ಪ್ರತಿಯೊಬ್ಬರೂ ಪ್ರತಿನಿತ್ಯ ದೇವರಿಗೆ ದೀಪವನ್ನು ಹಚ್ಚಿ ಪೂಜೆಯನ್ನು ಮಾಡುತ್ತಾರೆ. ಕೆಲವೊಂದು ಸಂದರ್ಭಗಳಲ್ಲಿ ಪೂಜೆಯನ್ನು ಮಾಡಬಾರದು. ಪೂರ್ವಜರು ಹಿಂದಿನ ಕಾಲದಿಂದಲೂ ಕೂಡ ಕೆಲವೊಂದು ನಿಯಮಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದಾರೆ. ಕೆಲವೊಂದು ದಿನಗಳಲ್ಲಿ ನಾವು ಕಡ್ಡಾಯವಾಗಿ ದೀಪವನ್ನು ಹಚ್ಚುವ ಆಗಿಲ್ಲ. ಪೂಜೆಯನ್ನು ಕೊಡಮಾಡುವ ಆಗಿಲ್ಲ. ಅದೇ ರೀತಿಯಲ್ಲಿ ಪುಣ್ಯಕ್ಷೇತ್ರಗಳಿಗೂ ಭೇಟಿಯನ್ನು ಕೂಡ ಕೊಡುವ ಆಗಿಲ್ಲ ಮತ್ತು ದೇವಸ್ಥಾನಕ್ಕೂ ಕೂಡ ಹೋಗುವ ಆಗಿಲ್ಲ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಸೂತಕದ ದಿನಗಳಲ್ಲಿ ಪೂಜೆಯನ್ನು ಯಾವುದೇ ಕಾರಣಕ್ಕೂ ಮಾಡಬಾರದು.ಸೂತಕ ಎಂದರೆ ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಸೂತಕ ಎನ್ನುತ್ತಾರೆ. ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಪೂಜೆಯನ್ನು ಮಾಡಬಾರದು ಮತ್ತು ದೇವಸ್ಥಾನಕ್ಕೆ ಕೂಡ ಹೋಗಬಾರದು.ಇನ್ನು ಮನೆಯಲ್ಲಿ ಮತ್ತು ಸಂಬಂಧಿಕರಲ್ಲಿ ಹೆಣ್ಣು ಮಕ್ಕಳು ಮೈನೆರೆದರೆ ಕೂಡ ಮನೆಗೆ ಸೂತಕ ಬಂದಂತೆ. ಇಂತಹ ಸಮಯದಲ್ಲಿ ದೇವರಿಗೆ ದೀಪವನ್ನು ಹಚ್ಚಬಾರದು ಪೂಜೆಯನ್ನು ಮಾಡಬಾರದು ಮತ್ತು ದೇವಸ್ಥಾನಕ್ಕೂ ಕೂಡ ಹೋಗಬಾರದು.
ಇನ್ನು ಮನೆಯಲ್ಲಿ ಹೆಣ್ಣು ಮಕ್ಕಳು ಹೆರಿಗೆ ಅದರು ಕೂಡ ಆ ಸಮಯದಲ್ಲಿ ಮನೆಯಲ್ಲಿ ದೀಪವನ್ನು ಹಚ್ಚಬಾರದು.ಇದೆಲ್ಲಾ ಅಶುದ್ಧತೆಯ ಸಂಕೇತ.ಆದ್ದರಿಂದ ಮನೆ ಶುದ್ಧಿ ಆಗುವ ತನಕ ದೇವರ ಪೂಜೆಯನ್ನು ಮಾಡಬಾರದು. ಇನ್ನು ಕೆಟ್ಟ ಸುದ್ದಿ ಮತ್ತು ಸಾವಿನ ಸುದ್ದಿ ಕೇಳಿದಾಗ ಕೂಡ ಮನೆಯಲ್ಲಿ ರಂಗೋಲಿಯನ್ನು ಹಾಕಬಾರದು ಮತ್ತು ದೇವರ ಪೂಜೆಯನ್ನು ಕೂಡ ಮಾಡಬಾರದು. ಇನ್ನು ಸೂತಕ ಮುಗಿದ ನಂತರ ಸೂತಕದ ಮನೆಯಲ್ಲಿ ಪುಣ್ಯದ ನೀರನ್ನು ಮಾಡಿರುತ್ತಾರೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಆ ನೀರನ್ನು ತೆಗೆದುಕೊಂಡು ಬಂದು ಮನೆಯ ತುಂಬಾ ಪ್ರೋಕ್ಷಣೆ ಯನ್ನು ಮಾಡಬೇಕು.ನಂತರ ಅದೇ ಮನೆಯನ್ನು ಸ್ವಚ್ಛ ಮಾಡಿ ದೇವರ ಸಾಮಗ್ರಿಗಳನ್ನು ಶುದ್ದಿ ಮಾಡಿ ನೀವು ಸ್ನಾನವನ್ನು ಮಾಡಿ ದೇವರ ಪೂಜೆಯನ್ನು ಮಾಡಬಹುದು. ಆದಷ್ಟು ಸೂತಕದ ಅವಧಿ ಮುಗಿಯುವವರೆಗೂ ಯಾವುದೇ ರೀತಿ ಪೂಜೆಯನ್ನು ಮಾಡಬಾರದು.ಈ ಸಮಯದಲ್ಲಿ ಪೂಜೆಯನ್ನು ಮಾಡಿದರೆ ಅನೇಕ ರೀತಿಯ ದೋಷಗಳು ನಿಮಗೆ ಉಂಟಾಗುತ್ತದೆ ಮತ್ತು ಪೂಜೆಯ ಫಲ ಕೂಡ ಸಿಗುವುದಿಲ್ಲ.