ಯಾವುದೇ ವ್ಯಾಪಾರ ವ್ಯವಹಾರ ಶುರು ಮಾಡಿದರು ಕೆಲವೊಂದು ಸಮಸ್ಸೆಗಳು ಎದುರು ಆಗುತ್ತವೆ.ಉದ್ಯೋಗ ಮಾಡುವಾಗ ಕೂಡ ಕೆಲವೊಂದು ಸಮಸ್ಸೆಗಳು ಎದುರು ಆಗುತ್ತ ಇರುತ್ತವೆ.ಇಂತಹ ಸಮಯದಲ್ಲಿ ಈ ಒಂದು ಸಣ್ಣ ಪರಿಹಾರ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಸೆಗಳು ನಿವಾರಣೆ ಆಗುತ್ತವೆ.ಈ ಪರಿಹಾರ ಮಾಡುವುದಕ್ಕೆ ಸಣ್ಣ ಎಲೆ ಆಡಿಕೆ ಇದ್ದರೆ ಸಾಕು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಎಲೆ ಅಡಿಕೆಯನ್ನು ಅತ್ಯಂತ ಶುಭ ಸೂಚಕ ಎಂದು ಕರೆಯುತ್ತಾರೆ. ಈ 2 ವಸ್ತುಗಳಲ್ಲಿ ದೇವಾನುದೇವತೆಗಳ ಅನುಗ್ರಹ ಮತ್ತು ಆಶೀರ್ವಾದ ಇರುತ್ತದೆ.ಹಾಗಾಗಿ ಪ್ರತಿಯೊಂದು ಪೂಜೆಯಲ್ಲೂ ಕೂಡ ಎಲೆ ಅಡಿಕೆಯನ್ನು ಬಳಸುತ್ತೇವೆ.ಈ ಒಂದು ಎಲೆ ಅಡಿಕೆಯಿಂದ ನಿಮ್ಮ ಸಮಸ್ಸೆಗಳನ್ನು ಹೋಗಲಾಡಿಸಿಕೊಳ್ಳಬಹುದು.
ಒಂದು ಆಡಿಕೆ ತೆಗೆದುಕೊಂಡು ಕೆಂಪು ದಾರವನ್ನು ಸುತ್ತಿ. ಇದಕ್ಕೆ ಅರಿಶಿಣ ಕುಂಕುಮ ಅಕ್ಷತೆಕಾಳನ್ನು ಇಟ್ಟು ದೇವರ ಮನೆಯಲ್ಲಿ ಇಟ್ಟು ಪ್ರತಿದಿನ ಪೂಜೆಯನ್ನು ಮಾಡಬೇಕು.ಶಿವ ಪಾರ್ವತಿ ಮತ್ತು ಲಕ್ಷ್ಮಿ ನಾರಾಯಣನನ್ನು ನೆನೆದು ಪೂಜೆಯನ್ನು ಮಾಡುವುದರಿಂದ ಶೀಘ್ರವಾಗಿ ಮದುವೆ ಕಾರ್ಯಗಳು ನಡೆಯುತ್ತವೆ.ನೀವು ಮಾಡುತ್ತಿರುವ ವ್ಯಾಪಾರ ವ್ಯವಹರಗಳು ಕೂಡ ಯಶಸ್ಸು ಆಗುತ್ತವೆ. ವೈವಾಹಿಕ ಜೀವನದಲ್ಲಿ ಇರುವ ಸಮಸ್ಸೆಗಳು ಕೂಡ ದೂರ ಆಗುತ್ತವೆ.
ಇನ್ನು ಒಂದು ಆಡಿಕೆಯನ್ನು ಗಣಪತಿ ಫೋಟೋ ಮುಂದೆ ಇಟ್ಟು ನಮಸ್ಕಾರ ಮಾಡಿ ಜೊತೆಯಲ್ಲಿ ಇಟ್ಟುಕೊಂಡು ಹೋದರೆ ಹೋದ ಕೆಲಸ ನಿಮ್ಮಂತೆ ಆಗುತ್ತದೆ.ಇನ್ನು ಸ್ವಸ್ತಿಕ್ ಚಿತ್ರವನ್ನು ಹಣ ಇಡುವ ಜಾಗದಲ್ಲಿ ಇಡುವುದರಿಂದ ಹಣದ ಸಮಸ್ಸೆ ನಿವಾರಣೆ ಆಗುತ್ತಾದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp