ಈ ರಾಶಿಗಳೆಂದರೆ ಶನಿ ದೇವರಿಗೆ ತುಂಬಾನೇ ಇಷ್ಟ!

Written by Anand raj

Published on:

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿದೇವನನ್ನು ನ್ಯಾಯ ದಾತ ಎಂಬುದಾಗಿ ಕರೆಯಲಾಗುತ್ತದೆ. ಸಾಮಾನ್ಯವಾಗಿ ಶನಿಯ ಹೆಸರನ್ನು ಕೇಳಿದಾಗ ಪ್ರತಿಯೊಬ್ಬರೂ ಕೂಡ ಆತ ನಮಗೆ ಕಷ್ಟವನ್ನು ನೀಡುತ್ತಾನೆ ಅಥವಾ ಆತನ ವಕ್ರದೃಷ್ಟಿಯಿಂದ ನಮ್ಮ ಜೀವನವೇ ಹಾಳಾಗಿ ಹೋಗುತ್ತದೆ ಎಂಬುದಾಗಿ ಎಲ್ಲರೂ ಭಾವಿಸುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಜವಾಗಿ ಹೇಳಬೇಕೆಂದರೆ ಎಲ್ಲರ ಕರ್ಮಫಲಗಳಿಗನುಸಾರವಾಗಿ ಶನಿದೇವ ಪ್ರತಿಫಲವನ್ನು ಕರುಣಿಸುತ್ತಾನೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶನಿ ನಿಮ್ಮ ಮೇಲೆ ಕರುಣೆ ಇಟ್ಟರೆ ಕೋಟ್ಯಾಧೀಶ ಕೂಡ ಆಗಬಹುದು. ಒಂದು ವೇಳೆ ನಿಮ್ಮ ಮೇಲೆ ಶನಿ ಸಾಡೇಸಾತಿ ಅಥವಾ ದೈಯ್ಯ ಪ್ರಭಾವವನ್ನು ಬೀರಿದರೆ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಯಾಕೆಂದರೆ ಕೇವಲ ನೀವು ಅಷ್ಟೇ ಅಲ್ಲ ದೇವಾನುದೇವತೆಗಳು ಕೂಡ ಶನಿಯ ವಕ್ರದೃಷ್ಟಿಯಿಂದ ಪಾರಾಗಲು ಸಾಧ್ಯವಾಗಲಿಲ್ಲ. ಅದರಲ್ಲೂ ವಿಶೇಷವಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗೆ ತುಲಾ ರಾಶಿ ಎಂದರೆ ಅತ್ಯಂತ ನೆಚ್ಚಿನ ರಾಶಿ ಎಂಬುದಾಗಿ ಹೇಳಲಾಗುತ್ತದೆ.

ಕೆಲವೊಂದು ಪ್ರತ್ಯೇಕ ಪರಿಸ್ಥಿತಿಗಳಲ್ಲಿ ಮಾತ್ರ ಶನಿದೇವ ತುಲಾ ರಾಶಿಯವರಿಗೆ ತೊಂದರೆಗಳನ್ನು ನೀಡುತ್ತಾನೆ ಎಂಬುದಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಲ್ಲೇಖವಾಗಿದೆ. ಅದರಲ್ಲೂ ಕೇವಲ ತಪ್ಪು ಅಥವಾ ಬೇಡದ ಕೆಲಸಗಳನ್ನು ಮಾಡಿದರೆ ಮಾತ್ರ. ಹೀಗಾಗಿ ತುಲಾ ರಾಶಿಯವರು ಕೊಂಚಮಟ್ಟಿಗೆ ಪರಿಶ್ರಮವನ್ನು ಪಟ್ಟರೆ ಸಾಕು ಪ್ರತಿಫಲವನ್ನು ಯಥೇಚ್ಛವಾಗಿ ಶನಿದೇವ ಕರುಣಿಸುತ್ತಾನೆ ಎಂದು ಹೇಳಬಹುದಾಗಿದೆ. ಹೀಗಾಗಿ ತುಲಾ ರಾಶಿಯವರು ಶನಿಯಿಂದ ಯಾವುದೇ ಕೆಟ್ಟ ಪರಿಣಾಮಗಳನ್ನು ಅಲ್ಲ ಬದಲಾಗಿ ಒಳ್ಳೆಯ ಅದೃಷ್ಟದ ಪ್ರತಿಫಲವನ್ನು ನಿರೀಕ್ಷಿಸಬಹುದಾಗಿದೆ ಎಂದು ಖಡಾಖಂಡಿತವಾಗಿ ಹೇಳಬಹುದಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶನಿಯನು ಒಲಿಸಿಕೊಳ್ಳಲು ಅಥವಾ ಆತನ ದಯೆಗೆ ಪಾತ್ರರಾಗಲು ಪರಿಶ್ರಮ ಪಟ್ಟು ಕೆಲಸ ಮಾಡಬೇಕು ಹಾಗೂ ಯಾವುದೇ ನ್ಯಾಯವಲ್ಲದ ಕೆಲಸಗಳನ್ನು ಮಾಡಬಾರದು. ಸಹಾಯದ ಅಗತ್ಯ ಇರುವವರಿಗೆ ಹಾಗೂ ಅಸಹಾಯಕರಿಗೆ ಅವರಿಗೆ ಬೇಕಾಗಿರುವಂತಹ ಸಹಾಯ ಹಾಗೂ ದಾನಗಳನ್ನು ಮಾಡಬೇಕು. ನೀವು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಖಂಡಿತವಾಗಿ ನ್ಯಾಯದಾತ ಹಾಗೂ ಕರ್ಮಫಲದಾತ ಶನಿದೇವ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಯಾವುದೇ ಅನುಮಾನ ಬೇಡ. ನೀವು ಕೂಡ ತುಲಾ ರಾಶಿ ಅವರಾಗಿದ್ದರೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.

Related Post

Leave a Comment