ಎರಡು ದಿನಗಳಲ್ಲಿ ಗಜಕರ್ಣ ಹುಳಕಡ್ಡಿ ಕಜ್ಜಿ ತುರಿಕೆ ಅಲರ್ಜಿ ಸಂಪೂರ್ಣ ಮಾಯ!

Written by Anand raj

Published on:

ಎರಡು ದಿನ ಈ ಮನೆಮದ್ದನ್ನು ಹಚ್ಚಿದರೆ ಸಾಕು ಹಳೆಯ ಹುಳು ಕಡ್ಡಿ, ಗಜ ಕರ್ಣ, ತುರಿಕೆ, ಕಜ್ಜಿ ಸಮಸ್ಯೆ ಪೂರ್ಣವಾಗಿ ವಾಸಿಯಾಗುತ್ತದೆ. ದೇಹದ ಯಾವುದೇ ಭಾಗದಲ್ಲಿ ಇದ್ದರೂ ಸಂಪೂರ್ಣವಾಗಿ ವಾಸಿ ಮಾಡುವಂತಹ ಗುಣ ಇದರಲ್ಲಿದೆ.ಈ ಸಮಸ್ಯೆಗಳು ಬರುವುದಕ್ಕೆ ಮುಖ್ಯ ಕಾರಣ:ಬಿಗಿಯಾದ ಉಡುಪುಗಳನ್ನು ಧರಿಸುವುದು ದೇಹವನ್ನು ಸ್ವಚ್ಛವಾಗಿ ಇಟ್ಟುಕೊಳ್ಳದೆ ಇರುವುದು.ಇನ್ನೊಬ್ಬರ ಬಟ್ಟೆಯನ್ನು ಧರಿಸಿದರು ಕೂಡ ಬರುತ್ತದೆ.*ಒಣಗದೆ ಇರುವ ಬಟ್ಟೆಯನ್ನು ಧರಿಸುವುದರಿಂದ ಬರುತ್ತದೆ.ಹಳೆಯ ಬಟ್ಟೆ ಧರಿಸುವುದರಿಂದ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಮದ್ದು :ಒಂದು ಹಗಲ ಕಾಯಿ ತೆಗೆದುಕೊಂಡು ತೊಳೆದು ಸಣ್ಣದಾಗಿ ಕಟ್ ಮಾಡಿ ಮಿಕ್ಸ್ ಜಾರಿಗೆ ಹಾಕಿ, ಒಂದು ಇಡೀ ಬೇವಿನ ಸೊಪ್ಪು ಹಾಕಿ ಪೇಸ್ಟ್ ರೀತಿ ಮಾಡಿಕೊಳ್ಳಿ.ಹಗಲಕಾಯಿ ಬಳಸುವುದರಿಂದ ಚರ್ಮದಲ್ಲಿ ಉಂಟಾದ ಅಲರ್ಜಿ ನಿವಾರಣೆಗೆ ಒಳ್ಳೆಯದು.ನಂತರ ಒಂದು ಬೌಲ್ ಗೆ ಒಂದು ಚಮಚ ಹಗಲಕಾಯಿ ಪೇಸ್ಟ್ ಹಾಕಿ, ಎರಡು ಕರ್ಪೂರದ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಒಂದು ಲೋಟ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಅರಿಶಿಣ ಹಾಕಿ ಚೆನ್ನಾಗಿ ಕುದಿಸಬೇಕು.

ಈ ನೀರನ್ನು ಹುಳು ಕಡ್ಡಿ, ಗಜ ಕರ್ಣ ಆಗಿರುವ ಸ್ಥಳದಲ್ಲಿ ಹಚ್ಚಬೇಕು. ನಂತರ ತಯಾರಿಸಿದ ಮನೆಮದ್ದನ್ನು ಹಚ್ಚಬೇಕು.ಹೀಗೆ 2 ಗಂಟೆ ಹಾಗೆ ಇರಬೇಕು.ಇದನ್ನು ಹಚ್ಚುವುದರಿಂದ ತುರಿಕೆಯ ಸಮಸ್ಸೆ ಇರುವುದಿಲ್ಲ ಮತ್ತು ಈ ಎಲ್ಲಾ ರೀತಿಯ ಸಮಸ್ಯೆಗಳು ವಾಸಿಯಾಗುತ್ತದೆ. ಇದೇ ರೀತಿ ಒಂದು ವಾರ ಹಚ್ಚಿದರೆ ಸಾಕು ಹುಳಕಡ್ಡಿ ಗಜ ಕರ್ಣ ಸಮಸ್ಸೆ ನಿವಾರಣೆಯಾಗುತ್ತದೆ.ಆದಷ್ಟು ಸಾದ್ಯವಾದರೆ ಪ್ರತಿದಿನ ಎರಡು ಬಾರಿ ಸ್ನಾನವನ್ನು ಮಾಡಿ ಮತ್ತು ದೇಹವನ್ನು ಒಣಗಿಸಿ ವಾಶ್ ಮಾಡಿದ ಬಟ್ಟೆಯನ್ನು ಧರಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment