ಹೋಳಿ ಹುಣ್ಣಿಮೆಯ ದಿನ ಈ ಚಿಕ್ಕ ಕೆಲಸ ಮಾಡಿ ಅದೃಷ್ಟವೇ ಬದಲಾಗುತ್ತೆ!

Written by Anand raj

Published on:

ಮಾರ್ಚ್ 7ನೇ ತಾರೀಕು ವಿಶೇಷವಾದ ಹೋಳಿಹುಣ್ಣಿಮೆ ಇದೆ. ಇದು ಬಹಳ ವಿಶೇಷವಾದ ದಿನವಾಗಿದೆ. ಈ ದಿನದಲ್ಲಿ ಮಾಡುವ ಉಪಾಯಗಳು ಆದಷ್ಟು ಬೇಗ ಫಲವನ್ನು ಕೊಡುತ್ತದೆ. ಏಕೆಂದರೆ ಹೋಳಿ ಹುಣ್ಣಿಮೆಯ ಒಂದು ದಿನ ಮುಂಚೆ ಹಿರಣ್ಯ ಕಾಶ್ಭೂ ತಂಗಿ ಹೋಳಿಕ ಸಂಹಾರ ಆಗಿರುವ ದಿನವಾಗಿದೆ.

ಸಂಹಾರ ಆದನಂತರ ಹೋಳಿ ಹುಣ್ಣಿಮೆಯಲ್ಲಿ ಸಾಕಷ್ಟು ಶಾಂತಿ ಹಾಗೂ ನೆಮ್ಮದಿಗಾಗಿ ಸಾಕಷ್ಟು ತಂತ್ರ ಮಂತ್ರಗಳನ್ನು ಮಾಡಲಾಗುತ್ತದೆ.ಈ ಒಂದು ದಿನ ಉಪಾಯ ಮಾಡಿದರೆ ಸಾಕಷ್ಟು ಬೇಗಾ ಫಲವನ್ನು ಕೊಡುತ್ತದೆ. ಈ ಒಂದು ಉಪಾಯ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಕಷ್ಟಗಳು ಆದಷ್ಟು ಬೇಗ ಪರಿಹಾರ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಹುಣ್ಣಿಮೆ ದಿನ ರಾತ್ರಿ ಪೂಜೆಯನ್ನು ಮಾಡಿಕೊಂಡು 10:00 ಗಂಟೆ ನಂತರ ಒಂದು ಪೇಪರ್ ತೆಗೆದುಕೊಂಡು ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳನ್ನು ಬರೆದುಕೊಳ್ಳಬೇಕು.ಈ ಒಂದು ಪೇಪರ್ ಅನ್ನು ದೇವರ ಮುಂದೆ ಇಟ್ಟು ಒಂದು ನಿಮಿಷ ಪ್ರಾರ್ಥನೆ ಮಾಡಬೇಕು.ಈ ಪೇಪರ್ ನಾಶ ಅದಾಗೇ ಅದೇ ರೀತಿ ನಮ್ಮ ಕಷ್ಟಗಳು ನನ್ನ ಜೀವನದಿಂದ ನಾಶ ಆಗಲಿ ಎಂದು ದೇವರ ಹತ್ತಿರ ಬೇಡಿಕೊಂಡು ಪೇಪರ್ ಅನ್ನು ಮನೆ ಯಿಂದ ಹೊರ ಆಚೆ ತೆಗೆದುಕೊಂಡು ಹೋಗಿ ಸುಡಬೇಕು.

ನಂತರ ಈ ಬೂದಿಯನ್ನು ದಾರಿಯಲ್ಲಿ ಎಸೆಯಬೇಕು.ಇದನ್ನು ಯಾರು ನೋಡದೆ ಇರುವ ಸಮಯದಲ್ಲಿ ಎಸೆಯಬೇಕು.ನಂತರ ಹಿಂದೆ ತಿರುಗಿ ನೋಡದೆ ವಾಪಾಸ್ ಆಗಿ ಬರಬೇಕು. ಈ ರೀತಿ ಮಾಡಿದರೆ ನಿಮ್ಮ ಕಷ್ಟಗಳು ಎಲ್ಲಾ ನಿವಾರಣೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment