ನಮಸ್ಕಾರ ಸ್ನೇಹಿತರೆ, ಕೆಟ್ಟ ದಿನಗಳನ್ನು ದೂರಮಾಡುತ್ತದೆ ಕಪ್ಪು ಎಳ್ಳು, ಜ್ಯೋತಿಷ್ಯಶಾಸ್ತ್ರದಲ್ಲಿ ಅನೇಕ ವಸ್ತುಗಳ ಬಳಕೆಯ ಬಗ್ಗೆ ಹೇಳಲಾಗಿದೆ, ಇದರಲ್ಲಿ ಒಂದು ಕಪ್ಪು ಹೇಳು ಕೂಡ, ಇದು ಶನಿ ದೇವರಿಗೆ ಸಂಬಂಧಿಸಿದ ವಸ್ತುವಾಗಿದೆ ಪೂಜೆ ಮತ್ತು ಪುನಸ್ಕಾರಗಳಲ್ಲಿ ಇದನ್ನು ಬಳಕೆ ಮಾಡಲಾಗುತ್ತದೆ, ಇದು ರಾಹು ಮತ್ತು ಕೇತು ದೋಷವನ್ನು ತೊಡೆದುಹಾಕುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapಪ್
ಒಂದು ಲೋಟದಲ್ಲಿ ಶುದ್ಧ ನೀರಿಗೆ ಕಪ್ಪು ಎಳ್ಳನ್ನು ಹಾಕಬೇಕು ಈ ನೀರನ್ನು ಶಿವಲಿಂಗಕ್ಕೆ “ಓಂ ನಮಃ ಶಿವಾಯ” ಎಂಬ ಮಂತ್ರವನ್ನು ಜಪಿಸುತ್ತ ಅರ್ಪಣೆ ಮಾಡಬೇಕು, ಜಲ ಅರ್ಪಿಸಿದ ನಂತರ ಬಿಲ್ವಪತ್ರೆ ಮತ್ತು ಹೂವನ್ನು ಅರ್ಪಣೆ ಮಾಡಬೇಕು, ಕಪ್ಪು ಎಳ್ಳನ್ನು ದಾನ ಮಾಡಬೇಕು, ಇದರಿಂದ ರಾಹು-ಕೇತು ಮತ್ತು ಶನಿಯ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳುವುದಿಲ್ಲ, ಕಾಳಸರ್ಪ ದೋಷ, ಸಾಡೇಸಾತಿ ಮತ್ತು ಪಿತ್ರ ದೋಷ ಕೂಡ ನಿವಾರಣೆಯಾಗುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಹಾಲಿಗೆ ಕಪ್ಪು ಎಳ್ಳನ್ನು ಬೆರೆಸಿ ಅಶ್ವತ್ಥ ಮರಕ್ಕೆ ಅರ್ಪಣೆ ಮಾಡಬೇಕು, ಇದರಿಂದ ಕೆಟ್ಟ ಸಮಯ ದೂರವಾಗುತ್ತದೆ, ಇದನ್ನು ಪ್ರತಿ ಶನಿವಾರ ಮಾಡಬೇಕು, ಪ್ರತಿ ಶನಿವಾರ ಕಪ್ಪುಎಳ್ಳು ಹಾಗೂ ಕಪ್ಪು ಉದ್ದನ್ನು ಒಂದು ಕಪ್ಪು ಬಟ್ಟೆಯಲ್ಲಿ ಕಟ್ಟಿ ಬಡವರಿಗೆ ದಾನ ನೀಡಬೇಕು ಇದರಿಂದ ಹಣದ ಸಮಸ್ಯೆಗಳು ಕೂಡ ದೂರವಾಗುತ್ತದೆ, ಇನ್ನು ಪ್ರತಿ ಶನಿವಾರ ಕಪ್ಪು ಎಳ್ಳನ್ನು ಶನಿದೇವರಿಗೆ ಅರ್ಪಣೆ ಮಾಡಬೇಕು ಇದರಿಂದ ಶನಿದೋಷ ಕೂಡ ದೂರವಾಗುತ್ತದೆ, ವೃದ್ಧಾಪ್ಯದಲ್ಲಿ ಕಾಡುವಂತಹ ರೋಗಗಳು ಇದರಿಂದ ದೂರವಾಗುತ್ತದೆ.