ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡನಿಂದ ಬಯಸುವ ನಾಲ್ಕು ಮುಖ್ಯ ವಿಚಾರ ಇದು!

Written by Anand raj

Published on:

ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡನಿಂದ ಈ ಒಂದು ವಿಚಾರವನ್ನು ಬಯಸುತ್ತಾಳೆ. ಬಾಳ ಸಂಗಾತಿಯನ್ನು ಆಯ್ಕೆ ಮಾಡುವಾಗ ತುಂಬಾನೇ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಬೇಕು. ಯಾಕೆಂದರೆ ಕೆಲವೊಮ್ಮೆ ಮದುವೆಯಾದರೆ ಗಂಡನಿಂದ ಎಲ್ಲಾ ರೀತಿಯ ಸಪೋರ್ಟ್ ಸಿಕ್ಕರೆ, ಗಂಡನ್ನು ಹೆಂಡತಿಯನ್ನು ಚೆನ್ನಾಗಿ ನೋಡಿಕೊಂಡರೆ ಬಾಳು ಸ್ವರ್ಗವಾಗಿ ಇರುತ್ತದೆ. ಆದರೆ ಆಯ್ಕೆಮಾಡುವಾಗ ಎಡವಿದರೆ ಬಾಳು ತುಂಬಾನೇ ನರಕ ವಾಗಿರುತ್ತದೆ.ಹಾಗಾಗಿ ತುಂಬಾನೇ ಯೋಚನೆ ಮಾಡಿ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಉತ್ತಮವಾದ ವರ ದೊರೆತರೆ ಯುವತಿಗೆ ಅದು ಪುಣ್ಯ ಎಂದು ಹೇಳಬಹುದು. ಕೈಹಿಡಿವ ಹುಡುಗನ ಜೊತೆ ಮಾತನಾಡಬೇಕು ಮತ್ತು ಕೆಲವು ಗುಣಗಳನ್ನು ಬಗ್ಗೆ ತಿಳಿದುಕೊಳ್ಳಬೇಕು..

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ತಾಳ್ಮೆ ಮತ್ತು ಸಹನೆಯ ಪರೀಕ್ಷೆ-ಜೀವನದಲ್ಲಿ ಅದೆಷ್ಟೋ ಏರಿಳಿತಗಳು ಬರುತ್ತವೆ. ಅವೆಲ್ಲವೂ ಎದುರಿಸುವ ತಾಳ್ಮೆ ತುಂಬಾನೇ ಮುಖ್ಯವಾಗಿರುತ್ತದೆ. ಜೀವನದಲ್ಲಿ ಶಾಂತಚಿತ್ತದಿಂದ ಎಂತಹದೆ ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಬಹುದು. ಕಷ್ಟದ ಸಮಯದಲ್ಲೂ ಸಹ ಪ್ರತಿಯೊಬ್ಬರ ನಿಪುಣತೆಯನ್ನು ನಿಭಾಯಿಸುವ ವ್ಯಕ್ತಿಗೆ ಹೆಚ್ಚಿನ ಮನ್ನಾತೆ ಸಿಗುತ್ತದೆ. ಅಂತಹ ವ್ಯಕ್ತಿ ಬಾಳಸಂಗಾತಿಯಾದರೆ ಜೀವನ ತುಂಬಾನೇ ಚೆನ್ನಾಗಿ ಇರುತ್ತದೆ.ಅಂತಃ ವ್ಯಕ್ತಿ ನಿಜಕ್ಕೂ ಅದೃಷ್ಟಶಾಲಿ ಎಂದು ಹೇಳಬಹುದು.

2, ವ್ಯವಹಾರ ಪ್ರಯೋಗ-ಇದರಲ್ಲೂ ಕೂಡ ಸಮರ್ಥರಾಗಿ ಇರಬೇಕು. ಏಕೆಂದರೆ ಬಿಲ್ಲಿನಿಂದ ಬಿಟ್ಟ ಬಾಣ ಬಾಯಿಂದ ಜಾರಿದ ಮಾತು ಮರಳಿ ಬಾರದು. ಅಂದರೆ ಮಾತನಾಡುವ ಮುನ್ನ ತುಂಬಾನೇ ಯೋಚನೆ ಮಾಡಿ ಮಾತನಾಡಬೇಕು.ನಿಮ್ಮ ಸಂಗಾತಿ ಯಾವ ಸಮಯದಲ್ಲಿ ಹೇಗೆ ಮಾತನಾಡುತ್ತಾರೆ ಎಂದು ಮೊದಲು ತಿಳಿದುಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3, ಮನವನ್ನು ಅರಿತು ಮುಂದೆಡೆಯಿರಿ-ಮನಸ್ಸನ್ನು ಅರಿತರೆ ಮನುಷ್ಯ ಹೀಗೆ ಎಂದು ನಿರ್ಧಾರಿಸಬಹದು.ಕೆಲವೊಮ್ ಕುಟುಂಬಸ್ಥರು ಬಲವಂತವಾಗಿ ಮದುವೆ ಮಾಡಿಸುತ್ತಾರೆ. ಅದರೆ ನೀವು ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಮನಸ್ಸು ಬಿಚ್ಚಿ ಬಹಿರಂಗವಾಗಿ ಮಾತನಾಡಿ.ಸಂಗಾತಿ ಮನಸ್ಸಿನಲ್ಲಿ ಏನು ಇದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸಿ.ಒತ್ತಡದಿಂದ ಮದುವೆಗೆ ಒಪ್ಪಬೇಡಿ.ಹಾಗಾಗಿ ಸಂಗಾತಿಯನ್ನು ಆಯ್ಕೆ ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಿ.

Related Post

Leave a Comment