ಹೊಕ್ಕಳಿಗೆ ಬರೀ 2 ಹನಿ ಎಣ್ಣೆ ಹಾಕಿದ್ರೆ ದೇಹದ ಮೇಲೆ ಎಂತ ಪರಿಣಾಮ ಬೀರತ್ತೆ!

Written by Anand raj

Published on:

ಹೊಟ್ಟೆಯ ಹೊಕ್ಕಳಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಆಯುರ್ವೇದದ ಅನುಸಾರವಾಗಿ ಕೊಬ್ಬರಿ ಎಣ್ಣೆಯಲ್ಲಿ ಔಷಧಿ ಗುಣ ಇರುತ್ತದೆ.ಇದನ್ನು ಆಹಾರದ ರೂಪದಲ್ಲಿ ನೀವು ಬಳಸಬಹುದಾಗಿದೆ ಮತ್ತು ಔಷಧಿ ರೂಪದಲ್ಲಿ ಕೂಡ ಬಳಸಬಹುದು. ಹಲವಾರು ರೀತಿಯ ಔಷಧಿಗಳಲ್ಲಿ ಕೊಬ್ಬರಿ ಎಣ್ಣೆಯ ಬಳಕೆಯನ್ನು ಸಹ ಮಾಡುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಕೂದಲು ಬೆಳೆಯುವುದಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚುತ್ತಾರೆ. ಆದರೆ ಹೊಕ್ಕಳಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚುವುದರಿಂದ ಪುರುಷರು ಅಥವಾ ಮಹಿಳೆಯರು ಫರ್ಟಿಲಿಟಿ ಇಂಪ್ರೂವ್ ಮಾಡಲು ಇದು ಸಹಾಯ ಮಾಡುತ್ತದೆ.ಫರ್ಟಿಲಿಟಿ ಸಮಸ್ಯೆ ಇರುವವರು ರಾತ್ರಿ ಮಲಗುವ ಮೊದಲು ಹೊಕ್ಕಳಿಗೆ ಕೊಬ್ಬರಿ ಎಣ್ಣೆ ಹಚ್ಚಿ ಮಲಗಬೇಕು.

2, ಒಂದು ವೇಳೆ ಪ್ರತಿದಿನ ಹೊಕ್ಕಳಿನ ಭಾಗಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚಿದರೆ ನೆಗಡಿ, ಕೆಮ್ಮು,ಶೀತ, ಕಫದ ಸಮಸ್ಯೆ ನಿವಾರಣೆಯಾಗುತ್ತದೆ.3, ಒಂದು ವೇಳೆ ಮುಖದಲ್ಲಿ ಮೊಡವೆಗಳು, ನೆರಿಗೆಗಳು ಇದ್ದಾರೆ ಪ್ರತಿದಿನ ಹೊಕ್ಕಳಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಮಲಗಿಕೊಳ್ಳಿ. ಈ ರೀತಿ ಮಾಡುವುದರಿಂದ ನಿಮ್ಮ ಸ್ಕಿನ್ ಗ್ಲೋ ಆಗುತ್ತದೆ.4, ಬೆರಳಿನ ಉಗುರುಗಳು, ಕಾಲಿನ ಉಗುರುಗಳು ಚೆನ್ನಾಗಿ ಕಾಣಲಿ ಎಂದು ಬಯಸಿದರೆ ಉಗುರಿಗೆ, ಹೊಕ್ಕಳಿಗೆ, ಅಂಗಲಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚುವುದು ಒಳ್ಳೆಯದು.

5, ಕೆಲವರಿಗೆ ತೂಕ ಹೆಚ್ಚಾದಾಗ ಹೊಟ್ಟೆಯ ಭಾಗದಲ್ಲಿ ಸ್ಟ್ರೈಚ್ ಮಾರ್ಕ್ ಕಾಣಲು ಶುರು ಆಗುತ್ತದೆ ಹಾಗೂ ಗರ್ಭಿಣಿಯಾರಿಗೂ ಡೆಲಿವರಿ ನಂತರ ಈ ರೀತಿ ಮಾರ್ಕ್ ಕಂಡು ಬಂದರೆ ಹೊಕ್ಕಳಿಗೆ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಮಲಗುವುದರಿಂದ ಸ್ಟ್ರೈಚ್ ಮಾರ್ಕ್ಸ್ ಕಡಿಮೆ ಆಗುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಋತು ಚಕ್ರ ಸಮಯದಲ್ಲಿ ಹೊಟ್ಟೆ ನೋವು ಬಂದರೆ ಹೊಕ್ಕಳಿನ ಭಾಗಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಮಲಗಬೇಕು. ಕೊಬ್ಬರಿ ಎಣ್ಣೆಯು ದೇಹದಲ್ಲಿರುವ ಉಷ್ಣತೆಯನ್ನು ತೆಗೆದುಹಾಕುವ ಕೆಲಸವನ್ನು ಮಾಡುತ್ತದೆ.ಇದನ್ನು ಒಂದು ವಾರ ಹಚ್ಚಿದರೆ ನಿಮಗೆ ಇದರ ಉತ್ತಮ ಫಲಿತಾಂಶ ಸಿಗುತ್ತದೆ.

Related Post

Leave a Comment