ಸನ್ ಲೈಟ್ ಚಾರ್ಜಿಂಗ್ ವಾಟರ್ ನಮ್ಮ ದೇಹಕ್ಕೆ ಸಿಗುವ ಲಾಭಗಳು!

Written by Anand raj

Published on:

ಸೂರ್ಯನ ಕಿರಣಗಳಿಗೆ ಸುಮಾರು ಘಂಟೆಗಳ ಕಾಲ ನೀರನ್ನು ಇರಿಸಿ ಸೂರ್ಯನ ಕಿರಣಗಳಿಂದ ಚಾರ್ಜ್ ಮಾಡಿ ನೀರನ್ನು ಕುಡಿಯಲು ಕೊಡುತ್ತಿದ್ದರು. ಇದು ಒಂದು ಪ್ರಾಚೀನ ಆಯುರ್ವೇದ ಚಿಕಿತ್ಸೆ. ಕಣ್ಣಿನ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ಸೂರ್ಯನ ಕಿರಣಗಳಿಂದ ಬಿಸಿಮಾಡಿದ ನೀರಿನಿಂದ ಕಣ್ಣನ್ನು ತೊಳೆಯುವುದರಿಂದ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಯಾಗಿರುವುದರಿಂದ ನಿಮಗೆ ಮುಂದೆ ಯಾವುದೇ ಕಣ್ಣಿನ ಸಮಸ್ಯೆ ಬರುವುದಿಲ್ಲ. ನಿಮ್ಮ ಕಣ್ಣು ಕೂಡ ಚೆನ್ನಾಗಿ ಕಾಣಿಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಸೂರ್ಯನ ಕಿರಣ ಬಿದ್ದ ನೀರನ್ನು ಕುಡಿಯುವುದರಿಂದ ಎದೆ ಉರಿ ಮತ್ತು ವಾಸಿಯಾಗದೆ ಇರುವ ಗಾಯಗಳ ಸಮಸ್ಸೆ ಸರಿಪಡಿಸುತ್ತದೆ. ದೇಹಕ್ಕೆ ಶಕ್ತಿ ಮತ್ತು ಸ್ನಾಯುಗಳ ಆರೋಗ್ಯವನ್ನು ಹೆಚ್ಚಿಸಲು ಉತ್ತಮ ಕಾರ್ಯವನ್ನು ನಿರ್ವಹಿಸುತ್ತದೆ. ಈ ನೀರು ಕುಡಿಯುವುದರಿಂದ ಅನೇಕ ರೋಗಗಳನ್ನು ಗುಣಪಡಿಸುವುದು ಮತ್ತು ಆಯಸ್ಸನ್ನು ಕೂಡ ಹೆಚ್ಚಿಸುತ್ತದೆ.

ಸೂರ್ಯನ ಬೆಳಕು ನೀರಿನ ಮೇಲೆ ಬಿದ್ದಾಗ ಅದು ನೀರಿನ ಅಣುವಿಕ ರಚನೆಯನ್ನು ಹೆಚ್ಚಿಸಿ ನೀರನ್ನು ಶಕ್ತಿಯುತಗೊಳಿಸುತ್ತದೆ.ಸನ್ ಲೈಟ್ ಚಾರ್ಜ್ ನೀರನ್ನು ಸೂರ್ಯನ ಕಿರಣಗಳ ಗುಣ ಲಕ್ಷಣಗಳನ್ನು ಹಿರಿಕೊಳ್ಳಲು ಸೂರ್ಯನ ಬೆಳಕಿನಲ್ಲಿ ಇರಿಸಲಾಗುತಿತ್ತು.ಈ ನೀರು ಮಾಂತ್ರಿಕ ಶಕ್ತಿಯನ್ನು ಹೊಂದಿದೆ ಎಂದು ಆಯುರ್ವೇದ ತಜ್ಞರ ಅಭಿಪ್ರಾಯ. ಸೂರ್ಯನ ಕಿರಣದಿಂದ ಬಿಸಿಮಾಡಿದ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಮತ್ತು ತ್ವಚೆಯ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇದರಿಂದ ಸಣ್ಣ ಸಣ್ಣ ಕಾಯಿಲೆಗಳನ್ನು ಗುಣಪಡಿಸಬಹುದು.ದೇಹದ ಉಲ್ಲಾಸವನ್ನು ಕೂಡ ಹೆಚ್ಚಿಸುತ್ತದೆ. ಇನ್ನು ಸೂರ್ಯನ ಕಿರಣದಲ್ಲಿ ನೀರನ್ನು ಹೇಗೆ ಬಿಸಿ ಮಾಡುವುದು ಎಂದರೆ ಒಂದು ಗಾಜಿನ ಬಾಟಲ್ ನಲ್ಲಿ ನೀರನ್ನು ತೆಗೆದುಕೊಂಡು ಸುಮಾರು 8 ಗಂಟೆಗಳ ಕಾಲ ಬಿಸಿಲಿನಲ್ಲಿ ಇಡುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ. ಇದು ನೈಸರ್ಗಿಕ ಗುಣವನ್ನು ಹೊಂದಿದೆ ಮತ್ತು ನಿಮ್ಮ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯನ್ನುಂಟುಮಾಡುವುದಿಲ್ಲ.

Related Post

Leave a Comment