ಮೂಲೆ ಮೂಲೆಯಲ್ಲೂ ಅವಿತಿರುವ ಜಿರಳೆ ಓಡಿಸಲು ಹೀಗೆ ಮಾಡಿ !

Written by Anand raj

Published on:

ಜಿರಳೆ ಬಂದರೆ ಅದನ್ನು ಸಂಪೂರ್ಣವಾಗಿ ಓಡಿಸುವುದು ತುಂಬಾನೇ ಕಷ್ಟ.ಇನ್ನು ಅಡಿಗೆಮನೆಯಲ್ಲಿ ಜಿರಳೆಗಳು ಸೇರಿಕೊಂಡರೆ ಹಲವು ರೋಗಗಳ ಸಮಸ್ಯೆ ಬರುತ್ತದೆ.ಇಂತಹ ಜಿರಳೆಗಳನ್ನು ಹೋಗಲಾಡಿಸಲು ಒಂದು ಒಳ್ಳೆಯ ಸಲಹೆಯನ್ನು ನಾವು ನಿಮಗೆ ತಿಳಿಸಿಕೊಡುತ್ತೇನೆ.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ .

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಒಂದು ಪಾತ್ರೆಗೆ ಒಂದು ಲೋಟ ನೀರನ್ನು ಹಾಕಿ, ಇದಕ್ಕೆ ಒಂದು ಚಮಚ ಅಡುಗೆ ಸೋಡಾವನ್ನು ಹಾಕಿ,4 ಚಮಚ ವಿನೆಗರ್ ಹಾಕಿ,6 ಪುಲಾವ್ ಎಲೆ ಅಥವಾ ಬಿರಿಯಾನಿ ಎಲೆಯನ್ನು ಕತ್ತರಿಸಿ ಹಾಕಿ ಮತ್ತು ಕಹಿ ಬೇವಿನ ಸೊಪ್ಪನ್ನು ಹಾಕಿ ಒಂದು ಪ್ಲೇಟ್ ಮುಚ್ಚಿ. ನಂತರ 20 ನಿಮಿಷ ಬಳಿಕ ಒಂದು ಸ್ಪ್ರೇ ಬಾಟಲ್ ಗೆ ಈ ಮಿಶ್ರಣವನ್ನು ಹಾಕಿ.ರಾತ್ರಿ ಜಿರಳೆ ಇರುವ ಕಡೆ ಇದನ್ನು ಸ್ಪ್ರೇ ಮಾಡಿ. ಮುಖ್ಯವಾಗಿ ಜಿರಳೆಗಳು ಸೇರಿಕೊಳ್ಳುವ ಜಾಗ ಎಂದರೆ ಅಡುಗೆ ಮನೆ. ಅಡುಗೆ ಮನೆಯ ಸಂಧಿ ಸಂಧಿಗೂ ಇದನ್ನು ಸ್ಪ್ರೇ ಮಾಡಿದರೆ ಬೆಳಗ್ಗೆ ನಿಮ್ಮ ಮನೆಯಲ್ಲಿ ಒಂದು ಜಿರಳೆಯೂ ಇರುವುದಿಲ್ಲ.ಒಂದು ವೇಳೆ ಮತ್ತೇನಾದರೂ ಜಿರಳೆಗಳು ಕಂಡರೂ ಕೂಡ ಇದನ್ನು ಮತ್ತೆ ತಯಾರಿಸಿ ರಾತ್ರಿ ಸ್ಪ್ರೇ ಮಾಡಿ. ಮಾರುಕಟ್ಟೆಯಲ್ಲಿ ದೊರೆಯುವ ಸ್ಪ್ರೇಗಳು ತುಂಬಾನೇ ಹಾನಿಕರಕ. ಆದ್ದರಿಂದ ಮನೆಯಲ್ಲೇ ಈ ರೀತಿಯಾಗಿ ಸ್ಪ್ರೇ ತಯಾರಿಸಿ ಬಳಸಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು

Related Post

Leave a Comment