನಂಬಿಕೆ ಇದೆ.ಇನ್ನು ಆಷಾಡ ಮಾಸ 2022 ಇಸವಿಯಲ್ಲಿ ಜೂನ್ 30ನೇ ತಾರೀಕು ಗುರುವಾರ ದಿನ ಆರಂಭವಾಗಿ ಜೂಲೈ 28 ಗುರುವಾರ ಮುಕ್ತಾಯ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,
ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಈ ಆಷಾಡ ಮಾಸವನ್ನು ದೇವತೆಗಳಿಗೆ ಅರ್ಪಿಸಲಾಗಿದೆ. ಯಾರು ಆಷಾಡ ಮಾಸದಲ್ಲಿ ಹೆಣ್ಣು ದೇವತೆಗಳನ್ನು ಹೆಚ್ಚಾಗಿ ಪೂಜೆ ಮಾಡುತ್ತಾರೋ ಅಂತವರ ಬಯಕೆ ಬೇಗಾ ಈಡೇರುತ್ತದೆ.ವಿಶೇಷವಾಗಿ ಆಷಾಡ ಶುಕ್ರವಾರದ ದಿನ ಲಕ್ಷ್ಮಿ ವ್ರತವನ್ನು ಯಾರು ಮಾಡುತ್ತಾರೋ ಅಂತವರು ತಮ್ಮ ಮನಸ್ಸಿನಲ್ಲಿ ಅಂದುಕೊಂಡಿದ್ದು ಈಡೇರುತ್ತದೆ.ಈ ಸಮಯದಲ್ಲಿ ಉಪ್ಪಿನ ದೀಪರಾಧನೆ ಮಾಡುವುದು ತುಂಬಾ ಒಳ್ಳೆಯದು.ಈ ಮಾಸದಲ್ಲಿ ಅಮ್ಮನವರಿಗೆ ಮಡಿಲಕ್ಕಿ ಕೊಡುವುದು ಮತ್ತು ನಿಂಬೆ ಹಣ್ಣಿನ ದೀಪರಾಧನೆ ಮಾಡುವುದು ಮಾಡುವುದು ತುಂಬಾ ಒಳ್ಳೆಯದು.ಇನ್ನು ಆಷಾಡ ಮಾಸದಲ್ಲಿ ಲಕ್ಸ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಿದರೆ ಲಕ್ಷ್ಮಿ ದೇವಿ ಅನುಗ್ರಹ ಸಿಗುತ್ತದೆ.