ನಿಂಬೆ ಹಣ್ಣಿನ ಸಿಪ್ಪೆಯನ್ನು ಅಪ್ಪಿ ತಪ್ಪಿಯೂ ಕಸಕ್ಕೆ ಎಸೆಯಬೇಡಿ! ಇದನ್ನು ಹೀಗೂ ಬಳಸಬಹುದು ಅಂತ ಗೊತ್ತೇ ಇರಲಿಲ್ಲ!

Featured-Article

ನಿಂಬೆ ಹಣ್ಣಿನಲ್ಲಿ ಇರುವ ಔಷಧಿ ಗುಣಗಳು ಹಾಗೂ ಪೋಷಕಾಂಶಗಳು ದೇಹಕ್ಕೆ ಲಭ್ಯ ಆಗುತ್ತದೆ.ಅಡುಗೆಯಿಂದ ಇಡಿದು ಪಾನೀಯದವರೆಗೆ ಪ್ರತಿಯೊಂದಕ್ಕೂ ನಿಂಬೆ ರಸವನ್ನು ಬಳಸಲಾಗುತ್ತದೆ.ಇನ್ನು ನಿಂಬೆ ಹಣ್ಣಿನ ಸಿಪ್ಪೆಯನ್ನು ಕೂಡ ಹಲವಾರು ವಿಧಾನದಿಂದ ಬಳಸಿಕೊಳ್ಳಬಹುದು.

1, ನಿಂಬೆಹಣ್ಣಿನ ಸಿಪ್ಪೆ ಕೈಯಲ್ಲಿರುವ ದುರ್ವಾಸನೆಯನ್ನು ತೆಗೆದುಹಾಕುತ್ತದೆ. ಈರುಳ್ಳಿ ಬೆಳ್ಳುಳ್ಳಿ ಮೀನು-ಮಾಂಸದಿಂದ ಕೈಯಲ್ಲಿ ದುರ್ವಾಸನೆ ಬರುತ್ತದೆ. ಇಂತಹ ಸಮಯದಲ್ಲಿ ದುರ್ವಾಸನೆಯನ್ನು ದೂರ ಮಾಡಲು ನಿಂಬೆಹಣ್ಣಿನ ಸಿಪ್ಪೆಯಿಂದ ಉಜ್ಜಬೇಕು.ಇದರಿಂದ ವಾಸನೆ ದೂರವಾಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

2, ಅಷ್ಟೇ ಅಲ್ಲದೆ ಇದು ಬಟ್ಟೆಯಿಂದ ಕಲೆಗಳನ್ನು ತೆಗೆದುಹಾಕುತ್ತದೆ. ಊಟ ಮಾಡುವ ಸಂದರ್ಭದಲ್ಲಿ ನೀವು ತಿನ್ನುವ ಆಹಾರ ಬಟ್ಟೆಯ ಮೇಲೆ ಬಿದ್ದು ಕಲೆ ಆಗಿದ್ದರೆ ನಿಂಬೆ ಹಣ್ಣಿನ ರಸವನ್ನು ಕಲೆ ಇರುವ ಜಾಗಕ್ಕೆ ಹಾಕಿ ನಿಂಬೆ ಹಣ್ಣಿನ ಸಿಪ್ಪೆಗೆ ಉಪ್ಪು ಹಾಕಿ ಉಜ್ಜಿದರೆ ಸಾಕು ನಂತರ ನೀರಿನಿಂದ ತೊಳೆಯಿರಿ.ಈ ರೀತಿ 3 ಬಾರಿ ಮಾಡಿದರೆ ಕಲೆ ನಿವಾರಣೆ ಆಗುತ್ತದೆ.

3, ಮನೆಯಲ್ಲಿ ಸುವಾಸನೆಯು ಬರುತ್ತಿದ್ದರೆ ಅದು ಮನಸ್ಸಿಗೆ ಖುಷಿ ನೀಡುತ್ತದೆ. ಎರಡರಿಂದ ಮೂರು ನಿಂಬೆ ಹಣ್ಣಿನ ಸಿಪ್ಪೆಯನ್ನು ತೆಗೆದು ಕೊಂಡುಒಂದು ಕಪ್ ನಲ್ಲಿ ಹಾಕಿ ಮನೆಯ ಒಂದು ಭಾಗದಲ್ಲಿ ಇಡಬೇಕು. ಇದರಿಂದ ಮನೆಯ ತುಂಬಾ ಸುವಾಸನೆ ಹರಡುತ್ತದೆ. ಮಾರುಕಟ್ಟೆಯಲ್ಲಿ ದೊರೆಯುವ ಸುವಾಸನೆಗಿಂತ ಇದು ಒಳ್ಳೆಯದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

4, ತಾಮ್ರ ಹಿತ್ತಾಳೆ ಪಾತ್ರೆಯ ಹೊಳಪನ್ನು ಹೆಚ್ಚಿಸುತ್ತದೆ.ಅಷ್ಟೇ ಅಲ್ಲದೆ ಗಾಜಿನ ಪಾತ್ರೆಗಳನ್ನು ಸಹ ಶುಚಿ ಮಾಡಬಹುದು.ಕೆಲವೊಮ್ಮೆ ಗಾಜಿನ ಪಾತ್ರೆಗಳು ಕಾಂತಿಯನ್ನು ಕಳೆದುಕೊಳ್ಳುತ್ತದೆ. ಇದನ್ನು ನಿವಾರಣೆ ಮಾಡುವುದಕ್ಕೆ ನಿಂಬೆ ಹಣ್ಣಿನ ಸಿಪ್ಪೆಗೆ ಅರ್ಧಚಮಚ ಅಡುಗೆ ಸೋಡಾ ಹಾಕಿ ಉಜ್ಜಬೇಕು.ಸ್ಕ್ರಾಬ್ ಮಾಡಿದ ನಂತ್ರ 30 ನಿಮಿಷಗಳ ಕಾಲ ಹಾಗೆ ಬಿಡಿ.ನಂತರ ಇದನ್ನು ಸೋಪು ಹಾಕಿಕೊಂಡು ತೊಳೆಯಿರಿ.ಆಗ ಗಾಜಿನ ಪಾತ್ರೆಗಳು ಹೊಸದಾಗಿ ಕಾಣಿಸುತ್ತದೆ.

Leave a Reply

Your email address will not be published. Required fields are marked *